ಉದ್ಯಾವರ ಕುತ್ಪಾಡಿಯ ಕೃಷಿಕನಿಂದ ಉಚಿತ ಸೇವೆ; ತೆನೆ ಹಬ್ಬಕ್ಕೆ ತೆನೆ ಭರಿತ ಫಸಲು ಸಿದ್ಧ


Team Udayavani, Aug 25, 2020, 4:48 AM IST

ಉದ್ಯಾವರ ಕುತ್ಪಾಡಿಯ ಕೃಷಿಕನಿಂದ ಉಚಿತ ಸೇವೆ; ತೆನೆ ಹಬ್ಬಕ್ಕೆ ತೆನೆ ಭರಿತ ಫಸಲು ಸಿದ್ಧ

ಜೂಲಿಯನ್‌ ದಾಂತಿ ಅವರ ಕೃಷಿ ಗದ್ದೆಯಲ್ಲಿ ತೆನೆಭರಿತ ಫ‌ಸಲು.

ಉದ್ಯಾವರ: ಈ ಬಾರಿಯೂ ತೆನೆ ಹಬ್ಬಕ್ಕೆ ಉದ್ಯಾವರ ಕುತ್ಪಾಡಿಯ ಜೂಲಿಯನ್‌ ದಾಂತಿ ಅವರ ಅರ್ಧ ಎಕರೆ ಗದ್ದೆಯಲ್ಲಿ ತೆನೆಭರಿತ ಪೈರಿನ ಫಸಲು ಸಿದ್ಧಗೊಂಡಿದೆ.

ಜೂಲಿಯನ್‌ ದಾಂತಿ ಅವರು ಉದ್ಯಾವರ ಶ್ರೀ ಸಿದ್ಧಿವಿನಾಯಕ ದೇವರ ಅವಭೃಥೋತ್ಸವ ದಿನದ ಸಾಂಸ್ಕೃತಿಕ ವೈಭವದ ಕಾರ್ಯಕ್ರಮಗಳಿಗೂ ಈ ಕೃಷಿ ಗದ್ದೆಯ ಪ್ರದೇಶದಲ್ಲಿ ಸ್ಥಳಾವಕಾಶ ಒದಗಿಸುವ ಜತೆಗೆ ಚೌತಿ ಹಬ್ಬದ ಸಂದರ್ಭ ಕಟ್ಟುವ ತೆನೆ ಹಬ್ಬಕ್ಕೂ ತಮ್ಮ ಗದ್ದೆಯಲ್ಲಿ ಬೆಳೆದ ಭತ್ತದ ತೆನೆಯನ್ನು ಉಚಿತವಾಗಿ ಒದಗಿಸಲಿದ್ದಾರೆ.

ಈ ತೆನೆ ಹಬ್ಬಕ್ಕಾಗಿಯೇ ತನ್ನ ಅರ್ಧ ಎಕರೆ ಗದ್ದೆಯಲ್ಲಿ ಎಪ್ರಿಲ್‌-ಮೇ ತಿಂಗಳಲ್ಲಿಯೇ ನಾಟಿ ಕೆಲಸ ಪೂರೈಸುತ್ತಾರೆ. ಸುಡು ಮಣ್ಣು, ಹಟ್ಟಿಗೊಬ್ಬರ ಬಳಸಿ ಸಾವಯವ ಕೃಷಿಯನ್ನು ಹೆಚ್ಚು ನೆಚ್ಚಿಕೊಂಡಿದ್ದು, ಸಮರ್ಪಕ ಮಳೆ ಸುರಿಯುವ ಮುನ್ನವೇ ಪಂಪ್‌ ಮೂಲಕ ಗದ್ದೆಗೆ ನೀರು ಹಾಯಿಸಿ ಕೃಷಿ ಚಟುವಟಿಕೆ ನಿರತರಾಗುವ ಇವರ ಸೇವಾ ನಿಷ್ಠೆಯಲ್ಲಿ ಬೆಳೆದ ಈ ಗದ್ದೆಯ ತೆನೆ ಭರಿತ ಫಸಲನ್ನು ತೆನೆ ಹಬ್ಬ ಹಾಗೂ ಬಾನಾಡಿಗಳ ಆಹಾರಕ್ಕಾಗಿ ಮೀಸಲಿಡುವುದು ಸರ್ವತ್ರ ಮಾದರಿಯಾಗಿದೆ.

ಕೃಷಿ ಮಣ್ಣಿನ ಕಂಪಿನ ಫಸಲನ್ನು ಕಳೆದ 25 ವರ್ಷಗಳಿಂದಲೂ ರಾಷ್ಟ್ರ, ಅಂತಾರಾಷ್ಟ್ರದಲ್ಲಿನ ಇಗರ್ಜಿಗಳಿಗೆ ಕನ್ಯಾ ಮರಿಯಮ್ಮನ ಜನ್ಮದಿನದಂದು ಆಚರಿಸುವ ತೆನೆ (ಕದಿರು)ಕಟ್ಟಲು ಹಾಗೂ ದೇಗುಲಗಳು, ಸಂಘ, ಸಂಸ್ಥೆಗಳು, ಕೌಟುಂಬಿಕವಾಗಿಯೂ ಫಸಲು ಭರಿತ ತೆನೆಯನ್ನು ಒದಗಿಸುತ್ತಾ ಬಂದಿರುವ ಉದ್ಯಾವರ ಕುತ್ಪಾಡಿಯ ಜೂಲಿಯನ್‌ ದಾಂತಿ ಸಮಗ್ರ ಕೃಷಿಕರಾಗಿಯೂ ಗುರುತಿಸಿಕೊಂಡಿರುತ್ತಾರೆ.

ಜಾತಿ-ಧರ್ಮದ ಭೇದಭಾವದ ನಡುವೆಯೂ ಧಾರ್ಮಿಕ ಸೌಹಾರ್ದತೆಯು ಸಮಾಜದ ಸಾಮರಸ್ಯಕ್ಕೆ ಆವಶ್ಯಕ ಎನ್ನುವುದಕ್ಕೆ ಮಾದರಿ ಸೇವೆಯಾಗಿದೆ.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.