ಫೆ.20 : ಹಿರಿಯಡಕದಲ್ಲಿ ಹುತಾತ್ಮ ಸೈನಿಕರಿಗೆ ಶ್ರದ್ಧಾಂಜಲಿ ಸಭೆ
Team Udayavani, Feb 20, 2019, 10:38 AM IST
ಉಡುಪಿ: ಇತ್ತೀಚಿಗೆ ಕಾಶ್ಮೀರದ ಪುಲ್ವಾಮದಲ್ಲಿ ಭಯೋತ್ಪಾದಕರಿಂದ ನಡೆದ ಆತ್ಮಾಹುತಿ ದಾಳಿಯಲ್ಲಿ ವೀರಮರಣವನ್ನಪ್ಪಿದ ದೇಶದ ಹೆಮ್ಮೆಯ ಸೈನಿಕರ ಆತ್ಮಕ್ಕೆ ಶಾಂತಿ ಕೋರುವ ಸಲುವಾಗಿ ಹಿರಿಯಡಕದ ಸಮಸ್ತ ನಾಗರಿಕರು ಇದೇ ಫೆಬ್ರವರಿ 20ರ ಬುಧವಾರ ಸಾಯಂಕಾಲ 7 ಗಂಟೆಗೆ ಹಿರಿಯಡಕದ ಬಸ್ ನಿಲ್ದಾಣದ ಬಳಿ ಶ್ರದ್ಧಾಂಜಲಿ ಸಭೆಯನ್ನು ನಡೆಸಲು ತೀರ್ಮಾನಿಸಿದ್ದಾರೆ.
ಸಭೆಗೆ ಪೂರ್ವಭಾವಿಯಾಗಿ ಹಿರಿಯಡ್ಕ ದೇವಸ್ಥಾನದ ಬಾಕಿಮಾರಿನಿಂದ ಸಾರ್ವಜನಿಕರು ದೀಪಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿ ಬರಲಿದ್ದಾರೆ. ಬಳಿಕ ಹಿರಿಯಡಕದ ಬಸ್ ನಿಲ್ದಾಣದ ಬಳಿ ಸಭೆ ಸೇರುವುದಾಗಿ ನಿರ್ಧರಿಸಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಈ ಮೂಲಕ ವಿನಂತಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!