ಬನ್ನಂಜೆ ಪರಿಸರದಲ್ಲಿ ಶಾಸನ ಪತ್ತೆ


Team Udayavani, Jan 22, 2023, 11:22 AM IST

4-bannanje

ಉಡುಪಿ: ಬನ್ನಂಜೆಯ ಮೂಡನಿಡಂಬೂರು ಗ್ರಾಮದಲ್ಲಿರುವ ಶನೈಶ್ಚರ ದೇವಸ್ಥಾನದ ಬಳಿ ಉಬ್ಬು ಚಿತ್ರವಿರುವ ಶಾಸನ ಪತ್ತೆಯಾಗಿದೆ.

ನಿರ್ಪುಗಲ್ಲು ಎಂದು ಹೇಳುವ ಈ ಶಾಸನ ಸುಮಾರು ಒಂದುವರೆ ಅಡಿ ಅಗಲ ನಾಲ್ಕು ಅಡಿ ಎತ್ತರವಿದೆ. ಈ ಶಾಸನದ ಬಲಭಾಗದಲ್ಲಿ ಚಂದ್ರ, ಎಡ ಭಾಗದಲ್ಲಿ ಸೂರ್ಯ, ಮಧ್ಯಭಾಗದಲ್ಲಿ ಪೀಠ ಇರುವ ಶಿವಲಿಂಗದ ಕೆಳಗೆ ಮಾನವವೀರ ಪುರುಷನಂತೆ ಖಡ್ಗ ಮತ್ತು ಗುರಾಣಿ ಹಿಡಿದಿರುವಂತೆ ವಸ್ತ್ರ ಸಹಿತ (ಚಲ್ಲಣಹಾಕಿದಂತೆ) ಕಂಡು ಬಂದಿದೆ.

ಓರೆಮುಖ ಎತ್ತರಕ್ಕೆ ಮಾಡಿ ಎಡಗಾಲು ಎತ್ತಿಕೊಂಡು ವೀರ ಪುರುಷನಂತೆ ನಿಂತಿರುವ ಉಬ್ಬುಶಿಲ್ಪ ಕಂಡುಬಂದಿದೆ. ಈ ಶಾಸನ ಇರುವ ಪಕ್ಕದಲ್ಲಿ ಉತ್ತರ ಕನ್ನಡ ಮಂದಿಬೀಡಾರ ಬಿಟ್ಟಿದ್ದಾರೆ. ಅವರು ಈ ಭಾಗದಲ್ಲಿ ಗಿಡಗಂಟೆಗಳನ್ನು ತೆಗೆದು ಸ್ವಚ್ಛ ಮಾಡಿ ಈ ಉಬ್ಬು ಶಾಸನದಲ್ಲಿರುವ ಚಿತ್ರವನ್ನು ಹನುಮನೆಂದು ತಿಳಿದು ದಿನನಿತ್ಯ ಪೂಜೆ ಮಾಡುತ್ತಿದ್ದಾರೆ.

ಸ್ಥಳೀಯರು ಹೇಳುವ ಪ್ರಕಾರ ಮೂಡನಿಡಂಬೂರಿಗೆ ನೆರೆಹಾವಳಿ ಸಂಭವಿಸಿದಾಗಲೂ ಇದರ ಸ್ವಲ್ಪ ತಲೆಭಾಗ ದೂರದಿಂದ ಕಾಣುತ್ತಿತ್ತು ಎನ್ನುತ್ತಾರೆ. ಪಕ್ಕದಲ್ಲಿ ಮೂಡನಿಂಡಬೂರು ಬ್ರಹ್ಮ ಬೈದರ್ಕಳ ಗರೋಡಿ ಇದೆ. ಈ ಬಗ್ಗೆ ಹಿರಿಯನ್ನು ವಿಚಾರಿಸಿದಾಗ ದೈವವು ಸಂಚಾರ ಹೋಗುವಾಗ ದೊಂದಿ ಬೆಳಕನ್ನು ಅಲ್ಲಿ ಇಟ್ಟು ವಿಧಿ ವಿಧಾನಗಳನ್ನು ಮಾಡಿ ಅನಂತರ ಮುಂದಿನ ಕಡೆಗೆ ಸಂಚರಿಸುವ ಪದ್ಧತಿ ಇತ್ತು ಎನ್ನುತ್ತಾರೆ.

ಸ್ಥಳೀಯರಾದ ಸುಭಾಷ್‌ ಪೂಜಾರಿ, ಹರೀಶ್‌ ಪೂಜಾರಿ, ಜಯಶೆಟ್ಟಿ ಬನ್ನಂಜೆ, ಸಾಮಾಜಿಕ ಕಾರ್ಯಕರ್ತ ಗಣೇಶ್‌ರಾಜ್‌ ಸರಳೇಬೆಟ್ಟು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.