Gundibailu: ರಸ್ತೆ ವಿಭಜಕ ತೆರವುಗೊಳಿಸಿದ್ದಕ್ಕೆ ಆಕ್ರೋಶ


Team Udayavani, Jun 4, 2023, 3:40 PM IST

Gundibailu: ರಸ್ತೆ ವಿಭಜಕ ತೆರವುಗೊಳಿಸಿದ್ದಕ್ಕೆ ಆಕ್ರೋಶ

ಉಡುಪಿ: ಗುಂಡಿಬೈಲು ದ್ವಿಪಥ ರಸ್ತೆಯ ವಿಭಜಕ ತೆರವುಗೊಳಿಸಿರುವ ಕ್ರಮಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿ ಎಲ್ಲೆಂದರಲ್ಲಿ ತಮಗೆ ಬೇಕಾದವರು ವಿಭಜಕವನ್ನು ತೆರವು ಮಾಡುವ ಕೆಲಸ ನಡೆಯುತ್ತಿದೆ. ರಸ್ತೆ ವಿಭಜಕ ತೆರವುಗೊಳಿಸಲು ನಗರಸಭೆ ಅನುಮತಿ ನೀಡಿರುವುದು ಸರಿಯಲ್ಲ. ಈಗಾಗಲೇ ಇಲ್ಲಿ ಬೇಕಾಬಿಟ್ಟಿ ಅವೈಜ್ಞಾನಿಕವಾಗಿ ವಿಭಜಕ ತೆರವುಗೊಳಿಸಿ ವಾಹನಗಳ ತಿರುವಿಗೆ ಅನುಕೂಲ ಮಾಡಿಕೊಡಲಾಗಿದೆ. ಇದರಿಂದ ರಸ್ತೆಯಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸುತ್ತಿದೆ ಎಂಬುದು ಸ್ಥಳೀಯರ ದೂರು.

ಅಂಬಾಗಿಲು-ಕಲ್ಸಂಕ ಸಂಪರ್ಕಿಸುವ ಈ ರಸ್ತೆಯಲ್ಲಿ ಸಾಕಷ್ಟು ವಾಹನಗಳು ಓಡಾಡುತ್ತವೆ. ಬೆಳಗ್ಗೆ, ಸಂಜೆ, ರಾತ್ರಿ ಅವಧಿಯಲ್ಲಿ ವಾಹನಗಳ ಒತ್ತಡ ಹೆಚ್ಚಿರುತ್ತದೆ. ಇಲ್ಲಿ ಎಲ್ಲಿಯೂ ಪಾರ್ಕಿಂಗ್‌ ವ್ಯವಸ್ಥೆ ಮಾಡಿಕೊಂಡಿಲ್ಲ. ಎಲ್ಲರೂ ರಸ್ತೆ ಬದಿಯೇ ವಾಹನ ನಿಲ್ಲಿಸುತ್ತಾರೆ. ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್‌ ಸಹಿತ ರಸ್ತೆ ವಿಭಜಕವು ತೆರವು ಯು-ಟರ್ನ್ ಕಲ್ಪಿಸಿರುವುದರಿಂದ ಆಗಾಗ ಅಪಘಾತಗಳು ಸಂಭವಿಸುತ್ತಿದೆ. ಈಗ ಎಚ್‌ಪಿ ಪೆಟ್ರೋಲ್‌ ಬಂಕ್‌ ಬಳಿ ಮತ್ತೆ ವಿಭಜಕ ತೆರವು ಮಾಡಿರುವುದು ಸರಿಯಾದ ಕ್ರಮವಲ್ಲ. ರಸ್ತೆ ನಿಯಮಾವಳಿ ಸಂಪೂರ್ಣ ಉಲ್ಲಂಘನೆಯಾಗಿದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಎಂದು ಸಾರ್ವಜನಿಕರು ನಗರಸಭೆಗೆ ದೂರು ನೀಡಿದ್ದಾರೆ.

