ಮನೆ ಬಾಗಿಲಿಗೆ ಉಚಿತ ದಾಖಲೆ ಅಭಿಯಾನ

ಕಾರ್ಕಳ: ಬೃಹತ್‌ ಕಂದಾಯ ಮೇಳ ಉದ್ಘಾಟಿಸಿ ಸಚಿವ ಆರ್‌. ಅಶೋಕ್‌

Team Udayavani, Feb 20, 2022, 5:20 AM IST

ಮನೆ ಬಾಗಿಲಿಗೆ ಉಚಿತ ದಾಖಲೆ ಅಭಿಯಾನ

ಕಾರ್ಕಳ: ರಾಜ್ಯದ 56 ಲಕ್ಷ ರೈತರ ಮನೆಗೆ ಪ್ರಮಾಣಪತ್ರ, ಕಂದಾಯ ದಾಖಲೆಗಳನ್ನು ಉಚಿತವಾಗಿ ನೀಡುವ “ಮನೆ ಬಾಗಿಲಿಗೆ ಬರುತ್ತಿದೆ ನೋಡಿ ದಾಖಲೆ’ ಅಭಿಯಾನ ಶೀಘ್ರವೇ ನಡೆಯಲಿದೆ ಎಂದು ಸಚಿವ ಆರ್‌. ಅಶೋಕ್‌ ಹೇಳಿದರು.

ಕಾರ್ಕಳದಲ್ಲಿ ಬೃಹತ್‌ ಕಂದಾಯ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕುಮ್ಕಿ, ಡೀಮ್ಡ್ ಫಾರೆಸ್ಟ್‌ ಎಂದು ಒಟ್ಟು 68,794 ಹೆಕ್ಟೇರ್‌ ಜಮೀನು ಉಡುಪಿ ಜಿಲ್ಲೆಯೊಂದರಲ್ಲೇ ಇದೆ. ಜಿಲ್ಲೆಯಲ್ಲಿ 34,918 ಹೆಕ್ಟೇರ್‌ ಜಮೀನು, ರಾಜ್ಯದಲ್ಲಿ 15 ಲಕ್ಷ ಎಕರೆ ಭೂಮಿಯನ್ನು ಉಳುಮೆದಾರ ಬಡವರಿಗೆ ನೀಡುತ್ತೇವೆ. ಈ ಸಂಬಂಧ ಸುಪ್ರೀಂ ಕೋರ್ಟ್‌ಗೆ ಅಫಿದವಿತ್‌ ಹಾಕಿದ್ದೇವೆ. ಅರಣ್ಯ ಇಲಾಖೆ ಜತೆಗೂ ಮಾತುಕತೆ ನಡೆಸಿದ್ದೇವೆ ಎಂದರು.

ಸರ್ವೇ ಇಲಾಖೆಯಲ್ಲಿ 2 ಲಕ್ಷ ಕಡತ ವಿಲೇ ಬಾಕಿ ಇದ್ದು, 6 ತಿಂಗಳಲ್ಲಿ ಇತ್ಯರ್ಥ ಪಡಿಸುತ್ತೇವೆ. 800 ನೋಟಿಫೈಡ್‌ ಸರ್ವೇಯರ್‌ಗಳ ನೇಮಕ ವಾಗಿದ್ದು, ಶೀಘ್ರ ಮತ್ತೆ 800 ಮಂದಿ ಯನ್ನು 2 ತಿಂಗಳಲ್ಲಿ ನೇಮಕ ಮಾಡ ಲಾಗುವುದು. ಪ್ರತೀ ವರ್ಷ 7,500 ಕೋ.ರೂ. ಹಣ ಪಿಂಚಣಿಗೆ ನೀಡ ಲಾಗುತ್ತದೆ. ಬೋಗಸ್‌ ಪಿಂಚಣಿ ದಾರರರನ್ನು ಸೃಷ್ಟಿಸಿ ಹಣ ಕಬಳಿಸುತ್ತಿದ್ದ ಮಧ್ಯವರ್ತಿಗಳನ್ನು ಪತ್ತೆ ಹಚ್ಚಿ 400 ಕೋಟಿ ರೂ. ಉಳಿಸಿ, 6 ತಿಂಗಳಲ್ಲಿ 35 ಸಾವಿರ ಹೊಸ ಅರ್ಹರಿಗೆ ಪಿಂಚಣಿ ವಿತರಿಸಲಾಗಿದೆ. ಕಾರ್ಕಳದಲ್ಲಿ ಆರಂಭಗೊಂಡ ಕಡತ ವಿಲೇ ಸಪ್ತಾಹವನ್ನು ರಾಜ್ಯದ ಎಲ್ಲ ತಾಲೂಕು ಗಳಿಗೆ ವಿಸ್ತರಿಸಲಾಗುವುದು ಎಂದರು. ಸಚಿವ ಸುನಿಲ್‌ ಕುಮಾರ್‌ ಅವರು ಸವಲತ್ತು ವಿತರಣೆ, ಅಭಿವೃದ್ಧಿಯಲ್ಲಿ “ಪವರ್‌ಫುಲ್ ‘ ಎಂದು ಶ್ಲಾಘಿ ಸಿದರು.

ಸಚಿವ ಸುನಿಲ್‌ ಮಾತನಾಡಿ, ಸಚಿವ ಅಶೋಕ್‌ ಈ ಹಿಂದೆ ಮಡಿಲು, 108 ಯೋಜನೆ ಜಾರಿಗೆ ತಂದವರು. ಕಂದಾಯ ಸಚಿವರಾದ ಬಳಿಕ 60 ವರ್ಷ ತಲುಪಿದ ಎಲ್ಲರಿಗೂ ಪಿಂಚಣಿ ನೀಡುವ ಯೋಜನೆ ತಂದಿದ್ದು, ಕಾರ್ಕಳದಲ್ಲಿ 1,700 ಮಂದಿ ಪಿಂಚಣಿ ಪಡೆಯುತ್ತಿದ್ದಾರೆ ಎಂದರು.

ಹಿಜಾಬ್‌ ಹದ್ದು ಮೀರಿದರೆ ಬಿಗಿ
ಹಿಜಾಬ್‌ ವಿವಾದ ಕ್ಷಿಪ್ರಗತಿಯಲ್ಲಿ ಎಲ್ಲೆಡೆ ವ್ಯಾಪಿಸಿದ್ದರ ಹಿಂದೆ ಮತೀಯ ಸಂಘಟನೆಗಳ ಕೈವಾಡವಿದೆ. ಪ್ರತಿಭಟನೆನಿರತ ಮಕ್ಕಳಿಗೆ ತಿದ್ದಿಕೊಳ್ಳಲು, ತಿಳಿವಳಿಕೆ ಮೂಡಿಸಲು ಪ್ರಯತ್ನಿಸುತ್ತಿದ್ದೇವೆ. ಮಕ್ಕಳಾದ್ದರಿಂದ ಒಮ್ಮೆಲೇ ಕ್ರಮ ತೆಗೆದುಕೊಂಡಿಲ್ಲ. ಹದ್ದು ಮೀರಿ ವರ್ತಿಸಿದರೆ ಏನು ಕ್ರಮ ತೆಗೆದುಕೊಳ್ಳಬೇಕು ಎಂದು ಗೊತ್ತಿದೆ ಎಂದು ಸಚಿವ ಅಶೋಕ್‌ ಹೇಳಿದರು.

ಟಾಪ್ ನ್ಯೂಸ್

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.