ದೊಡ್ಡಣಗುಡ್ಡೆ ‘ಭವಾನಿ ರೆಸಿಡೆನ್ಸಿ’ ವಸತಿ ಸಮುಚ್ಚಯ ಮಾ. 31ರಂದು ಉದ್ಘಾಟನೆ


Team Udayavani, Mar 30, 2023, 7:56 PM IST

1-q222qe

ಉಡುಪಿ: ಪರ್ಕಳ ಭವಾನಿ ಬಿಲ್ಡರ್ ವತಿಯಿಂದ ಎಂಜಿಎಂನಿಂದ ದೊಡ್ಡಣಗುಡ್ಡೆಗೆ ಸಾಗುವ ಮುಖ್ಯರಸ್ತೆಯ ಕಾನೂನು ಕಾಲೇಜು ಬಳಿಯಲ್ಲಿ ನೂತನವಾಗಿ ನಿರ್ಮಾಣಗೊಂಡ 1 ಬಿಎಚ್‌ಕೆ ಮತ್ತು 2 ಬಿಎಚ್‌ಕೆ ಫ್ಲ್ಯಾಟ್‌ಗಳಿರುವ “ಭವಾನಿ ರೆಸಿಡೆನ್ಸಿ’ ವಸತಿ ಸಮುಚ್ಚಯದ ಉದ್ಘಾಟನೆ ಕಾರ್ಯಕ್ರಮ ಮಾ. 31ರ ಪೂರ್ವಾಹ್ನ 9.15ಕ್ಕೆ ನಡೆಯಲಿದೆ.

ಕಟಪಾಡಿ ಶ್ರೀ ಆನೆಗುಂದಿ ಸಂಸ್ಥಾನ ಸರಸ್ವತಿ ಪೀಠದ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಮತ್ತು ಕಕ್ಕುಂಜೆ ಶ್ರೀ ಸಿದ್ಧಿವಿನಾಯಕ ದೇಗುಲದ ಟ್ರಸ್ಟಿ, ನಾಗಪಾತ್ರಿ ಕಕ್ಕುಂಜೆ ನಾಗಾನಂದ ವಾಸುದೇವ ಆಚಾರ್ಯ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಯಾಗಿ ಮಾಂಡವಿ ಬಿಲ್ಡರ್ನ ಅಧ್ಯಕ್ಷ ಡಾ| ಜೆರ್ರಿ ವಿನ್ಸೆಂಟ್‌ ಡಯಾಸ್‌ ಕಚೇರಿ ಉದ್ಘಾಟಿಸುವರು.

ಸಮುಚ್ಚಯವು ನಿರಂತರ ನೀರು ಸರಬರಾಜು, ಎಸ್‌ಟಿಪಿ ಸೌಲಭ್ಯ, ವಿಶಾಲವಾದ ಪ್ರವೇಶದ್ವಾರ, ಸೆಕ್ಯುರಿಟಿ ಗಾರ್ಡ್ಸ್‌ನೊಂದಿಗೆ ಸಿಸಿ ಟಿವಿ ಮೊನಿಟರಿಂಗ್‌ ಸೌಲಭ್ಯಗಳನ್ನು ಹೊಂದಿದ್ದು ಜನವಸತಿ ಪ್ರದೇಶದಲ್ಲಿ ವಾಸ್ತವ್ಯಕ್ಕೆ ಯೋಗ್ಯವಾಗಿದೆ. ಎಲ್ಲ ಅಪಾರ್ಟ್‌ಮೆಂಟ್‌ಗಳಿಗೂ ರೆಟಿಕ್ಯುಲೇಟೆಡ್‌ ಗ್ಯಾಸ್‌ ಕನೆಕ್ಷನ್‌, 8 ಮಂದಿ ಸಾಮರ್ಥ್ಯದ 1 ಆಟೋಮ್ಯಾಟಿಕ್‌ ಇಲೆವೇಟರ್‌, ಪಂಪ್ಸ್‌, ಸಾಮಾನ್ಯ ಲೈಟ್ಸ್‌ಗೆ ಜನರೇಟರ್‌ ಬ್ಯಾಕ್‌ಅಪ್‌ ಒದಗಿಸಲಾಗಿದೆ. ರೇರಾ ಸಂಸ್ಥೆಯಿಂದ ಪ್ರಮಾಣಿಕರಿಸಲ್ಪಟ್ಟ ಸಂಸ್ಥೆಯಿಂದ ನಿರ್ಮಿಸಲ್ಪಟ್ಟ ಸಮುಚ್ಚಯದಲ್ಲಿರುವ ಫ್ಲ್ಯಾಟ್‌ಗಳು ಗ್ರಾಹಕರ ಕೈಗೆಟಕುವ ದರದಲ್ಲಿ ದೊರೆಯಲಿವೆ ಎಂದು ಸಂಸ್ಥೆಯ ಪ್ರವರ್ತಕರಾದ ನಾರಾಯಣ ಆಚಾರ್‌, ಪುನೀತ್‌ ಕುಮಾರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-dsad

