“ಎಲಿಕ್ಸಿರ್‌ ಮಣಿಪಾಲ್‌’ ಆ್ಯಪ್‌ ಬಿಡುಗಡೆ


Team Udayavani, Oct 26, 2017, 10:49 AM IST

26-28.jpg

ಉಡುಪಿ: ಮಣಿಪಾಲ ವಿಶ್ವ ವಿದ್ಯಾನಿಲಯದ ಇಬ್ಬರು ವಿದ್ಯಾರ್ಥಿಗಳು “ಎಲಿಕ್ಸಿರ್‌ ಮಣಿಪಾಲ್‌’ ಎಂಬ ಆ್ಯಪ್‌ ಅಭಿವೃದ್ಧಿಪಡಿಸಿದ್ದಾರೆ. ಕೆಎಂಸಿ ವಿದ್ಯಾರ್ಥಿ ಸೌರೀಶ್‌ ರೆಡ್ಡಿ ಮತ್ತು ಎಂಐಟಿಯಲ್ಲಿ ಬಿಟೆಕ್‌ ಮುಗಿಸಿದ ಅಂಕಿತ್‌ ಅವಾಲ್‌ ಅವರು ವಿದ್ಯಾರ್ಥಿಗಳು ಕಸ್ತೂರ್ಬಾ ಆಸ್ಪತ್ರೆಯ ವೈದ್ಯರನ್ನು ಭೇಟಿಯಾಗಲು ಸಮಯ ಕಾಯ್ದಿರಿಸಲು ಅನುಕೂಲವಾಗುವಂತೆ ಈ ಆ್ಯಪ್‌ ಅಭಿವೃದ್ಧಿಪಡಿಸಿದ್ದಾರೆ. 
ಇದನ್ನು ಮಂಗಳವಾರ ವಿ.ವಿ. ಆಡಳಿತ ಕಟ್ಟಡದಲ್ಲಿ ಉದ್ಘಾಟಿಸಲಾಯಿತು. 

ಪ್ರಸ್ತುತ ವಿದ್ಯಾರ್ಥಿಗಳು ಅವರ ಕಡತವನ್ನು ತರಿಸಿ ರೆಕಾರ್ಡ್‌ ವಿಭಾಗದ ಮೂಲಕ ನಿಗದಿತ ವಿಭಾಗದ ವೈದ್ಯರಲ್ಲಿಗೆ ಕಳುಹಿಸಬೇಕು. ಆ್ಯಪ್‌ ಪ್ರಕಾರ ಯಾವುದೇ ವೈದ್ಯರ ಭೇಟಿಯನ್ನು ನಿಗದಿಪಡಿಸಬಹುದು. ಹೋದ ವರ್ಷ ಆಸ್ಪತ್ರೆಯವರು ವಿದ್ಯಾರ್ಥಿ ಕ್ಲಿನಿಕ್‌ ಆ್ಯಪ್‌ ಅಭಿವೃದ್ಧಿ ಪಡಿಸಲು ಯೋಚಿಸಿ ಖಾಸಗಿ ಕಂಪೆನಿಗೆ ವಹಿಸಿಕೊಟ್ಟರು. ಅದರಂತೆ ಮಣಿಪಾಲ ವಿ.ವಿ.ಯ ಟೆಕ್ನಾಲಜಿ ಬಿಸಿನೆಸ್‌ ಇಂಕ್ಯೂಬೇಟರ್‌ನಲ್ಲಿ (ಎಂಯುಟಿಬಿಐ) ಆ್ಯಪ್‌ ತಯಾರಿಯಾಗಿದೆ. 

“ನಾವು ಕೌಡ್‌ ಆಧಾರಿತ ತಂತ್ರಜ್ಞಾನದಲ್ಲಿ ಕೆಲಸ ಮಾಡಿದೆವು’ ಎನ್ನುತ್ತಾರೆ ಅಂಕಿತ್‌. “ಕೇವಲ ಕಾಯಿಲೆ ಗುಣಮುಖ ಆಗುವುದಕ್ಕೆ ಮಾತ್ರವಲ್ಲದೆ, ಕೆಲಸದ ಅವಧಿಯಲ್ಲಿ ತರಗತಿ ತಪ್ಪಿಸಿಕೊಂಡು ಆಸ್ಪತ್ರೆಗೆ ಭೇಟಿ ಕೊಡುವ ಸಮಸ್ಯೆಯನ್ನು ಕಡಿಮೆ ಮಾಡಲಾಗಿದೆ’ ಎಂದು ಸೌರೀಶ್‌ ಹೇಳಿದರು. ವಿದ್ಯಾರ್ಥಿ ವ್ಯವಹಾರಗಳ ನಿರ್ದೇಶಕಿ, ಉಪನಿರ್ದೇಶಕಿಯರಾದ ಡಾ| ಸುಮಾ ನಾಯರ್‌, ಡಾ| ಸುಲತಾ ಭಂಡಾರಿಯವರು ವಿದ್ಯಾರ್ಥಿಗಳು ಆ್ಯಪ್‌ ರೂಪಿಸಿದರು. ಆಸ್ಪತ್ರೆ ಆಡ ಳಿತದ ವಿಭಾಗ ಮುಖ್ಯಸ್ಥ ಡಾ| ಸೋಮು ಜಿ. ಅವರಿಗೆ ಸಲ್ಲಿಸಿ ಅನುಮತಿ ಪಡೆಯಲಾಯಿತು. ಸಹಕುಲಪತಿ (ಆರೋಗ್ಯ ವಿಜ್ಞಾನ) ಡಾ| ಪೂರ್ಣಿಮಾ ಬಾಳಿಗಾರ ಅಧ್ಯಕ್ಷತೆಯಲ್ಲಿ, ಡೀನ್‌ ಡಾ| ಪ್ರಜ್ಞಾ ರಾವ್‌, ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ| ಕ| ಎಂ. ದಯಾನಂದರ ಉಪಸ್ಥಿತಿಯಲ್ಲಿ ನಡೆದ ಕೆಎಂಸಿ ಡೀನ್‌ ಮಂಡಳಿ ಸಭೆಯಲ್ಲಿ ಪ್ರಸ್ತುತ ಪಡಿಸಲಾಯಿತು. ಎಲ್ಲ ತಾಂತ್ರಿಕ ಆಯಾಮಗಳಲ್ಲಿ ಸರಿಯಾದ ಬಳಿಕ ಉದ್ಘಾಟಿಸಲಾಯಿತು. 

“ಹಲವು ವಿಭಾಗದ ಜ್ಞಾನಗಳನ್ನು ಒಂದೆಡೆ ಸೇರಿಸಿ ಈ ಸಾಧನೆ ಮಾಡಲಾಗಿದೆ’ ಎಂದು ಆ್ಯಪ್‌ ಬಿಡುಗಡೆಗೊಳಿಸಿದ ಕುಲಪತಿ ಡಾ| ಎಚ್‌. ವಿನೋದ ಭಟ್‌ ಹರ್ಷ ವ್ಯಕ್ತಪಡಿ ಸಿದರು. ಎಂಐಟಿ ನಿರ್ದೇಶಕ ಡಾ| ಜಿ.ಕೆ. ಪ್ರಭು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.