ನಗರದಲ್ಲಿ ಬಾಯ್ದೆರೆದಿವೆ ಚರಂಡಿಗಳು !


Team Udayavani, Jul 6, 2020, 5:42 AM IST

ನಗರದಲ್ಲಿ ಬಾಯ್ದೆರೆದಿವೆ ಚರಂಡಿಗಳು !

ಉಡುಪಿ: ನಗರದ ವಿವಿಧೆಡೆ ಗಬ್ಬುನಾರುವ ತೆರೆದ ಒಳ ಚರಂಡಿ, ಅಲ್ಲಲ್ಲಿ ದೊಡ್ಡ ದೊಡ್ಡ ಬಿರುಕು, ನಡೆಯುವಾಗ ಸ್ವಲ್ಪ ಎಚ್ಚರ ತಪ್ಪಿದರೂ ಚರಂಡಿಯೊಳಗೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಗ್ಯಾರಂಟಿ.

ನಗರದ ಹೃದಯ ಭಾಗದಲ್ಲಿ ನಿರ್ಮಾಣಗೊಳ್ಳುತ್ತಿರುವ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಮಳೆ ನೀರಿನ ಚರಂಡಿ, ರಾ.ಹೆ. 169 (ಎ) ಬನ್ನಂಜೆ- ಉಡುಪಿ ಮಾರ್ಗ, ಜೋಡುಕಟ್ಟೆಯ ಮೆಡಿಕಲ್‌ ಸೆಂಟರ್‌ ಎದುರಿನ ಬೃಹತ್‌ ಗಾತ್ರದ ನೀರಿನ ಒಳಚರಂಡಿ ಹಾದು ಹೋಗುವ ಮಾರ್ಗ
ದಲ್ಲಿ ಸಂಚರಿಸುವ ಪಾದಚಾರಿಗಳಿಗೆ ಅನುಕೂಲವಾಗುವಂತೆ ಚರಂಡಿಗೆ ಆಳವಡಿಸಲಾದ ಕಾಂಕ್ರೀಟ್‌ ಓವರ್‌ ಸ್ಲ್ಯಾಬ್ ‌ಗಳು ಕೆಲವೆಡೆ ತುಂಡಾಗಿದ್ದು, ಕೆಲವೆಡೆ ಬಾಯ್ದೆರೆದುಕೊಂಡಿವೆ.

ಅಪಾಯಕಾರಿ ತಿರುವು

ಉಡುಪಿ-ಕಿದಿಯೂರು ಹೊಟೇಲ್‌ ಮಾರ್ಗವಾಗಿ ಕುಂದಾಪುರಕ್ಕೆ ತಿರುವು ಪಡೆಯುವ ಶಿರಿಬೀಡು-ಬನ್ನಂಜೆ ರಸ್ತೆ ಕ್ರಾಸ್‌ನಲ್ಲಿ ಕಳೆದ ಹಲವು ವರ್ಷಗಳಿಂದ ಒಳಚರಂಡಿಕಾಂಕ್ರೀಟ್‌ ಓವರ್‌ ಸ್ಲ್ಯಾಬ್‌ ಬಾಯ್ದೆರೆದುಕೊಂಡಿದೆ. ಉಡುಪಿ ನಗರದಲ್ಲಿಯೇ ಸುಮಾರು 25ರಿಂದ 30 ಒವರ್‌ ಸ್ಲ್ಯಾಬ್ ‌ಗಳು ತುಂಡಾಗಿದೆ. ನಗರಸಭೆಯ 35 ವಾರ್ಡ್‌ನಲ್ಲಿ ಕನಿಷ್ಠವೆಂದರೂ 10 ಕಾಂಕ್ರೀಟ್‌ ಒವರ್‌ ಸ್ಲ್ಯಾಬ್‌ ಮುರಿದು ಹೋಗಿದೆ.

ಆಗಸ್ಟ್‌ನಲ್ಲಿ ಸ್ಲ್ಯಾಬ್‌
ಅಳವಡಿಕೆ
ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಒಡೆದುಹೋದ ಕಾಂಕ್ರೀಟ್‌ ಓವರ್‌ ಸ್ಲ್ಯಾಬ್ಆಳವಡಿಕೆಗೆ ಅಂದಾಜುಪಟ್ಟಿ ತಯಾರಿಸಲಾಗುತ್ತಿದೆ. ಸುಮಾರು 500 ಓವರ್‌ ಸ್ಲ್ಯಾಬ್‌ ಗಳಿಗೆ ಟೆಂಡರ್‌ ನಡೆಯಲಿದೆ. ನಗರದಲ್ಲಿ ಹೆಚ್ಚಿನ ಕಡೆ ಸ್ಲ್ಯಾಬ್ ‌ಗಳು ಒಡೆದು ಹೋಗಿರುವುದು ಗಮನಕ್ಕೆ ಬಂದಿದೆ. ಮಳೆಗಾಲದಲ್ಲಿ ಟೆಂಡರ್‌ ಕರೆದು ಆಗಸ್ಟ್‌ನಲ್ಲಿ ಸ್ಲ್ಯಾಬ್‌ ಅಳವಡಿಕೆ ಕೆಲಸ ಮಾಡಲಾಗುತ್ತದೆ.
-ಮೋಹನ್‌ ರಾಜ್‌,
ಎಇಇ ನಗರಸಭೆ, ಉಡುಪಿ

ಉಡುಪಿ ಜೋಡುಕಟ್ಟೆಯ ಮೆಡಿಕಲ್‌ ಸೆಂಟರ್‌ ಎದುರಿಗೆ ಮಳೆ ಚರಂಡಿಗೆ ಆಳವಡಿಸಲಾದ ಕಾಂಕ್ರೀಟ್‌ ಸ್ಲ್ಯಾಬ್‌ ಮುರಿದು ಬಿದ್ದು 2 -3 ತಿಂಗಳು ಕಳೆದು ಹೋಗಿದೆ. ಮಕ್ಕಳು, ವಯೋವೃದ್ಧರು, ಬೀಳುವ ಅಪಾಯವಿದೆ.
-ಸುಬ್ರಹ್ಮಣ್ಯ ಉಡುಪ,ಸ್ಥಳೀಯರು

 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.