ನಗರಸಭೆ ಅನುಮತಿ ನೀಡಿಲ್ಲ
ಗುಂಡಿಬೈಲು ರಸ್ತೆ ವಿಭಜಕ ತೆರವಿಗೆ ಸಂಬಂಧಿಸಿ ನಗರಸಭೆ ಯಾರಿಗೂ ಅನುಮತಿ ನೀಡಿಲ್ಲ. ಇದನ್ನು ನಗರಸಭೆ ವತಿಯಿಂದ ಮಾಡಿಲ್ಲ. ಈ ಬಗ್ಗೆ ದೂರು ಸ್ವೀಕಾರಗೊಂಡಿದ್ದು, ವಿಭಜಕ ತೆರವುಗೊಳಿಸಿದ ಖಾಸಗಿ ವ್ಯಕ್ತಿ ಅವರಿಗೆ ನೋಟಿಸ್‌ ನೀಡಿದ್ದೇವೆ. ಮುಂದೆ ಈ ಬಗ್ಗೆ ಕ್ರಮವನ್ನು ತೆಗೆದುಕೊಳ್ಳುತ್ತೇವೆ. ಸಂಚಾರ ಪೊಲೀಸರಿಗೂ ಈ ಬಗ್ಗೆ ಮಾಹಿತಿ ನೀಡಿದ್ದು, ಅವರು ಪ್ರತ್ಯೇಕವಾಗಿ ಸೂಕ್ತ ಕ್ರಮ ತೆಗೆದುಕೊಳ್ಳಲಿದ್ದಾರೆ.
– ಆರ್‌. ಪಿ. ನಾಯ್ಕ, ಪೌರಾಯುಕ್ತರು, ಉಡುಪಿ ನಗರಸಭೆ.

ಟಾಪ್ ನ್ಯೂಸ್

NDA ಮೈತ್ರಿಕೂಟದ ಹೆಸರು ಬದಲಾವಣೆ ಮಾಡುವ ಅವಶ್ಯಕತೆ ಇಲ್ಲ: ಪ್ರಹ್ಲಾದ್ ಜೋಶಿ

NDA ಮೈತ್ರಿಕೂಟದ ಹೆಸರು ಬದಲಾವಣೆ ಮಾಡುವ ಅವಶ್ಯಕತೆ ಇಲ್ಲ: ಪ್ರಹ್ಲಾದ್ ಜೋಶಿ

Sanatana: ಸನಾತನ ಧರ್ಮದ ನಿರ್ಮೂಲನೆ.. ಪರೋಕ್ಷವಾಗಿ ಸ್ಟಾಲಿನ್‌ ಬೆಂಬಲಿಸಿದ ಕಮಲ್‌ ಹಾಸನ್

Sanatana: ಸನಾತನ ಧರ್ಮದ ನಿರ್ಮೂಲನೆ.. ಪರೋಕ್ಷವಾಗಿ ಉದಯನಿಧಿ ಬೆಂಬಲಿಸಿದ ಕಮಲ್‌ ಹಾಸನ್

Modi Multiplex: ನೂತನ ಸಂಸತ್ತನ್ನು ‘ಮೋದಿ ಮಲ್ಟಿಪ್ಲೆಕ್ಸ್’ ಎಂದ ಕಾಂಗ್ರೆಸ್ ಹಿರಿಯ ನಾಯಕ

Modi Multiplex: ನೂತನ ಸಂಸತ್ತನ್ನು ‘ಮೋದಿ ಮಲ್ಟಿಪ್ಲೆಕ್ಸ್’ ಎಂದ ಕಾಂಗ್ರೆಸ್ ಹಿರಿಯ ನಾಯಕ

6-bantwala

Batwala: ಕಾರು ಢಿಕ್ಕಿಯಾಗಿ ಅಟೋ ಚಾಲಕ ಮೃತ್ಯು

ICC World Cup; Visa problem for Pakistan cricket team to come to India

ICC World Cup; ಭಾರತಕ್ಕೆ ಬರಲು ಪಾಕ್ ಕ್ರಿಕೆಟ್ ತಂಡಕ್ಕೆ ವೀಸಾ ಸಮಸ್ಯೆ; ಪ್ರಯಾಣ ವಿಳಂಬ

Nikki Haley: ಅಮೆರಿಕದ ಮೇಲೆ ಯುದ್ಧ ಸಾರಲು ಚೀನಾ ಸಿದ್ಧತೆ ನಡೆಸುತ್ತಿದೆ: ನಿಕ್ಕಿ ಹ್ಯಾಲೆ

Nikki Haley: ಅಮೆರಿಕದ ಮೇಲೆ ಯುದ್ಧ ಸಾರಲು ಚೀನಾ ಸಿದ್ಧತೆ ನಡೆಸುತ್ತಿದೆ: ನಿಕ್ಕಿ ಹ್ಯಾಲೆ

tdy-8

Rashmika Mandanna: ‘ಅನಿಮಲ್’ ನಲ್ಲಿ ‘ಗೀತಾಂಜಲಿ’ ಆದ ರಶ್ಮಿಕಾ; ಫಸ್ಟ್‌ ಲುಕ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವದ ಸಂಭ್ರಮ

