ಭತ್ತದ ಕೃಷಿಗೆ ಹಾನಿ, ತೋಟಗಳಿಗೆ ನುಗ್ಗಿದ ನೀರು
Team Udayavani, Nov 6, 2021, 10:45 AM IST
ಹೆಬ್ರಿ: ತಾಲೂಕಿನ ಸುತ್ತಮುತ್ತ ಗುರುವಾರ ಮಧ್ಯಾಹ್ನದ ಅನಂತರ ಭಾರೀ ಪ್ರಮಾಣದ ಗುಡುಗು ಸಹಿತ ಮಳೆಯಾಗಿದ್ದು ಕೆಲವೆಡೆ ಕೃಷಿ ಭೂಮಿ ಜಲಾವೃತಗೊಂಡು ಭತ್ತದ ಕೃಷಿಗೆ ಅಪಾರ ಹಾನಿ ಸಂಭವಿಸಿದೆ.
ಮುದ್ರಾಡಿ ಗ್ರಾಮದ ಬಲ್ಲಾಡಿ ಮಠ ಪರಿಸರದಲ್ಲಿ ಸುರಿದ ಭಾರಿ ಮಳೆಗೆ ಅಡಿಕೆ ತೋಟ ಸೇರಿ ಸಂಪೂರ್ಣ ಜಲಾವೃತಗೊಂಡಿದೆ. ಕಟಾವು ಮಾಡಿದ ಭತ್ತದ ಗದ್ದೆಯಲ್ಲಿ ಒಣಹುಲ್ಲು ನೀರಿನಲ್ಲಿ ತೇಲುತ್ತಿದ್ದು ರೈತರ ಸ್ಥಿತಿ ಚಿಂತಾಜನಕವಾಗಿದೆ.
ಇದನ್ನೂ ಓದಿ:-ಮಕ್ಕಳ ಬಾಳಿಗೆ ಬೆಳಕಾದ ರೋಹಿಣಿ ರಾಣಿ ದೇಸಾಯಿ
ಅಡಿಕೆ ಬಾಳೆ ತೋಟಗಳಿಗೆ ನೀರು ನುಗ್ಗಿದೆ. ಕೆಲವೆಡೆ ಸಿಡಿಲಿನಿಂದ ವಿದ್ಯುತ್ ಉಪಕರಣಗಳು ಸುಟ್ಟು ಹೋಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