ಉಡುಪಿ ಜಿ.ಪಂ. ಸಿಬಂದಿಗೆ ಸೋಂಕು ದೃಢ


Team Udayavani, May 26, 2020, 8:22 AM IST

ಉಡುಪಿ ಜಿ.ಪಂ. ಸಿಬಂದಿಗೆ ಸೋಂಕು ದೃಢ

ಕಟಪಾಡಿ ಸರಕಾರಿ ಗುಡ್ಡೆಯ ರಸ್ತೆ ಸೀಲ್‌ಡೌನ್‌

ಉಡುಪಿ: ಜಿಲ್ಲಾ ಪಂಚಾಯತ್‌ನ ಸ್ವಚ್ಛ ಭಾರತ್‌ ಯೋಜನೆಯ ಓರ್ವ ಸಿಬಂದಿಗೆ ಸೋಮವಾರ ಕೊರೊನಾ ಸೋಂಕು ತಗುಲಿದೆ. ಇವರು ಮೇ 19ರ ಬಳಿಕ ಕಚೇರಿಗೆ ಬಂದಿರಲಿಲ್ಲ. ಜ್ವರ ಬಂದ ತತ್‌ಕ್ಷಣ ಇವರನ್ನು ವಾಪಸು ಕಳುಹಿಸಿ ಗಂಟಲು ದ್ರವವನ್ನು ಸಂಗ್ರಹಿಸಲಾಯಿತು. ಮೇ 19ರಂದು ಇವರು ಇದ್ದ ಸ್ಥಳವನ್ನು ಸ್ಯಾನಿಟೈಸ್‌ ಮಾಡಲಾಗಿತ್ತು. ಇವರಿಗೆ ನಾಲ್ವರು ಪ್ರಾಥಮಿಕ ಸಂಪರ್ಕದವರಿದ್ದು ಇತರ ಸಂಪರ್ಕವಿದ್ದವರ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ.

ಇಂದು ಸ್ಯಾನಿಟೈಸ್‌
ವರದಿ ಸೋಮವಾರ ಬಂದ ಕಾರಣ ಇಡೀ ಕಚೇರಿಯನ್ನು ಸ್ಯಾನಿಟೈಸ್‌ ಅಥವಾ ಸೀಲ್‌ ಡೌನ್‌ ಮಾಡಿಲ್ಲ. ಮಂಗಳವಾರ ಜಿಲ್ಲಾ ಪಂಚಾಯತ್‌ನ ಕಚೇರಿ ಬಂದ್‌ ಮಾಡಿ ಸ್ಯಾನಿಟೈಸ್‌ ಮಾಡಲಾಗುತ್ತದೆ ಎಂದು ಜಿ.ಪಂ. ಸಿಇಒ ಪ್ರೀತಿ ಗೆಹಲೋಟ್ ತ್‌ ಅವರು ತಿಳಿಸಿದ್ದಾರೆ. ಸಿಬಂದಿಯ ಮನೆ ಇರುವುದು ಕಟಪಾಡಿಯ ಸರಕಾರಿಗುಡ್ಡೆಯಲ್ಲಿ. ಈ ಪ್ರದೇಶದ 1ರಿಂದ 5ನೆಯ ಕ್ರಾಸ್‌ ತನಕ 15 ದಿನದವರೆಗೆ ಸೀಲ್‌ಡೌನ್‌ ಮಾಡಲಾಗಿದೆ. ಅಲ್ಲಲ್ಲಿ ಬ್ಯಾರಿಕೇಡ್‌ ಹಾಕಲಾಗಿದೆ. ಈ ವೇಳೆ ಅಗತ್ಯ ಸಾಮಗ್ರಿ ತರಲು 8 ಗಂಟೆಯ ತನಕ ಅನುಮತಿ ನೀಡಲಾಗಿದೆ. ಜಿ.ಪಂ. ಸಿಬಂದಿ ಮತ್ತು ಡಿಎಆರ್‌ ಸಿಬಂದಿಯ ಸಂಪರ್ಕದ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ತಿಳಿಸಿದ್ದಾರೆ.

ಒಬ್ಬರಿಗೆ ಜ್ವರ ಲಕ್ಷಣ ಕಂಡುಬಂದು ಇವರನ್ನು ಪರೀಕ್ಷಿಸಿದಾಗ ಕೋವಿಡ್ ಸೋಂಕು ಇರುವುದು ಪತ್ತೆಯಾಗಿರುವುದರಿಂದ ಇನ್ನೊಂದು ರೀತಿಯ ಭೀತಿಯನ್ನು ಹುಟ್ಟು ಹಾಕಿದೆ. ರವಿವಾರದಂತೆ ಇನ್ನೊಬ್ಬ ಪೊಲೀಸ್‌ ಸಿಬಂದಿಗೂ ಸೋಂಕು ತಗಲಿರುವುದೂ ಕಳವಳ ಉಂಟು ಮಾಡಿದೆ. ಸೋಮವಾರದ ಪ್ರಕರಣ ವಿವರ ಜಿಲ್ಲೆಯಲ್ಲಿ ಸೋಮವಾರ ಒಂದೇ ದಿನ 38 ಪ್ರಕರಣಗಳು ಪತ್ತೆಯಾಗಿದೆ.

4,540 ವರದಿ ಬಾಕಿ, ಕಳವಳ
ಸೋಮವಾರದ ಅಂಕಿ ಅಂಶ ಪ್ರಕಾರ 4,540 ವರದಿಗಳು ಬರಲು ಬಾಕಿ ಇವೆ. ಸೋಮವಾರ 1,202 ಮಾದರಿಗಳನ್ನು ಸಂಗ್ರಹಿಸಲಾಗಿದೆ. ಇವರಲ್ಲಿ ನಾಲ್ವರು ಉಸಿರಾಟದ ಸಮಸ್ಯೆಯವರು, 41 ಕೋವಿಡ್ ಸಂಪರ್ಕಿತರು, ಮೂವರು ಜ್ವರ ಬಾಧೆಯವರು, 1,154 ಹಾಟ್‌ಸ್ಪಾಟ್‌ ಸಂಪರ್ಕದವರಾಗಿದ್ದಾರೆ. ಶನಿವಾರ 392 ನೆಗೆಟಿವ್‌ ಪ್ರಕರಣ, 32 ಪಾಸಿಟಿವ್‌ ಪ್ರಕರಣಗಳಾಗಿವೆ.

ಟಾಪ್ ನ್ಯೂಸ್

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

Screenshot (3) copy

Kundapura: ಮಕ್ಕಳನ್ನು ಹೊತ್ಕೊಂಡೇ ಹೊಳೆ ದಾಟಿಸಬೇಕು!ಅಮಾಸೆಬೈಲಿನ ಕುಡಿಸಾಲು ಪರಿಸರದ ಸಮಸ್ಯೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

belagavBelagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Belagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.