ಪತ್ತೆಗೆ ವೈಜ್ಞಾನಿಕ, ಧಾರ್ಮಿಕ ಪ್ರಯತ್ನ


Team Udayavani, Jan 13, 2019, 4:07 AM IST

swarna.jpg

ಮಲ್ಪೆ: ಬೋಟ್‌ ಮತ್ತು 7 ಮಂದಿ ಮೀನುಗಾರರ ಪತ್ತೆಗಾಗಿ ಉಡುಪಿ ಜಿಲ್ಲಾ ಪೊಲೀಸರ ನೇತೃತ್ವದ
ಪೊಲೀಸರ 2 ತಂಡಗಳು ಮಹಾರಾಷ್ಟ್ರದ ರತ್ನಗಿರಿ, ಸಿಂಧು ದುರ್ಗಾ ಮತ್ತು ಗೋವಾ ನದಿ ತೀರದಲ್ಲಿ ಸ್ಥಳೀಯ ಮೀನುಗಾರರು ಮತ್ತು ಪೊಲೀಸರ ನೆರವಿನೊಂದಿಗೆ ಶೋಧ ನಿರತವಾಗಿವೆ.ಈ ವರೆಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ಮೀನುಗಾರರ ಸಂಘದ ಅಧ್ಯಕ್ಷ ಸತೀಶ್‌ ಕುಂದರ್‌ ತಿಳಿಸಿದ್ದಾರೆ.

ಡಿ. 15ರ ಬೆಳಗ್ಗೆ ಮಹಾರಾಷ್ಟ್ರದ ಸಿಂಧುದುರ್ಗಾ ಮಾಲ್ವಣ್‌ನಲ್ಲಿ ಶಿಪ್‌ ಒಂದರಿಂದ ಬೋಟ್‌ ಏನಾದರೂ ಅವಘಡವಾಗಿದೆಯಾ ಎಂಬ ವಯರ್‌ಲೆಸ್‌ ಸಂದೇಶಗಳು ಕೇಳಿ ಬಂದಿರುವುದನ್ನು ಅಲ್ಲಿನ ಮೀನುಗಾರರು ಹೇಳುವ ಪ್ರಕಾರ ಯಾವ ಆಧಾರ ಮೇಲೆ ಸಂದೇಶ ಬಂತು. ಇದಕ್ಕೆ ಕಾರಣವೇನು ಎಂದು ತಿಳಿಯಲು ಆ ಜಲಮಾರ್ಗದಲ್ಲಿ ಸಾಗಿದ ಹಡಗುಗಳ ಮಾಹಿತಿ ಕಲೆ ಹಾಕುವಂತೆ ಉಡುಪಿ ಎಸ್ಪಿ ಲಕ್ಷ್ಮಣ ನಿಂಬರಗಿ ಮುಂಬಯಿ ಎಸ್‌ಪಿ ಅವರನ್ನು ಕೇಳಿದ್ದಾರೆ. ಈ ಬಗ್ಗೆಯೂ ಇನ್ನು ಒಂದೆರಡು ದಿನಗಳಲ್ಲಿ ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಮಾಲ್ತಿ ದ್ವೀಪದಲ್ಲಿ  ಪೂಜೆ
ಇತ್ತ ಮೀನುಗಾರರು ಧಾರ್ಮಿಕ ಪ್ರಯತ್ನಗಳನ್ನು ಮುಂದುವರಿಸಿದ್ದಾರೆ. ಮೀನುಗಾರರ ಪತ್ತೆಗಾಗಿ ಮಲ್ಪೆ ಬಂದರು ಸಮೀಪ ಇರುವ ಮಾಲ್ತಿ ದ್ವೀಪಕ್ಕೆ ತೆರಳಿ ಮಾಲ್ತಿದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. 

ಕಡಲಿಗಿಳಿಯುತ್ತಿವೆ ಬೋಟ್‌ಗಳು
15 ದಿನಗಳಿಂದ ಸಂಪೂರ್ಣ ಸ್ಥಗಿತಗೊಂಡಿರುವ ಆಳಸಮುದ್ರ ಮೀನುಗಾರಿಕೆ ಬೋಟುಗಳು ಹಂತ ಹಂತವಾಗಿ ತೆರಳುತ್ತಿದ್ದು, ಶುಕ್ರವಾರ ರಾತ್ರಿ ಶೇ. 5ರಷ್ಟು ಕಡಲಿಗಿಳಿದಿವೆ. ಶನಿವಾರ ರಾತ್ರಿ ಶೇ. 20 ಬೋಟ್‌ಗಳು ಮೀನುಗಾರಿಕೆಗೆ ತೆರಳಲಿವೆ. ಮೀನುಗಾರರ ಪತ್ತೆ ಕಾರ್ಯದ ಮೇಲ್ವಿಚಾರಣೆ ನೋಡಿಕೊಳ್ಳಲು ವಿವಿಧ ಮೀನುಗಾರ ಸಂಘಟನೆಗಳ 26 ಮಂದಿಯನ್ನು ನೇಮಕ ಮಾಡಲಾಗಿದ್ದು ಮೀನುಗಾರರು ಪತ್ತೆಯಾಗುವ ವರೆಗೆ ಕಾರ್ಯ ನಿರ್ವಹಿಸಲಿದ್ದಾರೆ.

ರಾಜ್ಯ ಸರಕಾರವು ಉಪಗ್ರಹದ ಮೂಲಕ ಬೋಟ್‌ ಪತ್ತೆಗೆ ಇಸ್ರೋವನ್ನು ಸಂಪರ್ಕಿಸದಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವೆ ಡಾ| ಜಯಮಾಲಾ ಅವರಿಗೆ ಕರೆ ಮಾಡಿ ವಿಚಾರಿಸಲಾಗಿದೆ. ಸರಕಾರ ಇಸ್ರೋವನ್ನು ಸಂಪರ್ಕ ಮಾಡಿದೆಯೋ ಇಲ್ಲವೋ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಈ ಬಗ್ಗೆ ಗೃಹಸಚಿವ ಎಂ.ಬಿ. ಪಾಟೀಲ್‌ ಅವರಲ್ಲಿ ಮಾತುಕತೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ.
ಸತೀಶ್‌ ಕುಂದರ್‌,  ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.