“ಹನುಮನ ಬದುಕು ಸಾಧನೆಗೆ ಪ್ರೇರಣೆ ‘


Team Udayavani, Apr 21, 2019, 6:30 AM IST

hanumana-baduku

ಮಲ್ಪೆ: ಯಾರಲ್ಲಿ ಆತ್ಮವಿಶ್ವಾಸ, ಧರ್ಮ, ಧೈರ್ಯ ಇದೆಯೋ ಅಲ್ಲಿ ಹನುಮಂತನಿದ್ದಾನೆ. ಹನುಮನ ಬದುಕೆ ಸಾಧನೆಗೆ ಪ್ರೇರಣೆ, ನಮ್ಮೆಲ್ಲರ ಬದುಕಿಗೆ ಸ್ಫೂರ್ತಿ ನೀಡುವ ಹನುಮಂತ ಇಂದಿಗೂ ಜೀವಂತ ಎಂದು ತೆಂಕನಿಡಿಯೂರು ರಾಧಾ¾ ರೆಸಿಡೆಸಿನ್ಶಿÕಯ ಪ್ರವರ್ತಕ ಪ್ರಖ್ಯಾತ್‌ ಶೆಟ್ಟಿ ಬೆಳ್ಕಳೆ ಹೇಳಿದರು.

ಅವರು ಶುಕ್ರವಾರ ಕೆಳಾರ್ಕಳಬೆಟ್ಟು ವಿಷ್ಣುಮೂರ್ತಿನಗರ ಶ್ರೀ ವೀರಮಾರುತಿ ವ್ಯಾಯಾಮ ಶಾಲೆಯ 9ನೇ ವರ್ಷದ ಪ್ರತಿಷ್ಠಾ ವರ್ಧಂತಿಯ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು.

ಬೆಳ್ಕಳೆ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀಧರ ಭಟ್‌ ಧಾರ್ಮಿಕ ಸಭೆ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್‌ನ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ, ಸಿವಿಲ್‌ ಎಂಜಿನಿಯರ್‌ ಭಾಸ್ಕರ್‌ ಜತ್ತನ್‌, ತೆಂಕನಿಡಿಯೂರು ಗ್ರಾ.ಪಂ. ಅಧ್ಯಕ್ಷ ಕೃಷ್ಣ ಶೆಟ್ಟಿ, ತಾ.ಪಂ. ಸದಸ್ಯ ಧನಂಜಯ ಕುಂದರ್‌, ಮುಂಬಯಿ ಸಿಂಡಿಕೇಟ್‌ ಬ್ಯಾಂಕ್‌ ನಿವೃತ್ತ ಅಧಿಕಾರಿ ಎಲ್‌.ಎಂ. ತೋನ್ಸೆ, ಡಿ.ಕೆ. ಸೌಂಡ್ಸ್‌ ದೀಪಕ್‌ ಕೊಪ್ಪಲ್‌ತೋಟ, ನೇಜಾರ್‌ ಭಗವತಿ ತೀಯಾ ಸಮಾಜದ ಅಧ್ಯಕ್ಷ ಪ್ರಶಾಂತ್‌ ಸಾಲ್ಯಾನ್‌, ಮತೊÕéàದ್ಯಮಿ ಶೇಖರ್‌ ಜಿ. ಕೋಟ್ಯಾನ್‌, ತೆಂಕನಿಡಿಯೂರು ಕಿರಣ್‌ ಮಿಲ್ಕ್ ಡೈರಿಯ ಗೋಪಾಲಕೃಷ್ಣ ಶೆಟ್ಟಿ, ಕೆಳಾರ್ಕಳಬೆಟ್ಟು ಶ್ರೀದೇವಿ ಭೂದೇವಿ ವಿಷ್ಣುಮೂರ್ತಿ ದೇವಸ್ಥಾನದ ಅಧ್ಯಕ್ಷ ಸದಾನಂದ ನಾಯಕ್‌, ಯುವ ಉದ್ಯಮಿ ಜೀವನ್‌ ಪಾಳೆಕಟ್ಟೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವ್ಯಾಯಾಮ ಶಾಲೆಯ ಗೌರವಾಧ್ಯಕ್ಷ ದಯಾನಂದ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಮಧುಸೂದನ್‌, ಜತೆ ಕಾರ್ಯದರ್ಶಿ ಅಜಿತ್‌, ಕೋಶಾಧಿಕಾರಿ ರಕ್ಷಿತ್‌, ಸುಮಿತ್‌ ಪಾಲನ್‌, ಕ್ರೀಡಾ ಕಾರ್ಯದರ್ಶಿ ಚೇತನ್‌ರಾವ್‌, ನಾಗೇಶ್‌ ಪಾಲನ್‌, ಸುಭಾಸ್‌ ಕೊಳ, ಗೌರವ ಸಲಹೆಗಾರರಾದ ಭವಾನಿ ಶಂಕರ್‌ ಲಾಡ್‌, ಅಣ್ಣಯ್ಯ ಪಾಲನ್‌, ಬಾಬು ಸಾಲ್ಯಾನ್‌, ಅಂಚನ್‌ ಮಾತೃ ಮಂಡಳಿಯ ಅಧ್ಯಕ್ಷೆ ಜಯಂತಿ, ಶಿಕ್ಷಕ ಕೃಷ್ಣಪ್ಪ ತಿಂಗಳಾಯ ಅರ್ಚಕರಾದ ಅಶೋಕ ಕೋಟ್ಯಾನ್‌, ಧನ್‌ರಾಜ್‌, ಉದಯ್‌, ಪ್ರಣವ್‌ ಮೊದಲಾದವರು ಉಪಸ್ಥಿತರಿದ್ದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಪ್ರಮುಖರನ್ನು ಈ ಸಂದರ್ಭ ಸಮ್ಮಾನಿಸಲಾಯಿತು.

ವ್ಯಾಯಾಮ ಶಾಲೆಯ ಅಧ್ಯಕ್ಷ ಪ್ರಖ್ಯಾತ್‌ ಶೆಟ್ಟಿ ಸ್ವಾಗತಿಸಿದರು. ಉಪಾಧ್ಯಕ್ಷ ಅನಿಲ್‌ ಪಾಲನ್‌ ವಂದಿಸಿದರು. ವಿಜೇತ ಶೆಟ್ಟಿ ನಿರೂಪಿಸಿದರು.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.