Train ಅವಘಡ; ಬಾಲಸೋರ್ ನಲ್ಲಿ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ

1-SADSAASD

Nithin Gopi: 39 ರ ಹರೆಯದಲ್ಲೇ ನಟ ನಿತಿನ್​ ಗೋಪಿ ವಿಧಿವಶ

1-sdasdasd

Congress Guarantee ನನ್ನ ಹೆಂಡತಿಗೂ ಸಿಗುತ್ತೆ ರೀ; ಸಿದ್ದರಾಮಯ್ಯ ಹಾಸ್ಯ ಚಟಾಕಿ

1-sadasd

Congress Guarantee ”ಅಕ್ಕಿ ನಿಮ್ದು, ಚೀಲ ನಮ್ದು”: ಬಿಜೆಪಿ ತಿರುಗೇಟು

MLA Vedavyasa Kamath

ಪಾಲಿಕೆ ವ್ಯಾಪ್ತಿಯ ಅನುದಾನ ತಡೆಯಿಂದ ತೀವ್ರ ಸಮಸ್ಯೆ: ಶಾಸಕ ವೇದವ್ಯಾಸ ಕಾಮತ್

nalin kumar kateel

ಗ್ಯಾರಂಟಿ ಯೋಜನೆಗೆ ಹಣದ ಕ್ರೋಢೀಕರಣದ ಬಗ್ಗೆ ಶ್ವೇತಪತ್ರ ಹೊರಡಿಸಲಿ: ನಳಿನ್ ಕಟೀಲ್

manish sisodia

Manish Sisodia ರಿಗೆ ಮಧ್ಯಂತರ ಪರಿಹಾರ; ಪತ್ನಿ ಭೇಟಿಗೆ ಕೋರ್ಟ್ ಅನುಮತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಬೇಡಿಕೆಯಷ್ಟು ಉತ್ಪಾದನೆಯಾಗದ ಶೇಂಗಾ: ಹೊರ ಜಿಲ್ಲೆಗಳ ಶೇಂಗಾ ಅವಲಂಬಿಸಿರುವ ಸಂಸ್ಕರಣ ಘಟಕಗಳು

ಬೇಡಿಕೆಯಷ್ಟು ಉತ್ಪಾದನೆಯಾಗದ ಶೇಂಗಾ: ಹೊರ ಜಿಲ್ಲೆಗಳ ಶೇಂಗಾ ಅವಲಂಬಿಸಿರುವ ಸಂಸ್ಕರಣ ಘಟಕಗಳು

ಉಳಿದ ಕಾಮಗಾರಿಗೆ ಮಳೆಗಾಲ ಅಡ್ಡಿ ಸಾಧ್ಯತೆ: ಜೆಜೆಎಂ ಕಾಮಗಾರಿ ಶೇ.77ರಷ್ಟು ಪೂರ್ಣ

ಉಳಿದ ಕಾಮಗಾರಿಗೆ ಮಳೆಗಾಲ ಅಡ್ಡಿ ಸಾಧ್ಯತೆ: ಜೆಜೆಎಂ ಕಾಮಗಾರಿ ಶೇ.77ರಷ್ಟು ಪೂರ್ಣ

ಕುಂಟುತ್ತಿರುವ ವಾರಾಹಿ ಯೋಜನೆ: ಉಡುಪಿಗೆ ಕುಡಿಯುವ ನೀರು

ಕುಂಟುತ್ತಿರುವ ವಾರಾಹಿ ಯೋಜನೆ: ಉಡುಪಿಗೆ ಕುಡಿಯುವ ನೀರು

Udupi District: ಐದೇ ತಿಂಗಳಲ್ಲಿ 769 ಅಗ್ನಿ ಅವಘಡ

Udupi District: ಐದೇ ತಿಂಗಳಲ್ಲಿ 769 ಅಗ್ನಿ ಅವಘಡ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

1-dsad

Train ಅವಘಡ; ಬಾಲಸೋರ್ ನಲ್ಲಿ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ

1-SADSAASD

Nithin Gopi: 39 ರ ಹರೆಯದಲ್ಲೇ ನಟ ನಿತಿನ್​ ಗೋಪಿ ವಿಧಿವಶ

1-WWQEWQ

Harapanahalli ಮೂವರು ಅಂತರ್ ರಾಜ್ಯ ಕಳ್ಳರ ಬಂಧನ

1-sdasdasd

Congress Guarantee ನನ್ನ ಹೆಂಡತಿಗೂ ಸಿಗುತ್ತೆ ರೀ; ಸಿದ್ದರಾಮಯ್ಯ ಹಾಸ್ಯ ಚಟಾಕಿ

1-sadasd

Congress Guarantee ”ಅಕ್ಕಿ ನಿಮ್ದು, ಚೀಲ ನಮ್ದು”: ಬಿಜೆಪಿ ತಿರುಗೇಟು