ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ: 76,349 ರೈತರ ಇ-ಕೆವೈಸಿ ನೋಂದಣಿ ಬಾಕಿ


Team Udayavani, Jun 1, 2023, 8:15 AM IST

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ: 76,349 ರೈತರ ಇ-ಕೆವೈಸಿ ನೋಂದಣಿ ಬಾಕಿ

ಉಡುಪಿ: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಪಿ.ಎಂ. ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ 76,349 ರೈತರು ಇನ್ನೂ ಇ-ಕೆವೈಸಿ ನೋಂದಣಿ ಮಾಡಿಸಿಕೊಂಡಿಲ್ಲ.

ಉಡುಪಿ ಜಿಲ್ಲೆಯಲ್ಲಿ 37,612 ಹಾಗೂ ದ.ಕ.ದಲ್ಲಿ 38,737 ಮಂದಿ ರೈತರು ಇ-ಕೆವೈಸಿ ಮಾಡಿಸದಿರುವುದು ಕಂಡು ಬಂದಿದೆ.

ನೋಂದಣಿ ಕಡ್ಡಾಯ
ನೋಂದಣಿ ಮಾಡಿಸಿ ಕೊಂಡಿರುವ ರೈತರು ವಾರ್ಷಿಕ 10 ಸಾವಿರ ರೂ. ಪಡೆಯುತ್ತಿದ್ದು, ಇನ್ನು ಅದಕ್ಕೆ ಇ-ಕೆವೈಸಿ ಮಾಡಿಸುವುದು ಕಡ್ಡಾಯ. ಮಾಡಿಸಿಕೊಳ್ಳದವರಿಗೆ ಮುಂದೆ ಸೌಲಭ್ಯ ದೊರೆಯುವುದಿಲ್ಲ.

ಎಲ್ಲಿ ಮಾಡಿಸಬಹುದು?
ರೈತರು ಸಮೀಪದ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್‌ ಕೇಂದ್ರ, ಸಾಮಾನ್ಯ ಗ್ರಾಹಕ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್‌ ಅಥವಾ ಒಟಿಪಿ ಮೂಲಕ ಇ-ಕೆವೈಸಿ ಮಾಡಿಸಬಹುದು. ಅಥವಾ ಫ‌ಲಾನುಭವಿಯೇ ಸ್ವತಃ ಪಿಎಂ ಕಿಸಾನ್‌ ಪೋರ್ಟಲ್‌ ಮೂಲಕ ಮೊಬೈಲ್‌ಗೆ ಒಟಿಪಿ ಪಡೆದು ಮಾಡಬಹುದು. ಹತ್ತಿರದ ಅಂಚೆ ಕಚೇರಿಯಲ್ಲಿ ಪೋಸ್ಟಲ್‌ ಅಕೌಂಟ್‌ ತೆರೆಯುವ ಮೂಲಕವೂ, ಕೇಂದ್ರ ಸರಕಾರ ಬಿಡುಗಡೆ ಮಾಡಿರುವ ಪಿಎಂ ಕಿಸಾನ್‌ ಮೊಬೈಲ್‌ ಆ್ಯಪ್‌ ಅನ್ನು ಪ್ಲೇ ಸ್ಟೋರ್‌ನಲ್ಲಿ ಡೌನ್ ಲೋಡ್ ಮಾಡಿಕೊಂಡು ಆ್ಯಪ್‌ ಮೂಲಕ ಫ‌ಲಾನುಭವಿ ತನ್ನ ಮುಖ ಚಹರೆಯನ್ನು ತೋರಿಸುವ ಮೂಲಕವೂ ಮಾಡಿಕೊಳ್ಳಬಹುದು ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

- ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Viral Video: ಬಿಟ್ಟೋಗ್ಬೇಡಾ…ಮಾವುತ ಬಿಟ್ಟು ಹೋಗದಂತೆ ಪುಟ್ಟ ಮಗುವಿನಂತೆ ರಚ್ಚೆ ಹಿಡಿದ ಆನೆ

