ಬೆಟ್ಲಕ್ಕಿ ಸಮೀಪ ಅಪಾಯಕಾರಿ ಹೊಂಡ: ರಸ್ತೆ ಕುಸಿತ ಭೀತಿ


Team Udayavani, Jul 18, 2022, 1:09 PM IST

11

ಕೋಟ: ಜಿಲ್ಲೆಯ ಪ್ರಮುಖ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಕೋಟ- ಗೋಳಿಯಂಗಡಿ ರಸ್ತೆಯೂ ಒಂದು. ಈ ಬಾರಿ ಮುಂಗಾರಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಈ ರಸ್ತೆಯಲ್ಲಿ ಕೋಟ ಮೂರುಕೈಯಿಂದ 500ಮೀಟರ್‌ ದೂರದ ಬೆಟ್ಲಕ್ಕಿ ಹಡೋಲು ಸಮೀಪ ರಸ್ತೆ ಅಪಾಯದಲ್ಲಿದೆ. ಮಳೆಯಿಂದಾಗಿ ಮಣ್ಣು ಮೃದುವಾಗಿ ರಸ್ತೆ ಕುಸಿಯುವ ಭೀತಿ ಒಂದೆಡೆಯಾದರೆ, ರಸ್ತೆಯ ಇಕ್ಕೆಲ ದಲ್ಲಿರುವ ನೀರಿನ ಹೊಂಡ (ಹಡೋಲು) ಅಪಾಯಕಾರಿ ರೀತಿಯಲ್ಲಿ ತುಂಬಿರುವುದು ಮತ್ತೂಂದು ಸಮಸ್ಯೆಯಾಗಿದೆ.

ಸಾೖಬ್ರಕಟ್ಟೆ, ಶಿರೂರುಮೂಕೈì, ಕೊಕ್ಕರ್ಣೆ, ಗೋಳಿಯಂಗಡಿ, ಹೆಬ್ರಿ, ಆಗುಂಬೆ ಮುಂತಾದ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ಪ್ರಮುಖ ಗ್ರಾಮಾಂತರ ಭಾಗದ ನಡುವೆ ಹಾದು ಹೋಗುತ್ತದೆ. ಹೀಗಾಗಿ ಪ್ರತಿ ನಿತ್ಯ ಸಾವಿರಾರು ವಾಹನಗಳು ಇಲ್ಲಿ ಸಂಚರಿಸುತ್ತದೆ.

ಹಡೋಲಿನಿಂದ ಬನ್ನಾಡಿಯ ತನಕ ರಸ್ತೆ ಅತ್ಯಂತ ಕಿರಿದಾಗಿದ್ದು, ಬೆಟ್ಲಕ್ಕಿ ತಿರುವಿನ ತನಕ ಎರಡೂ ಕಡೆಗಳಲ್ಲಿ ಅಪಾಯಕಾರಿ ಆವೆಮಣ್ಣಿನ ಹೊಂಡಗಳಿವೆ. ಪ್ರತಿ ಮಳೆಗಾಲದಲ್ಲಿ ಇದರಲ್ಲಿ ರಸ್ತೆಯ ಮಟ್ಟದ ತನಕ ನೀರು ತುಂಬುತ್ತದೆ. ಈ ಬಾರಿ ಅತೀ ಹೆಚ್ಚಿನ ಪ್ರಮಾಣದಲ್ಲಿ ರಸ್ತೆಗೆ ತಾಗಿಕೊಂಡೇ ನೀರಿದೆ. ಜತೆಗೆ ಭಾರೀ ಪ್ರಮಾಣದ ಮಳೆಯಿಂದಾಗಿ ರಸ್ತೆಯ ಇಕ್ಕೆಲದ ಮಣ್ಣು ಕುಸಿಯುತ್ತಿದ್ದು, ಹಳೆಯ ಕಿರು ಸೇತುವೆಗಳು (ಮೋರಿ) ಅಪಾಯದಲ್ಲಿದೆ.

ಹಿಂದೊಮ್ಮೆ ಲಾರಿ, ಕಾರು ಮುಂತಾದ ವಾಹನಗಳು ಮಳೆಗಾಲದಲ್ಲಿ ಆವೆ ಮಣ್ಣಿನ ಹೊಂಡಕ್ಕೆ ಬಿದ್ದು ಇಬ್ಬರು ಮೃತಪಟ್ಟಿದ್ದರು.. ಹೀಗಾಗಿ ರಸ್ತೆಯನ್ನು ವಿಸ್ತರಣೆಗೊಳಿಸಬೇಕು, ಅಪಾಯಕಾರಿ ಆವೆಮಣ್ಣಿನ ಹೊಂಡವಿರುವಲ್ಲಿ ಎರಡು ಕಡೆ ತಡಬೇಲಿ ನಿರ್ಮಿಸಬೇಕು ಎನ್ನುವ ಬೇಡಿಕೆ ಇತ್ತು. ಆದರೆ ಇದುವರೆಗೆ ಬೇಡಿಕೆ ಫಲ ನೀಡಿಲ್ಲ. ಹೀಗಾಗಿ ಹೆಚ್ಚಿನ ಎಚ್ಚರಿಕೆ ಅಗತ್ಯವಿದ್ದು ಅನಾಹುತಕ್ಕೆ ಮುನ್ನ ಆಡಳಿತ ವ್ಯವಸ್ಥೆ ಎಚ್ಚೆತ್ತುಕೊಳ್ಳಬೇಕಿದೆ.

ಪ್ರಸ್ತಾವನೆ ಸಲ್ಲಿಕೆ: ಈ ಪ್ರದೇಶವನ್ನು ಈಗಾಗಲೇ ಗಮನಿಸಿದ್ದು ರಸ್ತೆಯನ್ನು ಸ್ವಲ್ಪ ಪ್ರಮಾಣದಲ್ಲಿ ಎತ್ತರಗೊಳಿಸುವುದು ಹಾಗೂ ಅಗಲಗೊಳಿಸುವುದು, ಎರಡೂ ಕಡೆ ತಡಬೇಲಿ ಅಳವಡಿಸುವ ಕುರಿತು ಈಗಾಗಲೇ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಮತ್ತೂಮ್ಮೆ ಫಾಲೋ ಅಪ್‌ ಮಾಡಲಾಗುವುದು.-ಮಂಜುನಾಥ, ಸಹಾಯಕ ಅಭಿಯಂತರರು, ಪಿಡಬ್ಲ್ಯುಡಿ ಉಡುಪಿ

ಟಾಪ್ ನ್ಯೂಸ್

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.