ನೂರಾರು ವರ್ಷಗಳ ಅಶ್ವತ್ಥ ಮರ: ರಕ್ಷಣೆಗೆ ಮೊರೆ


Team Udayavani, Sep 4, 2021, 5:52 AM IST

ನೂರಾರು ವರ್ಷಗಳ ಅಶ್ವತ್ಥ ಮರ: ರಕ್ಷಣೆಗೆ ಮೊರೆ

ಪಡುಬಿದ್ರಿ: ಇಲ್ಲಿನ ಕೆಳ ಪೇಟೆಯ ಪ್ರಮುಖ ಭಾಗದಲ್ಲಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಎದುರು ನೂರಾರು ವರ್ಷ ಹಳೆಯದಾದ ಅಶ್ವತ್ಥ ಮರವೊಂದು ಅಜಾನುಬಾಹುವಾಗಿ ಮೆರೆದಿದೆ.

ಭಾವನಾತ್ಮಕ ಸಂಬಂಧಗಳೇನೇ ಇರಲಿ. ಇದನ್ನು ತೆಗೆಸಿ ಅಶ್ವತ್ಥ ಗಿಡವೊಂದನ್ನು ಮತ್ತೆ ನೆಟ್ಟು ಬೆಳೆಸಿ ಎಂದು ಇಲ್ಲಿನ ಮಂದಿ ಗೋಗೊರೆಯುತ್ತಿದ್ದಾರೆ.

ಕೆಳಗಿನ ಪೇಟೆಯಲ್ಲೇ ಮೂಲ್ಕಿಯಿಂದ ಬರುವ 33ಕೆವಿ ವಿದ್ಯುತ್‌ ಲೈನ್‌ ಪಡುಬಿದ್ರಿಗೆ ಸಾಗಿ ಬಂದಿದೆ. ಗಾಳಿ, ಮಳೆಗೆ ಈ ಅಶ್ವತ್ಥ ಮರವು ಧರಾಶಾಯಿಯಾದರೆ ಹತ್ತಿರದ ಮನೆ, ಹೊಟೇಲು, ವ್ಯವಹಾರ ಮಳಿಗೆಗಳಿಗೆ ಬರುವ ಜನರಿಗೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ವಾಹನ ಸಂಚಾರವೂ ಅಸ್ತವ್ಯಸ್ಥವಾಗಲಿದೆ.

ಇದನ್ನೂ ಓದಿ:ಮಹಾಲಿಂಗಪುರ ಪುರಸಭೆ 3ನೇ ವಾರ್ಡಿನ ಉಪಚುನಾವಣೆ: ಶಾಂತಿಯುತ ಮತದಾನ

ತಮ್ಮ ಭಾವನೆಗಳಿಗೆ ಅಗಾಧ ಬೆಲೆಕೊಡುತ್ತಿರುವ ಸಾರ್ವಜನಿಕರು ಆ ಅಶ್ವತ್ಥ ಮರವನ್ನು ತೆರವುಗೊಳಿಸದಿದ್ದರೂ ಇದನ್ನು ಅಲ್ಲಿಂದಲ್ಲಿಗೆ ಮತ್ತಷ್ಟು ಸಣ್ಣದಾಗಿಸಲು ಹೇಳುತ್ತಿದ್ದಾರೆ. ಇದರಲ್ಲಿ ಅಶ್ವತ್ಥ ಮರದ ಕುರಿತಾದ ಭಾವನಾತ್ಮಕ ಸಂಬಂಧವೂ ಅಡಗಿದೆ.

ಈ ಕುರಿತಾಗಿ ಗ್ರಾ. ಪಂ. ಗೆ ಮನವಿಯು ಬಂದಲ್ಲಿ ಸದಸ್ಯರ ಅಭಿಪ್ರಾಯವನ್ನು ಸಂಗ್ರಹಿಸಿ ಮುಂದೆ ಮೆಸ್ಕಾಂ, ಅರಣ್ಯ ಇಲಾಖೆಗಳ ಅನುವತಿಯನ್ನು ಪಡೆದು ಮರವನ್ನು ಪೂರ್ಣ ತೆರವುಗೊಳಿಸುವ ಬದಲು ಕಡಿದು ಸಣ್ಣದಾಗಿಸಲು ಆಲೋಚಿಸಲಾಗುವುದೆಂದು ಪಡುಬಿದ್ರಿ ಗ್ರಾ. ಪಂ. ಅಧ್ಯಕ್ಷ ರವಿ ಶೆಟ್ಟಿ ಪಾದೆಬೆಟ್ಟು ತಿಳಿಸಿದ್ದಾರೆ.

ಟಾಪ್ ನ್ಯೂಸ್

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.