Viral Video: ಬಿಟ್ಟೋಗ್ಬೇಡಾ…ಮಾವುತ ಬಿಟ್ಟು ಹೋಗದಂತೆ ಪುಟ್ಟ ಮಗುವಿನಂತೆ ರಚ್ಚೆ ಹಿಡಿದ ಆನೆ

1-dasdas

CBFC ವಿರುದ್ಧ ನಟ ವಿಶಾಲ್ ಲಂಚ ಆರೋಪ: ತನಿಖೆಗೆ I&B ಸಚಿವಾಲಯ ಆದೇಶ

3-bangalore

Couples: ಲಿವಿಂಗ್‌ ಟುಗೆದರ್‌ನಲ್ಲಿದ್ದ ಮುಸ್ಲಿಂ ಯುವಕನಿಂದ ಯುವತಿಗೆ ವಂಚನೆ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Cauvery issue; Vatal Nagaraj calls for KRS siege

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಕೆಲಸಗಳಿಂದ ಮತ್ತೊಬ್ಬರ ಕೆಡುಕಿಗೆ ಕಾರಣವಾಗದಂತೆ ನೋಡಿಕೊಳ್ಳಬೇಕು: ಪೇಜಾವರ ಶ್ರೀ

Chaturmasya: ನಿತ್ಯ ಜೀವನದಲ್ಲಿ ರಾಮನಾಮ ಸ್ಮರಣೆ ಮಾಡಿದರೆ ಜೀವನ ಪಾವನ: ಪೇಜಾವರ ಶ್ರೀ

Manipal ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವನೆ: ಇಬ್ಬರು ವಶಕ್ಕೆ

Manipal ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವನೆ: ಇಬ್ಬರು ವಶಕ್ಕೆ

Karnataka Bandh; ಕರಾವಳಿಯಲ್ಲಿ ಸಂಘಟನೆಗಳಿಂದ ನೈತಿಕ ಬೆಂಬಲ; ಬಸ್ ಸಂಚಾರ ಎಂದಿನಂತೆ

Karnataka Bandh; ಕರಾವಳಿಯಲ್ಲಿ ಸಂಘಟನೆಗಳಿಂದ ನೈತಿಕ ಬೆಂಬಲ; ಬಸ್ ಸಂಚಾರ ಎಂದಿನಂತೆ

Karate Association: ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಶನ್‌: ಸ್ಪರ್ಧಾಕೂಟ

Karate Association: ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಶನ್‌: ಸ್ಪರ್ಧಾಕೂಟ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

10-bangalore

Theft: ಶೂ ಬಾಕ್‌ನಲ್ಲಿದ್ದ ಮನೆ ಕೀ ಕದ್ದು ಆಭರಣ ದೋಚಿದ್ದ ಮಹಿಳೆ ಸೆರೆ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

9-bangalore

Crime: ವ್ಯಕ್ತಿ ಹತ್ಯೆಗೈದಿದ್ದ ನಾಲ್ವರು ಆರೋಪಿಗಳ ಬಂಧನ

Viral Video: ಬಿಟ್ಟೋಗ್ಬೇಡಾ…ಮಾವುತ ಬಿಟ್ಟು ಹೋಗದಂತೆ ಪುಟ್ಟ ಮಗುವಿನಂತೆ ರಚ್ಚೆ ಹಿಡಿದ ಆನೆ

Viral Video: ಬಿಟ್ಟೋಗ್ಬೇಡಾ…ಮಾವುತ ಬಿಟ್ಟು ಹೋಗದಂತೆ ಪುಟ್ಟ ಮಗುವಿನಂತೆ ರಚ್ಚೆ ಹಿಡಿದ ಆನೆ

8-bangalore

Crime: ಹಣಕಾಸಿನ ವಿಚಾರಕ್ಕೆ ಸಹೋದ್ಯೋಗಿ ಕೊಲೆ ಮಾಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.