ಅಧಿಕ ವಿದ್ಯುತ್‌ ಬಿಲ್‌: ಸ್ಪಂದಿಸಲು ಮೆಸ್ಕಾಂಗೆ ಮನವಿ


Team Udayavani, May 29, 2020, 5:51 AM IST

ಅಧಿಕ ವಿದ್ಯುತ್‌ ಬಿಲ್‌: ಸ್ಪಂದಿಸಲು ಮೆಸ್ಕಾಂಗೆ ಮನವಿ

ಬ್ರಹ್ಮಾವರ: ಜನರು ಕೋವಿಡ್‌-19 ದಿಂದ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ವಿದ್ಯುತ್‌ ಬಳಕೆದಾರರಿಂದ ಮೆಸ್ಕಾಂ ಅಧಿಕ ಹಣ ವಸೂಲಿ ಮಾಡುತ್ತಿದ್ದು, ತತ್‌ಕ್ಷಣ ಸ್ಪಂದಿಸಬೇಕಾಗಿ ಗುರುವಾರ ಮನವಿ ಸಲ್ಲಿಸಲಾಯಿತು.

3 ತಿಂಗಳ ಒಟ್ಟು ಬಿಲ್‌ ಬರುವಾಗ ನಿಗದಿತ ದರಕ್ಕಿಂತ ವಿಪರೀತ ಹೆಚ್ಚುವರಿ ಬಿಲ್‌ ವಿಧಿಸಲಾಗುತ್ತಿದೆ. ಅಲ್ಲದೆ ಹಲವು ಪ್ರತ್ಯೇಕ ಹಣ ಸೇರಿಸಲಾಗುತ್ತಿದೆ. ಇದು ಹಗಲು ದರೋಡೆಯಾಗಿದೆ. ಮೆಸ್ಕಾಂ ತತ್‌ಕ್ಷಣ ಈ ಕುರಿತು ಸ್ಪಂದಿಸ ಬೇಕಾಗಿ ಹೇರೂರು ನಾಗರಿಕ ಹೋರಾಟ ಸಮಿತಿ ಹಾಗೂ ವಿದ್ಯುತ್‌ ಬಳಕೆದಾರರು ಬ್ರಹ್ಮಾವರ ಶಾಖೆಯ ಮೂಲಕ ಮನವಿ ಮಾಡಿದರು.

ಜತೆಗೆ ವಿದ್ಯುತ್‌ ಬಿಲ್‌ ಕನ್ನಡದಲ್ಲಿ ಮುದ್ರಣಗೊಳ್ಳಬೇಕು. ಅಕ್ಷರಗಳನ್ನು ಸ್ಪಷ್ಟವಾಗಿ ಮುದ್ರಿಸಬೇಕು. ಇದರಿಂದ ಗ್ರಾಮೀಣ ಜನರಿಗೆ ಬಹಳಷ್ಟು ಅನುಕೂಲವಾಗಲಿದೆ ಎನ್ನುವುದನ್ನು ಮನವರಿಕೆ ಮಾಡಲಾಯಿತು.

ತಾಲೂಕು ಹೋರಾಟ ಸಮಿತಿ ಅಧ್ಯಕ್ಷ ಬಾರಕೂರು ಸತೀಶ್‌ ಪೂಜಾರಿ, ಹೇರೂರು ನಾಗರಿಕ ಹೋರಾಟ ಸಮಿತಿಯ ಸದಾಶಿವ ಶೆಟ್ಟಿ, ಪ್ರಮುಖರಾದ ಅರುಣ್‌ ಕುಮಾರ್‌, ಅರುಣ್‌ ಭಂಡಾರಿ, ಮೋಹನ್‌ ಶೆಟ್ಟಿ, ಅಲ್ತಾಫ್‌ ಅಹಮದ್‌, ವಿಶ್ವನಾಥ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಅಧಿಕ ದರ ವಿಧಿಸಿಲ್ಲ
ಲಾಕ್‌ಡೌನ್‌ನಿಂದ ಮೀಟರ್‌ ರೀಡಿಂಗ್‌ ಆಗದ ಸಂದರ್ಭ ಡಿಸೆಂಬರ್‌, ಜನವರಿ, ಫೆಬ್ರವರಿಯ ಸರಾಸರಿ ಬಳಕೆಯನ್ನು ಆಧರಿಸಿ ಎಸ್‌.ಎಂ.ಎಸ್‌. ಮೂಲಕ ಮೊತ್ತವನ್ನು ತಿಳಿಸಲಾಗಿತ್ತು. ಆದರೆ ಆ ಸಮಯದ ಬಳಕೆಗೂ ಈಗಿನ ಮಾರ್ಚ್‌, ಎಪ್ರಿಲ್‌, ಮೇ ತಿಂಗಳ ಬಳಕೆಗೂ ಬಹಳಷ್ಟು ವ್ಯತ್ಯಾಸವಿದೆ. ಜನರೆಲ್ಲರೂ ಮನೆಯಲ್ಲಿ ಇದ್ದ ಕಾರಣ ವಿದ್ಯುತ್‌ ಬಳಕೆ ಸಹಜವಾಗಿ ಬಹಳಷ್ಟು ಹೆಚ್ಚಿದೆ. ಆದ್ದರಿಂದ ನಿಜವಾಗಿ ಬಿಲ್‌ ಜನರೇಟ್‌ ಆಗುವಾಗ ಹೆಚ್ಚಿನ ಮೊತ್ತ ಬಂದಿದೆ. ಹೊರತಾಗಿ ಯಾವುದೇ ಅಧಿಕ ಹಣ ವಸೂಲಿ ಮಾಡಿಲ್ಲ. ಫಿಕ್ಸೆಡ್‌ ಚಾರ್ಜ್‌, ಸ್ಲ್ಯಾಬ್‌ ಗಳಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರಶಾಂತ್‌ ಪುತ್ರನ್‌ ಅವರು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.