ಉಡುಪಿ : ಛಿದ್ರಗೊಂಡಿರುವ ಶವ ಪತ್ತೆ : ಆತ್ಮಹತ್ಯೆ ಶಂಕೆ
Team Udayavani, Jun 7, 2021, 1:58 PM IST
ಉಡುಪಿ : ದೊಡ್ಡಣಗುಡ್ಡೆ ಮೂಡಸಗ್ರಿ ಸಮೀಪದ ರೈಲು ರಸ್ತೆಯಲ್ಲಿ ಅಪರಿಚಿತ ಗಂಡಸಿನ ಕಳೇಬರವು ಛಿದ್ರಗೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆಯು ಸೋಮವಾರ ನಡೆದಿದೆ. ರಾತ್ರಿ ಸಮಯ ಸಂಚರಿಸುವ ಗೂಡ್ಸ್ ರೈಲಿಗೆ ತಲೆಯೊಡ್ಡಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರ ಬಹುದೆಂಬ ಶಂಕೆ ವ್ಯಕ್ತವಾಗಿದೆ.
ಮೃತ ಕಳೇಬರವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ರಕ್ಷಿಸಿ ಇಡಲಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತನ ವಾರಸುದಾರರು ಮಣಿಪಾಲ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೆಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ಛಿದ್ರಗೊಂಡಿರುವ ಕಳೇಬರವನ್ನು ಒಟ್ಟುಗೂಡಿಸಿ ಶವಗಾರಕ್ಕೆ ಸಾಗಿಸಲು, ಸಮಾಜಸೇವಕ ನಿತ್ಯಾನಂದ ಒಳಕಾಡು, ಜೀವನ್ ಇಂದ್ರಾಳಿ, ಸಿದ್ಧಾರ್ಥ ಬೈಲೂರು ಇಲಾಖೆಗೆ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