ಪ್ಲಾಸ್ಟಿಕ್ ‌ರಹಿತ ಗೂಡುದೀಪಕ್ಕೆ ಬೇಡಿಕೆ

ಗರಿಗೆದರಿದ ದೀಪಾವಳಿ ಸಂಭ್ರಮ ; ಮಾರುಕಟ್ಟೆಗಳಲ್ಲಿ ಭರದ ಖರೀದಿ

Team Udayavani, Nov 13, 2020, 11:10 PM IST

ನಗರದಲ್ಲಿ ಹೂವಿನ ಮಾರಾಟ.

ನಗರದಲ್ಲಿ ಹೂವಿನ ಮಾರಾಟ.

ಉಡುಪಿ:ದೀಪಾವಳಿ ಆಚರಣೆಗೆ ಭರದ ಸಿದ್ಧತೆ ನಡೆದಿದ್ದು, ಶನಿವಾರದಿಂದ ಸಡಗರ ಎಲ್ಲರ ಮನೆಗಳಲ್ಲಿ ಮನೆಮಾಡಲಿದೆ. ಕೆಎಂ ಮಾರ್ಗ ಸೇರಿದಂತೆ ನಗರದ ವಿವಿಧ ಭಾಗದಲ್ಲಿ ತರಕಾರಿ, ಹೂವು, ಹಣ್ಣುಗಳ ಮಾರಾಟಗಾರರು ಇದ್ದು, ಸಾರ್ವಜನಿಕರು ಖರೀದಿಸುತ್ತಿರುವ ದೃಶ್ಯಗಳು ಕಂಡುಬಂದವು. ಹಲವೆಡೆ ಹಸುರು ಪಟಾಕಿ ಮಳಿಗೆಗಳನ್ನು ತೆರೆಯ ಲಾಗಿದೆ. ಕೊರೊನಾ ಬಳಿಕ ಇದೇ ಮೊದಲ ಬಾರಿಗೆ ಭಾರೀ ಸಂಖ್ಯೆಯಲ್ಲಿ ಜನರು ಮಾರುಕಟ್ಟೆ ಪ್ರವೇಶಿಸಿದ್ದಾರೆ.

ಗೂಡುದೀಪಕ್ಕೆ ಬೇಡಿಕೆ
ನಗರದಲ್ಲಿ ಈ ಬಾರಿ ಬಣ್ಣ ಬಣ್ಣದ ಗೂಡುದೀಪಗಳು ಲಗ್ಗೆ ಇಟ್ಟಿವೆ. ಜನರು ಹೆಚ್ಚಾಗಿ ಪ್ಲಾಸ್ಟಿಕ್‌ರಹಿತ ಗೂಡುದೀಪಗಳ ಖರೀದಿಗೆ ಮುಂದಾಗಿದ್ದಾರೆ. ಕಾಗದ ರಹಿತ ಗೂಡುದೀಪ 300 ರೂ. ನಿಂದ 500 ರೂ. ವರೆಗಿನವು ಇವೆ. ಬಣ್ಣದ ಪಾಸ್ಟಿಕ್‌ ಕಾಗದ ಗಮನಸೆಳೆದರೂ, ಜನರು
ಪ್ಲಾಸ್ಟಿಕ್‌ ರಹಿತ ಗೂಡುದೀಪ ಖರೀದಿಸಲು ಆದ್ಯತೆ ನೀಡಿದ್ದಾರೆ ಎಂದು ಅಂಗಡಿಯೊಂದರ ಮಾಲಕ ವಿಜಯ ಅವರು ಹೇಳುತ್ತಾರೆ.

ತರಕಾರಿ ಬೆಲೆ ಇಳಿಕೆ
ಮಾರುಕಟ್ಟೆಗೆ ತರಕಾರಿ ಪೂರೈಕೆ ಯಾಗುತ್ತಿರುವುದರಿಂದ ತರಕಾರಿ ಬೆಲೆಯಲ್ಲಿ ಏರಿಕೆ ಕಂಡು ಬಂದಿಲ್ಲ. ಒಂದು ಕೆ.ಜಿ. ಟೊಮೆಟೋಗೆ 40 ರೂ., ಬೀನ್ಸ್‌ 35 ರೂ., ಆಲೂಗಡ್ಡೆ 50 ರೂ., ಬೀಟ್‌ರೂಟ್‌ 40 ರೂ., ಹಾಗಲಕಾಯಿ 35 ರೂ., ಕ್ಯಾರೇಟ್‌ 70 ರೂ.ಗೆ ಮಾರಾಟ
ವಾಗುತ್ತಿದೆ. ಚೌತಿ, ನವರಾತ್ರಿಗೆ ಹೋಲಿಕೆ ಮಾಡಿದರೆ ಈಬಾರಿ ದೀಪಾವಳಿಗೆ ತರಕಾರಿ ಬೆಲೆ ಕಡಿಮೆಯಾಗಿದೆ. ಹೂವಿನ ದರ ಏರಿಕೆ ಈ ಬಾರಿ ಬೆಂಗಳೂರು, ಹಾಸನ ಸೇರಿ ದಂತೆ ವಿವಿಧ ಜಿಲ್ಲೆಗಳಿಂದ ಉಡುಪಿಗೆ ಬರುತ್ತಿದ್ದ ಹೂವಿನ ಪ್ರಮಾಣ ಕಡಿಮೆ ಯಾಗಿದೆ. ಇದರಿಂದ ಬೆಲೆಯಲ್ಲಿ ಏರಿಕೆಯಾಗಿದೆ. ಒಂದು ಮಾರು ಸೇವಂತಿಗೆ 80 ರೂ., ಜೀನಿಯಾ 70 ರೂ., ಗೊಂಡೆ 100 ರೂ., ಬಿಳಿ ಸೇವಂತಿಗೆ 100 ರೂ., ಗುಲಾಬಿ 100 ರೂ., ಮಾರಿಗೋಲ್ಡ… 120 ರೂ.ಗೆ ಮಾರಾಟವಾಗುತ್ತಿವೆ. ಒಂದು ಮಾರಿನ ಹೂವಿನ ಮೇಲೆ 20 ರೂ. ನಿಂದ 30 ರೂ.ಗೆ ಏರಿಕೆಯಾಗಿವೆ.

ಹಣತೆಗೆ ಬೇಡಿಕೆ
ನಗರದ ವಿವಿಧ ಬೀದಿಗಳಲ್ಲಿ ಆವೆ ಮಣ್ಣಿನಿಂದ ತಯಾರಿಸಿದ ಒಂದು ಹಣತೆಗೆ 1 ರೂ.ನಿಂದ 5 ರೂ., ಪಿಂಗಾಣಿ ಹಣತೆಗೆ 5 ರಿಂದ 20 ರೂ. ತನಕ ಇದೆ. ಸಾರ್ವಜನಿಕರು ಮೇಣದ ಬತ್ತಿ ಬದಲಾಗಿ ಮಣ್ಣಿನ ಹಣತೆಯನ್ನು ಖರೀದಿಸುತ್ತಿರುವ ದೃಶ್ಯಗಳು ನಗರದಲ್ಲಿ ಕಂಡು ಬಂತು.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.