![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
ಗುಂಡಿಬೈಲು: ಒಳಚರಂಡಿ ಅವ್ಯವಸ್ಥೆ
ಕೊಳಚೆ ನೀರು ಸೋರಿಕೆ, ಸ್ಥಳವೆಲ್ಲ ಗಬ್ಬುನಾತ, ಕ್ರಿಮಿಕೀಟಗಳ ಹಾವಳಿ
Team Udayavani, May 29, 2020, 5:07 AM IST
![ಗುಂಡಿಬೈಲು: ಒಳಚರಂಡಿ ಅವ್ಯವಸ್ಥೆ](https://www.udayavani.com/wp-content/uploads/2020/05/drainage-2-620x393.jpg)
ಉಡುಪಿ: ಗುಂಡಿಬೈಲು ವ್ಯಾಪ್ತಿ ವಿಜಯತಾರ ಹೊಟೇಲ್ ಹಿಂಭಾಗ ಕಲ್ಕೂರ ಕೃಷ್ಣ ಅಪಾರ್ಟ್ಮೆಂಟ್ ಎದುರಿನ ರಸ್ತೆಯಲ್ಲಿ ಚರಂಡಿ ಪಿಟ್ನಿಂದ ಕೊಳಚೆ ನೀರು ಹರಿದು ಸ್ಥಳವೆಲ್ಲ ಗಬ್ಬುನಾತ ಬೀರುತ್ತಿದೆ.
ಈ ಪರಿಸರದಲ್ಲಿನ ವಸತಿ ಸಮುಚ್ಚಯ ಗಳಲ್ಲಿ ಹಲವಾರು ಕುಟುಂಬಗಳು ವಾಸ ಮಾಡುತ್ತಿದ್ದು, ಅನಾರೋಗ್ಯ ಭೀತಿ ಕಾಡು ತ್ತಿದೆ. ರಸ್ತೆ ಮೇಲೆ, ಆಸುಪಾಸಿನ ಸ್ಥಳಗಳಲ್ಲಿ ಕೊಳಚೆ ನೀರು ತುಂಬಿ ಹರಿಯುತ್ತಿದೆ. ಇದರಿಂದ ಸ್ಥಳೀಯರಿಗೆ ಸಾಕಷ್ಟು ತೊಂದರೆ ಯಾಗುತ್ತಿದ್ದು, ದುರ್ವಾಸನೆ, ಕ್ರಿಮಿ ಕೀಟಗಳ ಹಾವಳಿಯಿಂದ ರೋಗಭೀತಿ ಕಾಡುತ್ತಿದೆ. ಪರಿಸರದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಿದೆ ಎನ್ನುತ್ತಾರೆ ಸ್ಥಳೀಯರು.
ಶಾಶ್ವತ ಪರಿಹಾರ ಕಲ್ಪಿಸಿ
ಈ ಹಿಂದೆಯೂ ಹಲವು ಬಾರಿ ಇಲ್ಲಿ ಒಳಚರಂಡಿ ಅವ್ಯವಸ್ಥೆಯಿಂದ ಪರಿಸರ ದಲ್ಲಿ ನಡೆದಾಡಲು ಆಗದಂತಹ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಇದೀಗ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಇಲ್ಲಿನ ಸ್ಥಳೀಯರು ಆಗ್ರಹಿಸಿದ್ದಾರೆ.
ದುರಸ್ತಿಗೆ ಕ್ರಮ
ನಗರದಲ್ಲಿ ಯುಜಿಡಿ ಕಾಮಗಾರಿ ನಡೆಯುತ್ತಿದೆ. ಗುಂಡಿಬೈಲು ಬಳಿಯ ಒಳಚರಂಡಿ ಸಮಸ್ಯೆ ಬಗ್ಗೆ ಪರಿಶೀಲಿಸಿ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು.
-ಮೋಹನ್ರಾಜ್,
ಎಇಇ, ಉಡುಪಿ ನಗರಸಭೆ
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.