Gundibailu: ರಸ್ತೆ ವಿಭಜಕ ತೆರವುಗೊಳಿಸಿದ್ದಕ್ಕೆ ಆಕ್ರೋಶ


Team Udayavani, Jun 4, 2023, 3:40 PM IST

Gundibailu: ರಸ್ತೆ ವಿಭಜಕ ತೆರವುಗೊಳಿಸಿದ್ದಕ್ಕೆ ಆಕ್ರೋಶ

ಉಡುಪಿ: ಗುಂಡಿಬೈಲು ದ್ವಿಪಥ ರಸ್ತೆಯ ವಿಭಜಕ ತೆರವುಗೊಳಿಸಿರುವ ಕ್ರಮಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿ ಎಲ್ಲೆಂದರಲ್ಲಿ ತಮಗೆ ಬೇಕಾದವರು ವಿಭಜಕವನ್ನು ತೆರವು ಮಾಡುವ ಕೆಲಸ ನಡೆಯುತ್ತಿದೆ. ರಸ್ತೆ ವಿಭಜಕ ತೆರವುಗೊಳಿಸಲು ನಗರಸಭೆ ಅನುಮತಿ ನೀಡಿರುವುದು ಸರಿಯಲ್ಲ. ಈಗಾಗಲೇ ಇಲ್ಲಿ ಬೇಕಾಬಿಟ್ಟಿ ಅವೈಜ್ಞಾನಿಕವಾಗಿ ವಿಭಜಕ ತೆರವುಗೊಳಿಸಿ ವಾಹನಗಳ ತಿರುವಿಗೆ ಅನುಕೂಲ ಮಾಡಿಕೊಡಲಾಗಿದೆ. ಇದರಿಂದ ರಸ್ತೆಯಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸುತ್ತಿದೆ ಎಂಬುದು ಸ್ಥಳೀಯರ ದೂರು.

ಅಂಬಾಗಿಲು-ಕಲ್ಸಂಕ ಸಂಪರ್ಕಿಸುವ ಈ ರಸ್ತೆಯಲ್ಲಿ ಸಾಕಷ್ಟು ವಾಹನಗಳು ಓಡಾಡುತ್ತವೆ. ಬೆಳಗ್ಗೆ, ಸಂಜೆ, ರಾತ್ರಿ ಅವಧಿಯಲ್ಲಿ ವಾಹನಗಳ ಒತ್ತಡ ಹೆಚ್ಚಿರುತ್ತದೆ. ಇಲ್ಲಿ ಎಲ್ಲಿಯೂ ಪಾರ್ಕಿಂಗ್‌ ವ್ಯವಸ್ಥೆ ಮಾಡಿಕೊಂಡಿಲ್ಲ. ಎಲ್ಲರೂ ರಸ್ತೆ ಬದಿಯೇ ವಾಹನ ನಿಲ್ಲಿಸುತ್ತಾರೆ. ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್‌ ಸಹಿತ ರಸ್ತೆ ವಿಭಜಕವು ತೆರವು ಯು-ಟರ್ನ್ ಕಲ್ಪಿಸಿರುವುದರಿಂದ ಆಗಾಗ ಅಪಘಾತಗಳು ಸಂಭವಿಸುತ್ತಿದೆ. ಈಗ ಎಚ್‌ಪಿ ಪೆಟ್ರೋಲ್‌ ಬಂಕ್‌ ಬಳಿ ಮತ್ತೆ ವಿಭಜಕ ತೆರವು ಮಾಡಿರುವುದು ಸರಿಯಾದ ಕ್ರಮವಲ್ಲ. ರಸ್ತೆ ನಿಯಮಾವಳಿ ಸಂಪೂರ್ಣ ಉಲ್ಲಂಘನೆಯಾಗಿದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಎಂದು ಸಾರ್ವಜನಿಕರು ನಗರಸಭೆಗೆ ದೂರು ನೀಡಿದ್ದಾರೆ.

ನಗರಸಭೆ ಅನುಮತಿ ನೀಡಿಲ್ಲ
ಗುಂಡಿಬೈಲು ರಸ್ತೆ ವಿಭಜಕ ತೆರವಿಗೆ ಸಂಬಂಧಿಸಿ ನಗರಸಭೆ ಯಾರಿಗೂ ಅನುಮತಿ ನೀಡಿಲ್ಲ. ಇದನ್ನು ನಗರಸಭೆ ವತಿಯಿಂದ ಮಾಡಿಲ್ಲ. ಈ ಬಗ್ಗೆ ದೂರು ಸ್ವೀಕಾರಗೊಂಡಿದ್ದು, ವಿಭಜಕ ತೆರವುಗೊಳಿಸಿದ ಖಾಸಗಿ ವ್ಯಕ್ತಿ ಅವರಿಗೆ ನೋಟಿಸ್‌ ನೀಡಿದ್ದೇವೆ. ಮುಂದೆ ಈ ಬಗ್ಗೆ ಕ್ರಮವನ್ನು ತೆಗೆದುಕೊಳ್ಳುತ್ತೇವೆ. ಸಂಚಾರ ಪೊಲೀಸರಿಗೂ ಈ ಬಗ್ಗೆ ಮಾಹಿತಿ ನೀಡಿದ್ದು, ಅವರು ಪ್ರತ್ಯೇಕವಾಗಿ ಸೂಕ್ತ ಕ್ರಮ ತೆಗೆದುಕೊಳ್ಳಲಿದ್ದಾರೆ.
– ಆರ್‌. ಪಿ. ನಾಯ್ಕ, ಪೌರಾಯುಕ್ತರು, ಉಡುಪಿ ನಗರಸಭೆ.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.