ಕಾರ್ಕಳ:ಪ್ರತೀಕ್ಷಾ ಪ್ಲಾಸ್ಟಿಕ್ ಇಂಡಸ್ಟ್ರಿಯಲ್ಲಿ ಅಗ್ನಿ ಅವಘಡ:ಹಲವು ವಸ್ತುಗಳು ಬೆಂಕಿಗಾಹುತಿ
Team Udayavani, Apr 5, 2021, 12:37 PM IST
ಕಾರ್ಕಳ: ನಿಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಬಳಿ ಪ್ರತೀಕ್ಷಾ ಪ್ಲಾಸ್ಟಿಕ್ ಇಂಡಸ್ಟ್ರಿ ಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಅನಾಹುತ ಸಂಭವಿಸಿದ್ದು, ಹಲವಾರು ವಸ್ತುಗಳು ಬೆಂಕಿಗೆ ಆಹುತಿಯಾಗಿದೆ
ಬೆಂಕಿಯು ಇಡೀ ಫ್ಯಾಕ್ಟರಿಗೆ ಆವರಿಸಿದ್ದು,ಕೂಡಲೇ ಸ್ಥಳೀಯರು ಕಾರ್ಕಳ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ಆರಿಸುವಲ್ಲಿ ಯಶಸ್ಇಯಾಗಿದೆ.
ರಾಜೇಶ್ ಭಟ್ ಎನ್ನುವರಿಗೆ ಸೇರಿದ್ದು ಇಂಡಸ್ಟ್ರಿ ಇದಾಗಿದ್ದು, 03 ಪ್ರಿಂಟಿಂಗ್ ಮೆಷಿನ್,13-ಹೊಲಿಗೆ ಯಂತ್ರ,ಮತ್ತು ರಾ ಮೆಟ್ರಿಯಲ್ಸ್ ಭಸ್ಮವಾಗಿದೆ.
ಇದನ್ನೂ ಓದಿ: ಸಕ್ಕರೆ ಕಾಯಿಲೆ ಸಮಸ್ಯೆ: ಸಿ.ಡಿ ಲೇಡಿ ತಾಯಿ ಆಸ್ಪತ್ರೆಗೆ ದಾಖಲು
ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಬಿ ಎಮ್ ಸಂಜೀವ, ದಫೇದಾರ್ ಅಚ್ಚುತ್, ಉದಯಕುಮಾರ್ , ಸಿಬ್ಬಂದಿಗಳಾದ ಚಂದ್ರಶೇಖರ್, ಕಲ್ಲಪ್ಪ, ಸುರೇಶ್ ಕುಮಾರ್, ಸುಜಯ , ಹಸ್ಸನ್ ಸಾಬ್ ಮುಲ್ತಾನಿ, ಸಚಿನ್, ಶಿವಯ್ಯ ಭಾಗವಹಿಸಿದ್ದರು.
ಇದನ್ನೂ ಓದಿ: ಪರಂ ಅರ್ಜಿ ವಿಚಾರಣೆ: ಗೃಹ ಸಚಿವ ದೇಶಮುಖ್ ವಿರುದ್ಧ ಸಿಬಿಐ ತನಿಖೆ ನಡೆಸಲಿ ಬಾಂಬೆ ಹೈಕೋರ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