ಕಟಪಾಡಿ-ಮಣಿಪುರ ಸಂಪರ್ಕ ರಸ್ತೆ; ಮೇಲ್ಸೇತುವೆ ಬಳಿ ತಡೆಬೇಲಿ ಅಳವಡಿಕೆ


Team Udayavani, Aug 8, 2022, 3:56 PM IST

12

ಕಟಪಾಡಿ: ಮಣಿಪುರ- ಕಟಪಾಡಿ ಸಂಪರ್ಕದ ಪ್ರಮುಖ ರಸ್ತೆಯೊಂದರ ಮಣಿಪುರ ಹೊಳೆಯ ಮೇಲ್ಸೇತುವೆ ಬಳಿ ಸುರಕ್ಷತೆಗಾಗಿ ಲೋಕೋಪಯೋಗಿ ಇಲಾಖೆಯು ಒಂದು ಪಾರ್ಶ್ವದಲ್ಲಿ ತಡೆಬೇಲಿ (ಕ್ರಾಸ್‌ ಬ್ಯಾರಿಯರ್‌) ಅಳವಡಿಸಿದೆ.

2 ಕೋಟಿ ರೂ. ಅನುದಾನದಲ್ಲಿ ಪೇವರ್‌ ಫಿನಿಶಿಂಗ್‌ ಕಂಡಿದ್ದ ಕಟಪಾಡಿ, ಮಣಿಪುರ, ದೆಂದೂರುಕಟ್ಟೆ ಸಹಿತ ಇತರೇ ಪ್ರಮುಖ ಊರುಗಳನ್ನು ಸಂಪರ್ಕಿಸುವ ಈ ರಸ್ತೆಯು ಸದಾ ವಾಹನ ನಿಬಿಡ, ಜನ ಸಂಚಾರ ದಟ್ಟಣೆ ಹೊಂದಿದೆ. ಪ್ರಯಾಣಿಕರ ಬಸ್‌ ಕೂಡ ಈ ರಸ್ತೆಯಲ್ಲಿ ಸಂಚರಿಸುತ್ತಿದ್ದು, ಮಣಿಪುರ ಹೊಳೆಯ ಮೇಲ್ಸೇತುವೆ ಬಳಿಯಲ್ಲಿ ಇಳಿಜಾರು ಪ್ರದೇಶವಾಗಿದ್ದು, ಅಪಾಯಕಾರಿ ತಿರುವು ಕೂಡ ಹೊಂದಿತ್ತು. ಹೊಳೆಯ ಭಾಗಕ್ಕೆ ರಸ್ತೆಯು ತೆರೆದುಕೊಂಡಂತಿತ್ತು.

ಅಗಲ ಕಿರಿದಾದ ಈ ಸೇತುವೆಯ ಪ್ರದೇಶದಲ್ಲಿ ವೇಗವಾಗಿ ವಾಹನಗಳು ಸಂಚರಿಸುವ ಸಂದರ್ಭ ವಾಹನಗಳು ಎದುರು ಬದುರಾದ ಸಮಯದಲ್ಲಿ ಆಕಸ್ಮಿಕವಾಗಿ ಸ್ವಲ್ಪ ಆಯ ತಪ್ಪಿದರೂ ಹೊಳೆಯ ಭಾಗದ ಪ್ರಪಾತಕ್ಕೆ ಅಥವಾ ಹೊಳೆಗೆ ಉರುಳಿ ಬೀಳುವ ಅಪಾಯ ಹೆಚ್ಚಿದೆ. ಪಾದಚಾರಿಗಳು ಇದೇ ಇಕ್ಕಟ್ಟಿನಲ್ಲಿ ಸಿಲುಕಿಕೊಂಡರೂ ಮತ್ತಷ್ಟು ಹೆಚ್ಚಿನ ಅಪಾಯದ ಸಾಧ್ಯತೆ ಇದೆ ಎಂದು ಉದಯವಾಣಿಯು 2021ರ ಅ. 1ರಂದು ಜನಪರ ಕಾಳಜಿಯ ವರದಿಯನ್ನು ಪ್ರಕಟಿಸಿತ್ತು.

2022ರ ಜು. 22ರಂದು ಈ ಭಾಗದಲ್ಲಿ ನಡೆದ ಅಪಘಾತದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದು ದ್ವಿಚಕ್ರ ವಾಹನ, ಸವಾರ ಗಾಯಗೊಳ್ಳುವಂತಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದ ಬಗ್ಗೆ ಸೂಕ್ತ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹವನ್ನು ಉದಯವಾಣಿಯು ಲೋಕೋಪಯೋಗಿ ಇಲಾಖೆಯ ಎ.ಇ.ಇ. ಹಾಗೂ ಎಂಜಿನಿಯರ್‌ ಅವರ ಗಮನಕ್ಕೆ ತಂದಿದ್ದು, ಜು.25ರಂದು ಕೂಡ ಉದಯವಾಣಿಯು ಸಚಿತ್ರ ವರದಿ ಪ್ರಕಟಿಸಿತ್ತು.

ಇದೀಗ ಎಚ್ಚೆತ್ತ ಇಲಾಖೆಯು ಸೂಕ್ತ ಕ್ರಮ ಕೈಗೊಂಡು ಸುರಕ್ಷತೆಯನ್ನು ಕಲ್ಪಿಸಿದ್ದು, ವಾಹನ ಸವಾರರು, ಸಾರ್ವಜನಿಕರು ಉದಯವಾಣಿ, ಇಲಾಖೆಯ ಅಧಿಕಾರಿ ಗಳಿಗೆ ಕೃತಜ್ಞತೆ ಸಲ್ಲಿಸಿದ್ದು, ಸೇತುವೆಯ ಇನ್ನುಳಿದ ಮೂರು ಪ್ರದೇಶ ದಲ್ಲಿಯೂ ತಡೆಬೇಲಿ ಅಳವಡಿಸಿ ಮತ್ತಷ್ಟು ಸುವ್ಯವಸ್ಥೆ ಕಲ್ಪಿಸಲು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.