Udupi ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವದ ಸಂಭ್ರಮ

Uchila Dasara-2023: ಯುವ ದಸರಾ ನೃತ್ಯೋತ್ಸವ ಆಡಿಶನ್‌ ಸುತ್ತಿಗೆ ಆಹ್ವಾನ

Uchila Dasara-2023: ಯುವ ದಸರಾ ನೃತ್ಯೋತ್ಸವ ಆಡಿಶನ್‌ ಸುತ್ತಿಗೆ ಆಹ್ವಾನ

Udupi ಹಿಂಜಾವೇ ನಾಯಕರ ಫೇಸ್‌ಬುಕ್‌ ಪೇಜ್‌ ಹ್ಯಾಕ್‌: ಆರೋಪUdupi ಹಿಂಜಾವೇ ನಾಯಕರ ಫೇಸ್‌ಬುಕ್‌ ಪೇಜ್‌ ಹ್ಯಾಕ್‌: ಆರೋಪ

Udupi ಹಿಂಜಾವೇ ನಾಯಕರ ಫೇಸ್‌ಬುಕ್‌ ಪೇಜ್‌ ಹ್ಯಾಕ್‌: ಆರೋಪ

“Malpe: ಬೀಚ್‌ನಲ್ಲಿ ಅಪರಿಚಿತ ಶವ ಪತ್ತೆ

“Malpe: ಬೀಚ್‌ನಲ್ಲಿ ಅಪರಿಚಿತ ಶವ ಪತ್ತೆ

Agumbe ಘಟನೆಯ ವೀಡಿಯೋ ವೈರಲ್‌: 10 ಮಂದಿಯ ವಿರುದ್ಧ ಕೇಸು

Agumbe ಘಟನೆಯ ವೀಡಿಯೋ ವೈರಲ್‌: 10 ಮಂದಿಯ ವಿರುದ್ಧ ಕೇಸು

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

NDA ಮೈತ್ರಿಕೂಟದ ಹೆಸರು ಬದಲಾವಣೆ ಮಾಡುವ ಅವಶ್ಯಕತೆ ಇಲ್ಲ: ಪ್ರಹ್ಲಾದ್ ಜೋಶಿ

NDA ಮೈತ್ರಿಕೂಟದ ಹೆಸರು ಬದಲಾವಣೆ ಮಾಡುವ ಅವಶ್ಯಕತೆ ಇಲ್ಲ: ಪ್ರಹ್ಲಾದ್ ಜೋಶಿ

Sanatana: ಸನಾತನ ಧರ್ಮದ ನಿರ್ಮೂಲನೆ.. ಪರೋಕ್ಷವಾಗಿ ಸ್ಟಾಲಿನ್‌ ಬೆಂಬಲಿಸಿದ ಕಮಲ್‌ ಹಾಸನ್

Sanatana: ಸನಾತನ ಧರ್ಮದ ನಿರ್ಮೂಲನೆ.. ಪರೋಕ್ಷವಾಗಿ ಉದಯನಿಧಿ ಬೆಂಬಲಿಸಿದ ಕಮಲ್‌ ಹಾಸನ್

Modi Multiplex: ನೂತನ ಸಂಸತ್ತನ್ನು ‘ಮೋದಿ ಮಲ್ಟಿಪ್ಲೆಕ್ಸ್’ ಎಂದ ಕಾಂಗ್ರೆಸ್ ಹಿರಿಯ ನಾಯಕ

Modi Multiplex: ನೂತನ ಸಂಸತ್ತನ್ನು ‘ಮೋದಿ ಮಲ್ಟಿಪ್ಲೆಕ್ಸ್’ ಎಂದ ಕಾಂಗ್ರೆಸ್ ಹಿರಿಯ ನಾಯಕ

6-bantwala

Batwala: ಕಾರು ಢಿಕ್ಕಿಯಾಗಿ ಅಟೋ ಚಾಲಕ ಮೃತ್ಯು

ICC World Cup; Visa problem for Pakistan cricket team to come to India

ICC World Cup; ಭಾರತಕ್ಕೆ ಬರಲು ಪಾಕ್ ಕ್ರಿಕೆಟ್ ತಂಡಕ್ಕೆ ವೀಸಾ ಸಮಸ್ಯೆ; ಪ್ರಯಾಣ ವಿಳಂಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.