ಆರಾಧನೆ, ಇತಿಹಾಸ, ಶ್ರದ್ಧೆಯಿಂದ ಕ್ಷೇತ್ರಕ್ಕೆ ಮನ್ನಣೆ: ಕೈವಲ್ಯ ಶ್ರೀ

ಪಳ್ಳಿ ಅಡಪಾಡಿ: ಧಾರ್ಮಿಕ ಸಭೆ ಸಂಪನ್ನ

Team Udayavani, Mar 26, 2023, 6:20 AM IST

ಆರಾಧನೆ, ಇತಿಹಾಸ, ಶ್ರದ್ಧೆಯಿಂದ ಕ್ಷೇತ್ರಕ್ಕೆ ಮನ್ನಣೆ: ಕೈವಲ್ಯ ಶ್ರೀ

ಬೆಳ್ಮಣ್‌: ಆರಾಧನೆ, ಪುರಾತನ ಇತಿಹಾಸ, ಅಲ್ಲಿನ ಯತಿ ವರ್ಯರು ಅಥವಾ ಧರ್ಮಾಧಿಕಾರಿಗಳ ಶ್ರದ್ಧೆಯಿಂದ ಪ್ರತಿಯೊಂದು ಕ್ಷೇತ್ರ ಗುರುತಿಸಲ್ಪಡುತ್ತದೆ ಎಂದು ಶ್ರೀ ಸಂಸ್ಥಾನ ಗೌಡ
ಪಾದಾಚಾರ್ಯ ಕೈವಲ್ಯ ಮಠಾಧೀಶ ಶ್ರೀಮದ್‌ ಗುರು ಶಿವಾನಂದ ಸರಸ್ವತೀ ಸ್ವಾಮೀಜಿ ನುಡಿದರು.

ಅವರು ಶನಿವಾರ ಪಳ್ಳಿ ಅಡಪಾಡಿ ಶ್ರೀ ಉಮಾಮಹೇಶ್ವರ, ಶ್ರೀ ದುರ್ಗಾ ಪರಮೇಶ್ವರೀ ದೇಗುಲದಲ್ಲಿ ಕ್ಷೇತ್ರದ ವಾಯವ್ಯ ಭಾಗದ ಪುರಾತನ ಆಲಡೆ ಸಾನ್ನಿಧ್ಯಗಳ ಪುನಃ ಪ್ರತಿಷ್ಠಾಪನಾಂಗ ಬ್ರಹ್ಮಕಲಶೋತ್ಸವ, ಸಹಸ್ರ ಚಂಡಿಕಾ ಮಹಾಯಾಗ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಪಳ್ಳಿ ಅಡಪಾಡಿಯಲ್ಲಿ ನಡೆದ ಕ್ಷೇತ್ರ ನಿರ್ಮಾಣ ಇಲ್ಲಿನ ಧರ್ಮದರ್ಶಿ ಪುಂಡಲೀಕ ನಾಯಕ್‌ ಅವರ ಶ್ರಮದ ಪರಿಣಾಮ ಎಂದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಕ್ತಿ, ಶ್ರದ್ಧೆಯಿಂದ ಅಡಪಾಡಿಯಲ್ಲಿ ಧಾರ್ಮಿಕ ಚಿಂತನೆ ನಡೆಯುತ್ತಿದೆ ಎಂದರು.

ಸಚಿವ ಸುನಿಲ್‌ ಕುಮಾರ್‌, ಜೋತಿಷ ವಿ| ಪ್ರಸನ್ನ ಆಚಾರ್ಯ, ಕ್ಷೇತ್ರದ ಧರ್ಮದರ್ಶಿ ಪುಂಡಲೀಕ ನಾಯಕ್‌, ಶಾಸಕ ರಘುಪತಿ ಭಟ್‌, ಮಂಗಳೂರಿನ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಗೋಕುಲದಾಸ್‌ ನಾಯಕ್‌, ಮಾಹೆ ಕುಲಪತಿ ಲೆ|ಕ| ಡಾ| ಎಂ.ಡಿ. ವೆಂಕಟೇಶ್‌, ಸಹ ಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌, ಉದ್ಯಮಿ ಪುರುಷೋತ್ತಮ ಶೆಟ್ಟಿ, ಕಾರ್ಕಳ ಶ್ರೀ ಪದ್ಮಗೋಪಾಲ ಎಜುಕೇಶನ್‌ ಟ್ರಸ್ಟ್‌ ಅಧ್ಯಕ್ಷ ಸುಧಾಕರ ಶೆಟ್ಟಿ, ಕಾರ್ಕಳ ರಾಜಾಪುರ ಸಾರಸ್ವತ ಕ್ರೆಡಿಟ್‌ ಸೊಸೈಟಿಯ ಅಧ್ಯಕ್ಷ ಕಡಾರಿ ರವೀಂದ್ರ ಪ್ರಭು, ಪಳ್ಳಿ ಪಂ. ಅಧ್ಯಕ್ಷ ಸಂದೀಪ್‌ ಅಮೀನ್‌, ದುಬಾೖ ಉದ್ಯಮಿ ರಾಜಶೇಖರ್‌ ಚೌಟ, ಉದ್ಯಮಿ ಸಖಾರಾಮ್‌ ಶೆಟ್ಟಿ, ಶ್ರೀಶ ನಾಯಕ್‌ ಪೇತ್ರಿ, ಉದ್ಯಮಿಗಳಾದ ಧನಂಜಯ ಅಮೀನ್‌ ಬೆಳ್ಳಾಲ, ಮಂಜುನಾಥ ಶೆಟ್ಟಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಸ್ವಾಮೀಜಿ ಯವರನ್ನು, ಡಾ| ಹೆಗ್ಗಡೆಯವರನ್ನು ಹಾಗೂ ಅತಿಥಿಗಳನ್ನು ಗೌರವಿಸ ಲಾಯಿತು. ನೀರೆ ರವೀಂದ್ರ ನಾಯಕ್‌ ಸ್ವಾಗತಿಸಿ, ಹರೀಶ್‌ ನಾಯಕ್‌ ಅಜೆಕಾರು ನಿರೂಪಿಸಿದರು.

