![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಕಾಪು: ಕ್ವಾರಂಟೈನ್ನಲ್ಲಿ 448 ಮಂದಿ
Team Udayavani, May 25, 2020, 9:34 AM IST
![ಕಾಪು: ಕ್ವಾರಂಟೈನ್ನಲ್ಲಿ 448 ಮಂದಿ](https://www.udayavani.com/wp-content/uploads/2020/05/xKapu-qau-620x348.jpg)
ಕ್ವಾರಂಟೈನ್ ಪ್ರದೇಶದಲ್ಲಿ ವೈದ್ಯಕೀಯ ಸಿಬಂದಿ.
ಕಾಪು : ಮಹಾರಾಷ್ಟ್ರ ಮತ್ತಿತರ ಕಡೆಗಳಿಂದ ಬಂದಿರುವ 448 ಮಂದಿ ಕಾಪು ತಾಲೂಕಿನ ವಿವಿಧೆಡೆ ಕ್ವಾರಂಟೈನ್ನಲ್ಲಿದ್ದು ಅವರಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಲಾಗಿದೆ. ಇವರಲ್ಲಿ 325 ಮಂದಿ ಸರಕಾರಿ ಮತ್ತು 123 ಮಂದಿ ಖಾಸಗಿ ವ್ಯವಸ್ಥೆಯ ಕ್ವಾರಂಟೈನ್ನಲ್ಲಿದ್ದಾರೆ. ಇವರಿಗೆ ಕಾಪು, ಮೂಳೂರು ಮತ್ತು ಶಿರ್ವ ವ್ಯಾಪ್ತಿಯಲ್ಲಿ ಸರಕಾರಿ ಕ್ವಾರಂಟೈನ್ನ ವ್ಯವಸ್ಥೆ ಮಾಡಲಾಗಿದ್ದು, ಖಾಸಗಿಯಾಗಿ ಉಳಿದುಕೊಳ್ಳಲು ಬಯಸಿರುವವರಿಗೆ ಹೊಟೇಲ್ಗಳಲ್ಲಿನ ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಲಾಗಿದೆ.
ಪ್ರತೀ ಕ್ವಾರಂಟೈನ್ ಕೇಂದ್ರಗಳಲ್ಲಿ ತಾಲೂಕು ಆಡಳಿತ, ಪುರಸಭೆ, ಕಂದಾಯ ಇಲಾಖೆ, ಆರೋಗ್ಯ ಇಲಾಖೆಯ ಸಿಬಂದಿ ಕರ್ತವ್ಯದ ಮೇಲ್ವಿಚಾರಣೆ ವಹಿಸಿಕೊಂಡಿದ್ದು, ಪೊಲೀಸ್ ಇಲಾಖೆ ಮತ್ತು ಗೃಹ ರಕ್ಷಕದಳದ ಸಿಬಂದಿ ಮೂಲಕ ಭದ್ರತೆ ಒದಗಿಸಲಾಗಿದೆ. ತಾಲೂಕಿನ ವಿವಿಧೆಡೆಗಳಲ್ಲಿ ಸರಕಾರಿ ಕ್ವಾರಂಟೈನ್ನಲ್ಲಿ ಇರುವವರಿಗೆ ಬೆಳಗ್ಗಿನ ಚಹಾ – ಉಪಾಹಾರ, ಮಧ್ಯಾಹ್ನದ ಊಟ, ಸಂಜೆಯ ಚಹಾ, ರಾತ್ರಿಯ ಊಟದ ವ್ಯವಸ್ಥೆಯನ್ನು ಕಾಪು ಹೊಸ ಮಾರಿಗುಡಿಯಿಂದ ಪೂರೈಸಲಾಗುತ್ತಿದೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.