ಉದಯವಾಣಿ ಯಶೋದಾ ಕೃಷ್ಣ ಫೋಟೋ ಸ್ಪರ್ಧೆಗೆ ಆಹ್ವಾನ


Team Udayavani, Sep 11, 2020, 6:00 AM IST

ಉದಯವಾಣಿ ಯಶೋದಾ ಕೃಷ್ಣ ಫೋಟೋ ಸ್ಪರ್ಧೆಗೆ ಆಹ್ವಾನ

ಸಾಂದರ್ಭಿಕ ಚಿತ್ರ

ಮಣಿಪಾಲ: ಉದಯವಾಣಿಯು ಮಣಿಪಾಲ ಆವೃತ್ತಿಯ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ಓದುಗರಿಗಾಗಿ ಈ ಶ್ರೀ ಕೃಷ್ಣಾಷ್ಟಮಿ ಪ್ರಯುಕ್ತ “ಯಶೋದಾ ಕೃಷ್ಣ’ ಫೋಟೋ ಸ್ಪರ್ಧೆಯನ್ನು ಏರ್ಪಡಿಸಿದೆ. ಸಾಮಾನ್ಯವಾಗಿ ಮುದ್ದು ಕೃಷ್ಣ ಎನ್ನುವುದು ಇದ್ದದ್ದೇ. ಆದರೆ ತಾಯಿ ಮತ್ತು ಮಗುವಿನ ಪ್ರೀತಿಯನ್ನು ಎತ್ತಿ ತೋರುವುದು ವಿಶಿಷ್ಟ. ಹಾಗಾಗಿ ಯಶೋದಾ ಕೃಷ್ಣ ಫೋಟೋ ಸ್ಪರ್ಧೆ.

ನಿಯಮಗಳು: ಫೋಟೋಗಳು ಸ್ವಾಭಾವಿಕವಾಗಿರಬೇಕು. ಕೃಷ್ಣ 7 ವರ್ಷ ವಯಸ್ಸಿನೊಳಗಿನವರಾಗಿರಬೇಕು, ಯಶೋದೆಗೆ ವಯಸ್ಸಿನ ನಿರ್ಬಂಧವಿಲ್ಲ. ಇಮೇಲ್‌ನಲ್ಲಿ ಕಳುಹಿಸುವುದಾದರೆ ಕನಿಷ್ಠ 1 ಎಂಬಿ ಗಾತ್ರದಲ್ಲಿರಬೇಕು. ವ್ಯಾಟ್ಸ್‌ಆ್ಯಪ್‌ನಲ್ಲಿ ಕಳುಹಿಸುವವರು ಡಾಕ್ಯುಮೆಂಟ್‌ ಫಾರ್ಮ್ಯಾಟ್‌ನಲ್ಲಿ ಕಳುಹಿಸಬೇಕು. ಒಬ್ಬರು ಎರಡು ಭಂಗಿಯ ಚಿತ್ರಗಳನ್ನು ಕಳುಹಿಸಬಹುದು. ಗುಣಮಟ್ಟದ ಛಾಯಾಚಿತ್ರಗಳನ್ನು ಮಾತ್ರ ಪರಿಗಣಿಸಲಾಗುವುದು. ತೀರ್ಪುಗಾರರ ಮೆಚ್ಚುಗೆ ಪಡೆದ ಚಿತ್ರಗಳನ್ನೂ ಪತ್ರಿಕೆಯಲ್ಲಿ ಪ್ರಕಟಿಸಲಾಗುವುದು.

ಪ್ರಥಮ, ದ್ವಿತೀಯ (3), ತೃತೀಯ (6) ಹಾಗೂ 12 ಪ್ರೋತ್ಸಾಹಕರ ಬಹುಮಾನಗಳಿರಲಿವೆ. ಪ್ರಥಮಕ್ಕೆ 10 ಸಾವಿರ, ದ್ವಿತೀಯಕ್ಕೆ 5 ಸಾವಿರ, ತೃತೀಯಕ್ಕೆ 3,500 ಸಾವಿರ ಹಾಗೂ ಪ್ರೋತ್ಸಾಹಕರ ವಿಭಾಗಕ್ಕೆ 2,000 ರೂ. ಮೌಲ್ಯದ ಬಹುಮಾನ ನೀಡಲಾಗುವುದು.

ಸೆಪ್ಟಂಬರ್‌ 13, 2020 ಫೋಟೋಗಳನ್ನು ಕಳುಹಿಸಲು ಕಡೇ ದಿನ. ಅಂದು ಸಂಜೆ 6ರ ಅನಂತರ ತಲುಪುವ ಚಿತ್ರಗಳು ಸ್ಪರ್ಧೆಗೆ ಪರಿಗಣಿತವಾಗುವುದಿಲ್ಲ. ಯಶೋದಾ ಕೃಷ್ಣರ ಹೆಸರು, ಊರು, ಸಂಪರ್ಕ ಸಂಖ್ಯೆ ನಮೂದಿಸದ ಫೊಟೋಗಳನ್ನು ಪರಿಗಣಿಸಲಾಗುವುದಿಲ್ಲ.

ನಮ್ಮ ಇಮೇಲ್‌ ವಿಳಾಸ [email protected], ವಾಟ್ಸ್‌ ಆ್ಯಪ್‌ ನಂಬರ್‌ 9148594259. ಅಂಚೆ ಮೂಲಕ ಕಳುಹಿಸುವವರು (ಛಾಯಾಚಿತ್ರ ಗಾತ್ರ ಕನಿಷ್ಠ 16 ಸೆಂ.ಮೀ. x 12 ಸೆಂ.ಮೀ.) ಯಶೋದಾ ಕೃಷ್ಣಾ ಸ್ಪರ್ಧೆ ವಿಭಾಗ, ಉದಯವಾಣಿ ಕಟ್ಟಡ, ಮಣಿಪಾಲ-576104 ಇಲ್ಲಿಗೆ ಕಳುಹಿಸಬಹುದು.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.