ಕೊಚ್ಚಿ ಹೋಗಲು ಸಿದ್ಧವಾಗಿದೆ ಮೋರಿ!

 ಓಂತಿಬೆಟ್ಟು: ಅನುದಾನ ದೊರೆತರೂ ನಿವಾರಣೆಯಾಗದ ಸಮಸ್ಯೆ

Team Udayavani, Jun 5, 2020, 5:19 AM IST

ಕೊಚ್ಚಿ ಹೋಗಲು ಸಿದ್ಧವಾಗಿದೆ ಮೋರಿ!

ಉಡುಪಿ: ಕೊಡಿಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಅಂಜಾರು, ಮಾಂಬೆಟ್ಟು ಭಾಗಕ್ಕೆ ಸಂಪರ್ಕ ಕಲ್ಪಿಸುವ ಕಾಂಕ್ರೀಟ್‌ ರಸ್ತೆ ಕಾಮಗಾರಿ ಪೂರ್ಣಗೊಂಡ ಅಲ್ಪ ಅವಧಿಯಲ್ಲಿ ರಸ್ತೆಗೆ ಹಾಕಿದ ಮೋರಿ ಹಾಗೂ ರಸ್ತೆಯ ಒಂದು ಬದಿ ಜರಿದಿದೆ. ಮಳೆಗೆ ಲಕ್ಷ ರೂ. ವೆಚ್ಚದ ಕಾಮಗಾರಿ ಇಲ್ಲಿ ಮಳೆ ನೀರು ಪಾಲಾಗುತ್ತಿದೆ. ಅನುದಾನ ದೊರೆತರೂ ಪೂರ್ತಿ ಸಮಸ್ಯೆ ನಿವಾರಣೆಯಾಗಿಲ್ಲ.

ಅಂಜಾರು, ಮಾಂಬೆಟ್ಟು ಭಾಗಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ಕಳೆದ 6 ವರ್ಷಗಳಿಂದ ರಸ್ತೆ ಅಭಿವೃದ್ಧಿಗಳ ಬೇಡಿಕೆ ಇಡಲಾಗಿತ್ತು. ಕೊನೆಗೂ ಸ್ಥಳೀಯರ ಬೇಡಿಕೆಯಂತೆ ಕಾಪು ಶಾಸಕ ಲಾಲಾಜಿ ಆರ್‌. ಮೆಂಡನ್‌ 10 ಲಕ್ಷ ರೂ. ಅನುದಾನ ಒದಗಿಸಿದ್ದರು.

ಓಂತಿಬೆಟ್ಟು ಶಾಲೆ ಸಮೀಪ ದುರ್ಗಾ ಕಲ್ಯಾಣ ಮಂಟಪದ ಬಳಿಯಿಂದ ಜಬ್ಬ ಮೇಸ್ತ್ರಿಯವರ ಮನೆ ತನಕ ಸುಮಾರು 200 ಮೀ. ಗಳಷ್ಟು ದೂರದ ತನಕ ಕಾಂಕ್ರೀಟ್‌ ರಸ್ತೆ ನಿರ್ಮಾಣ ಹಾಗೂ ರಸ್ತೆ ಆರಂಭದ ಸ್ಥಳದಲ್ಲಿ ಮೋರಿ ಅಳವಡಿಕೆ ಕಾಮಗಾರಿ ನಡೆದಿತ್ತು. ಕಾಮಗಾರಿ ಎರಡು ತಿಂಗಳ ಹಿಂದೆ ಪೂರ್ಣಗೊಂಡು ಮಾರ್ಚ್‌ ತಿಂಗಳಲ್ಲಿ ಶಾಸಕರು ರಸ್ತೆಯನ್ನು ಉದ್ಘಾಟಿಸಿದ್ದರು.

ಸಮಸ್ಯೆ ಏನು?
ರಸ್ತೆ ಕಾಮಗಾರಿ ಆರಂಭಗೊಂಡ ಸ್ಥಳದಲ್ಲಿ ರಸ್ತೆಗೆ ಅಡ್ಡಲಾಗಿ ಮೋರಿ ಹಾಕಲಾಗಿದೆ. ಈ ಜಾಗ ಅಗಲ ಕಿರಿದಾಗಿದ್ದು, ತಗ್ಗು ಪ್ರದೇಶದಲ್ಲಿದೆ. ಇಲ್ಲಿ ಮೂರು ಮೋರಿ ಅಳವಡಿಸುವ ಬದಲು ಎರಡು ಮೋರಿ ಮಾತ್ರ ಹಾಕಲಾಗಿದೆ.

ಬೀದಿ ದೀಪಕ್ಕೂ ಬೇಡಿಕೆ
ರಸ್ತೆಯಲ್ಲಿ ರಾತ್ರಿ ಸಂಚರಿಸುವುದು ಅಪಾಯಕಾರಿ. ಈ ರಸ್ತೆಗೆ ಬೀದಿ ದೀಪ ಅಳವಡಿಸುವಂತೆ ಸ್ಥಳೀಯರು ಗ್ರಾ.ಪಂ ಮುಂದೆ ಬೇಡಿಕೆ ಇಟ್ಟಿದ್ದಾರೆ.

ಹೆಚ್ಚಿನ ಅನುದಾನದ ಆವಶ್ಯಕತೆ

ಸಂಬಂಧಪಟ್ಟಂತೆ ಕಾಂಕ್ರೀಟ್‌ ರಸ್ತೆ ಉದ್ದವನ್ನು ಕಡಿಮೆಗೊಳಿಸದೆ ಎಲ್ಲ ಹಣವನ್ನು ಅದಕ್ಕೆ ಬಳಸಲಾಗಿದೆ. “ಯೂ” ಆಕೃತಿಯಲ್ಲಿ ಚರಂಡಿ ನಿರ್ಮಿಸಲು ಹೆಚ್ಚಿನ ಅನುದಾನದ ಆವಶ್ಯಕತೆಯಿರುತ್ತದೆ. ಅನುದಾನ ಸಿಕ್ಕಿದರೆ ಅದನ್ನು ಮಾಡಲು ಅಭ್ಯಂತರವಿಲ್ಲ ಎಂದು ಪಿಡಬ್ಲ್ಯುಡಿ ಎಂಜಿನಿಯರ್‌ ಸೋಮನಾಥ ಎನ್‌. ಹೇಳಿದ್ದಾರೆ.

ಟಾಪ್ ನ್ಯೂಸ್

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.