ಟಾಪ್ ನ್ಯೂಸ್

1-sadas

Rabkavi Banhatti ಹಿಪ್ಪರಗಿ ಜಲಾಶಯ ಖಾಲಿ; ಆತಂಕದಲ್ಲಿ ಜನತೆ

amithab RAJANIKANTH

32 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ ಬಿಗ್‌ ಬಿ – ತಲೈವಾ

1rewe

Vijayapura: ಕರಿ ಓಟದ ಹೋರಿ ಇರಿತ; 8 ಜನರಿಗೆ ಗಾಯ

1-sadsadsad

WTC title ; ಆಸ್ಟ್ರೇಲಿಯ ರಣತಂತ್ರ: ಭಾರತಕ್ಕೆ ಬೃಹತ್ ಗುರಿ ನೀಡಿ ಶಾಕ್

arrest-25

Mumbai; 1 ಕೋಟಿ ರೂ.ಮೌಲ್ಯದ ಮಾದಕ ವಸ್ತು ಸಹಿತ ವಿದೇಶಿ ವ್ಯಕ್ತಿ ಸೆರೆ

1-wewerrwe

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

1-sadadsad

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-ifb-harsha-showrrom

Udupi Harsha Showroom: ‘ಐಎಫ್ ಬಿ ಡೀಪ್‌ ಕ್ಲೀನ್‌’ ವಾಷಿಂಗ್‌ ಮೆಷಿನ್‌ ಬಿಡುಗಡೆ

2-kaup-leopard

Kaup News: ಅದಮಾರು – ಎರ್ಮಾಳಿನಲ್ಲಿ ಚಿರತೆ ಪ್ರತ್ಯಕ್ಷ

karಪಾದಚಾರಿ ಸಾವಿಗೆ ಕಾರಣವಾದ ಚಾಲಕನ ಬಂಧನ,ಲಾರಿ ಪೊಲೀಸ್‌ ವಶ

ಪಾದಚಾರಿ ಸಾವಿಗೆ ಕಾರಣವಾದ ಚಾಲಕನ ಬಂಧನ,ಲಾರಿ ಪೊಲೀಸ್‌ ವಶ

Udupi: ನ್ಯಾಯಾಲಯದ ಆವರಣದೊಳಗೆ ಹಲ್ಲೆ

Udupi: ನ್ಯಾಯಾಲಯದ ಆವರಣದೊಳಗೆ ಹಲ್ಲೆ

ಜೂ.11-12:ಕಾಪು ಮಾರಿಯಮ್ಮ, ಉಚ್ಛಂಗಿ ದೇವಿ ಗದ್ದುಗೆಯ ತಾತ್ಕಾಲಿಕ ಗುಡಿಗೆ ಸಾನಿಧ್ಯ ಚಲನೆ

ಜೂ.11-12:ಕಾಪು ಮಾರಿಯಮ್ಮ, ಉಚ್ಛಂಗಿ ದೇವಿ ಗದ್ದುಗೆಯ ತಾತ್ಕಾಲಿಕ ಗುಡಿಗೆ ಸಾನಿಧ್ಯ ಚಲನೆ

MUST WATCH

udayavani youtube

ಆರೋಗ್ಯ, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಪ್ರಥಮ ಆದ್ಯತೆ: ಕಿರಣ್‌ ಕೊಡ್ಗಿ

udayavani youtube

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್‌ ಘೀ ರೋಸ್ಟ್‌

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಹೊಸ ಸೇರ್ಪಡೆ

1-sadas

Rabkavi Banhatti ಹಿಪ್ಪರಗಿ ಜಲಾಶಯ ಖಾಲಿ; ಆತಂಕದಲ್ಲಿ ಜನತೆ

1-sadasd

Sirsi ಭಾರಿ ಮೌಲ್ಯದ ನಾಟಾ ಅಕ್ರಮ ಸಾಗಾಟ; ನಾಲ್ವರ ಬಂಧನ

amithab RAJANIKANTH

32 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ ಬಿಗ್‌ ಬಿ – ತಲೈವಾ

1rewe

Vijayapura: ಕರಿ ಓಟದ ಹೋರಿ ಇರಿತ; 8 ಜನರಿಗೆ ಗಾಯ

1-adsd

Guarantee Scheme ಟೀಕಿಸಿ ಸ್ಟೇಟಸ್; ಶಿಕ್ಷಕ- ಶಿಕ್ಷಕಿಗೆ ನೋಟಿಸ್