ಕೆ.ಎಸ್.ಆರ್.ಟಿ.ಸಿ. ದಸರಾ ಪ್ಯಾಕೇಜ್‌ಗೆ ಅಭೂತಪೂರ್ವ ಸ್ಪಂದನೆ

ಧಾರ್ಮಿಕ, ಪ್ರವಾಸಿ ತಾಣಕ್ಕೆ ಈ ಸೇವೆ ವಿಸ್ತರಣೆಗೆ ಚಿಂತನೆ

Team Udayavani, Oct 7, 2022, 2:57 PM IST

18

ಉಡುಪಿ: ದಸರಾ ಸಂಭ್ರಮಕ್ಕೆ ಮತ್ತಷ್ಟು ಭಕ್ತರನ್ನು ಕೊಂಡೊಯ್ಯುವ ದೃಷ್ಟಿಯಿಂದ ಕೆ.ಎಸ್.ಆರ್.ಟಿ.ಸಿ. ಈ ಬಾರಿ ದಸರಾ ಪ್ಯಾಕೇಜ್‌ ಮಾಡಿದ್ದು, ಜನರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದೆ. ಈ ಸೇವೆಯನ್ನು ಅ. 9ರ ವರೆಗೆ ವಿಸ್ತರಿಸಲಾಗಿದೆ.

ಉಡುಪಿ ಸಿಟಿ ಬಸ್‌ ನಿಲ್ದಾಣದಿಂದ ಆರಂಭಗೊಂಡು ಕಡಿಯಾಳಿ, ಕನ್ನರ್ಪಾಡಿ, ಅಂಬಲಪಾಡಿ, ಪುತ್ತೂರು, ಮಂದಾರ್ತಿ, ನೀಲಾವರ, ಕುಂಜಾರುಗಿರಿ, ಕಾಪು ಮಾರಿಗುಡಿ, ಉಚ್ಚಿಲ ದೇವಸ್ಥಾನಕ್ಕೆ ಹೋಗಿ ಬಳಿಕ ಸಿಟಿ ಬಸ್‌ ನಿಲ್ದಾಣಕ್ಕೆ ತಂದು ಬಿಡಲಾಗುತ್ತದೆ.

ಸೆ.29ರಿಂದ ಈ ಸೇವೆ ಆರಂಭಗೊಂಡಿದ್ದು, ಮೊದಲು ದಿನ 2 ಬಸ್‌ಗಳನ್ನು ಓಡಿಸಲಾಗಿತ್ತು. ಎರಡೂ ಬಸ್‌ಗಳೂ ಭರ್ತಿಯಾದ ಪರಿಣಾಮ ಬಸ್‌ಗಳ ಸಂಖ್ಯೆಯನ್ನು ಅಧಿಕಗೊಳಿಸಲಾಗಿದೆ. ಕೆಲವು ದಿನ 4ರಿಂದ 7 ಬಸ್‌ಗಳೂ ಓಡಾಟ ಮಾಡಿವೆ. ಅ.2ರಂದು ರವಿವಾರ ಒಟ್ಟು 17 ಬಸ್‌ಗಳು ಓಡಾಟ ಮಾಡಿವೆ. ಜನರು ಮುಂಗಡವಾಗಿ ಟಿಕೆಟ್‌ಗಳನ್ನು ಬುಕಿಂಗ್‌ ಮಾಡಿದ ಪರಿಣಾಮ ಹೆಚ್ಚುವರಿ ಬಸ್‌ ಒದಗಿಸಲು ಸಾಧ್ಯವಾಗಿದೆ ಎನ್ನುತ್ತಾರೆ ಕೆ.ಎಸ್.ಆರ್.ಟಿ.ಸಿ. ಉಡುಪಿ ಡಿಪೋ ಮ್ಯಾನೇಜರ್‌ ಶಿವರಾಮ್‌ ನಾಯಕ್‌, ಯೋಜನೆಯಂತೆ ಅ. 4ರಂದು ಈ ಸೇವೆಯನ್ನು ಕೊನೆಗೊಳಿಸಲು ನಿರ್ಧರಿಸಲಾಗಿತ್ತು. ಆದರೆ ಪ್ರಯಾಣಿಕರು ಈಗಾಗಲೇ ಟಿಕೆಟ್‌ ಗಳನ್ನು ದಿನಂಪ್ರತಿ ಬುಕ್‌ ಮಾಡುತ್ತಿರುವ ಕಾರಣ ಈ ಸೇವೆಯನ್ನು ಮತ್ತೆ 2 ದಿನಗಳ ಕಾಲ ವಿಸ್ತರಿಸಲಾಗಿದೆ. ಮತ್ತಷ್ಟು ಬೇಡಿಕೆ ಬಂದರೆ ಇದನ್ನು ಮತ್ತೆ ವಿಸ್ತರಣೆ ಮಾಡುವ ಯೋಜನೆಯಿದೆ ಎನ್ನುತ್ತವೆ ಕೆ.ಎಸ್.ಆರ್.ಟಿ.ಸಿ. ಮೂಲಗಳು.

ದಸರಾವಷ್ಟೇ ಅಲ್ಲದೆ ಪ್ರವಾಸೋದ್ಯಮದ ದೃಷ್ಟಿಯಿಂದಲೂ ಈ ಯೋಜನೆ ಬಹಳಷ್ಟು ಉಪಕಾರಿಯಾಗಿದೆ. ಈಗಾಗಲೇ ಟೆಂಪಲ್‌ ಟೂರಿಸಂ ಬಗ್ಗೆ ಹಲವಾರು ಸಭೆಗಳಲ್ಲಿ ಚರ್ಚೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ವಾರಾಂತ್ಯದ ದಿನ ಅಥವಾ ದಿನಂಪ್ರತಿಯಂತೆ ನಿಗದಿತ ಅವಧಿಯಲ್ಲಿ ಜಿಲ್ಲೆಯ ವಿವಿಧ ದೇವಸ್ಥಾನಗಳು ಹಾಗೂ ಪ್ರವಾಸಿ ತಾಣಗಳಿಗೆ ಕೆ.ಎಸ್.ಆರ್.ಟಿ.ಸಿ. ಸೇವೆ ನೀಡುವ ಬಗ್ಗೆ ಅಧಿಕಾರಿಗಳು ಯೋಜನೆ ರೂಪಿಸಿಕೊಂಡಿದ್ದಾರೆ.

ಸಾವಿರಕ್ಕೂ ಅಧಿಕ ಮಂದಿಗೆ ಸೇವೆ

ಕೆ.ಎಸ್.ಆರ್.ಟಿ.ಸಿ. ಸೆ.29ರಿಂದ ಅ.5ರ ವರೆಗೆ ಸಾವಿರಕ್ಕೂ ಅಧಿಕ ಮಂದಿಯನ್ನು ವಿವಿಧ ದೇವಸ್ಥಾನಗಳಿಗೆ ಕರೆದೊಯ್ದಿದೆ. ಒಂದು ಬಸ್‌ನಲ್ಲಿ ತಲಾ 30ರಿಂದ 35 ಮಂದಿಯನ್ನು ಕೊಂಡೊಯ್ಯಲಾಗುತ್ತಿದೆ. ಮುಂಗಡವಾಗಿ ಅಷ್ಟೇ ಅಲ್ಲದೆ ಕೆಲವರು ನಿಲ್ದಾಣಕ್ಕೆ ಬಂದಲ್ಲಿ ಆ ಕೂಡಲೇ ಟಿಕೆಟ್‌ ಮಾಡುವ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.