ಮೀನುಗಾರರಿಗೆ ಡೀಸೆಲ್ ಸಬ್ಸಿಡಿ, ಪರಿಹಾರಕ್ಕೆ ಸಭಾಪತಿ ಆಗ್ರಹ
Team Udayavani, May 25, 2020, 7:41 AM IST
ಸಾಂದರ್ಭಿಕ ಚಿತ್ರ
ಉಡುಪಿ: ಬಿಜೆಪಿ ಸರಕಾರ ರಾಜ್ಯದ ಮೀನುಗಾರರನ್ನು ಅವಗಣನೆ ಮಾಡಿದ್ದು, ಕೋವಿಡ್ ಲಾಕ್ಡೌನ್ನಿಂದ ಆಗಿರುವ ತೀವ್ರ ನಷ್ಟಕ್ಕೆ ಯಾವುದೇ ಪರಿಹಾರ ನೀಡದೆ ಇರುವುದಕ್ಕೆ ಅಖೀಲ ಭಾರತ ಮೀನುಗಾರ ಕಾಂಗ್ರೆಸ್ ಸಮಿತಿ ನಾಯಕ ಯು.ಆರ್. ಸಭಾಪತಿ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಮೀನುಗಾರರಿಗೆ ಸಲ್ಲಬೇಕಾಗಿರುವ ಡೀಸೆಲ್ ಸಬ್ಸಿಡಿಯನ್ನೂ ಬಿಡುಗಡೆಗೊಳಿಸಿಲ್ಲ. ಕೊರೊನಾ ಲಾಕ್ಡೌನ್ ಸಮ ಯದ ಮೀನುಗಾರರ ಸಾಲದ 3 ಕಂತುಗಳನ್ನು ಬಡ್ಡಿ ಸಮೇತ ಮನ್ನಾ ಮಾಡುವಂತೆ ಕೇಂದ್ರ ಸರಕಾರಕ್ಕೆ ರಾಜ್ಯ ಸರಕಾರ ಶಿಫಾರಸು ಮಾಡಬೇಕು. ಅಲ್ಲದೆ ಮೀನುಗಾರ ಮಹಿಳೆಯರು, ಮೀನುಗಾರ ಕಾರ್ಮಿಕರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಜಿಲ್ಲಾ ಕಾಂಗ್ರೆಸ್ ಟಾಸ್ಕ್ಫೋರ್ಸ್ ಸಮಿತಿ ಅಧ್ಯಕ್ಷ ಯು.ಆರ್. ಸಭಾಪತಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು