karnataka election 2023; ಕಾರ್ಕಳ ಪೇಟೆ ಸಂಚಾರ ಸಮಸ್ಯೆಗೆ ದೊರೆಯಲಿ ಮುಕ್ತಿ


Team Udayavani, Apr 12, 2023, 5:12 PM IST

karnataka election 2023; ಕಾರ್ಕಳ ಪೇಟೆ ಸಂಚಾರ ಸಮಸ್ಯೆಗೆ ದೊರೆಯಲಿ ಮುಕ್ತಿ

ಕಾರ್ಕಳ: ತಾಲೂಕಿನ ಕೇಂದ್ರಭಾಗವಾಗಿ ರುವ ಪೇಟೆ ಪರಿಸರ ಎಲ್ಲ ರೀತಿಯಿಂದಲೂ ಚಟುವಟಿಕೆಯ ಕೇಂದ್ರವಾಗಿದೆ. ಹೆಚ್ಚುತ್ತಿರುವ ಜನಸಂಖ್ಯೆ, ವಾಹನ ಸಂಖ್ಯೆಗೆ ಅನುಗುಣವಾಗಿ ರಸ್ತೆ ಇಕ್ಕಟ್ಟಾಗಿರುವುದು, ಸೂಕ್ತ ಪಾರ್ಕಿಂಗ್‌ ವ್ಯವಸ್ಥೆ ಇಲ್ಲದಿರುವುದು ಬಹುದೊಡ್ಡ ಸಮಸ್ಯೆ ಯಾಗಿ ಕಾಡುತ್ತಿದೆ. ನಗರ ರಸ್ತೆ ವಿಸ್ತರಣೆ, ಸೂಕ್ತ ಪಾರ್ಕಿಂಗ್‌ ಕಲ್ಪಿಸಬೇಕು ಎನ್ನುವುದು ಬೆಳೆಯುತ್ತಿರುವ ಕಾರ್ಕಳ ಪಟ್ಟಣದ ಅತ್ಯಾವಶ್ಯಕ ಬೇಡಿಕೆ.

ಕಾರ್ಕಳ ಪೇಟೆಗೆ ಆಗಮಿಸುವುದೆಂದರೆ ಒಂದು ರೀತಿಯ ಭಯ. ಇದಕ್ಕೆ ಕಾರಣ ಕಿರಿದಾದ ಮುಖ್ಯ ರಸ್ತೆಯಿಂದಾಗಿ ಪಾರ್ಕಿಂಗ್‌ ಅವ್ಯವಸ್ಥೆಗಳು. ಒಂದೆಡೆ ಫ‌ುಟ್‌ಪಾತ್‌ ಇಲ್ಲ, ಇನ್ನೊಂದೆಡೆ ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್‌. ಕಳೆದ 10 ವರ್ಷಗಳಿಂದ ರಸ್ತೆ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳದೆ ನನೆಗುದಿಗೆ ಬಿದ್ದಿದೆ.

ರಸ್ತೆಯ ಇಕ್ಕೆಲಗಳಲ್ಲಿ ಏಳೇಳು ಅಡಿ ಜಾಗ ಬಿಟ್ಟು ಕೊಡಬೇಕು ಎನ್ನುವ ಜಿಲ್ಲಾಡಳಿತದ ನಿರ್ದೇಶನಕ್ಕೆ ಆ ಭಾಗದ ಜನತೆ ಪೂರ್ಣವಾಗಿ ಸ್ಪಂದಿಸಿಲ್ಲ. ಮುಖ್ಯ ರಸ್ತೆಯಲ್ಲಿ ವಾಹನ ಓಡಾಟಕ್ಕೆ ಸ್ಥಳಾವಕಾಶದ ಕೊರತೆಯಾಗುತ್ತಿದ್ದು, ವಾಹನ ದಟ್ಟಣೆ ಹೆಚ್ಚಿಸಿದೆ. ಜತೆಗೆ ಮುಖ್ಯ ರಸ್ತೆಯ ಇಕ್ಕೆಲದಲ್ಲಿ ಸೂಕ್ತ ಫ‌ುಟ್‌ಪಾತ್‌ ನಿರ್ಮಾ ಣಗೊಳ್ಳದೇ ಇರುವುದರಿಂದ ಪಾದಚಾರಿಗಳು ಎಲ್ಲಿ ನಡೆದಾಡಬೇಕು ಎನ್ನುವ ಪ್ರಶ್ನೆ ಎದುರಾಗುತ್ತಿದೆ.

ಹಲವು ಬಸ್‌ಗಳು ಹಳೆ ಬಸ್‌ ನಿಲ್ದಾಣ ಪ್ರವೇ ಶಿಸುವ ಮುನ್ನ ರಿಕ್ಷಾ ಸ್ಟ್ಯಾಂಡ್‌ ಬಳಿ ನಿಲ್ಲಿಸಿ, ಪ್ರಯಾಣಿಕರನ್ನು ಇಳಿಸುತ್ತಿರುವುದರಿಂದಲೂ ಟ್ರಾಫಿಕ್‌ ಜಾಮ್‌ ಉಂಟಾಗುತ್ತಿದೆ. ಬಸ್‌ಗಳು ನೇರ ಬಸ್‌ ನಿಲ್ದಾಣ ಪ್ರವೇಶಿಸುವಂತಾದಲ್ಲಿ, ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಆದರೆ ನಿಯಮ ಪರಿಪಾಲಿಸುವಲ್ಲಿ ಆದೇಶಿ ಸುವರಾರು ಎನ್ನುವುದೇ ಪ್ರಶ್ನೆ.

ಆನೆಕೆರೆಯಿಂದ ಮೂರು ಮಾರ್ಗವಾಗಿ ಹಳೆ ಬಸ್‌ ನಿಲ್ದಾಣ ಪ್ರವೇಶಿಸುವಾಗ ವಾಹನ ದಟ್ಟಣೆ ಯಿಂದ ಗಂಟೆಗಟ್ಟಲೇ ಕಾಯುವ ದುಃಸ್ಥಿತಿ ಇದೆ. ಸಾಲ್ಮರ ಕಡೆಯಿಂದ ಹಾಗೂ ಆನೆ ಕೆರೆಯಿಂದ ಬರುವ ವಾಹನಗಳು ಮೂರು ಮಾರ್ಗದ ಬಳಿ ಒಟ್ಟುಗೂಡಿ ಮುಂದೆ ಸಾಗುವ ಅನಿವಾರ್ಯತೆ ಇರುವುದರಿಂದ ಅಪಾಯ ಎದುರಾಗುವುದೇ ಹೆಚ್ಚು. ಇನ್ನೊಂದೆಡೆ ಮೂರು ಮಾರ್ಗದಿಂದ ಮಾರುಕಟ್ಟೆ ಸಂಪರ್ಕ ರಸ್ತೆ ಕಿರಿದಾಗಿದ್ದರೂ, ದ್ವಿಚಕ್ರ ವಾಹನ ಹೊರತುಪಡಿಸಿ, ಉಳಿದ ಲಘು ವಾಹನಗಳಾದ ಕಾರು, ರಿûಾ ಆ ಮಾರ್ಗವನ್ನು ಪ್ರವೇಶಿಸುತ್ತಿರುವುದು ನಡೆ ದಾಡಲೂ ಕಷ್ಟವಾಗುತ್ತಿದೆ. ಒಟ್ಟಿನಲ್ಲಿ ನಗರದಲ್ಲಿ ಟ್ರಾಫಿಕ್‌ ಸಮಸ್ಯೆ ಬಹುಕಾಲದ್ದಾಗಿದ್ದು, ರಸ್ತೆ ವಿಸ್ತರಣೆ, ಸೂಕ್ತ ಪಾರ್ಕಿಂಗ್‌ ಇಂದಿನ ಅಗತ್ಯವಾಗಿದೆ.

ಇನ್ನು ನಗರದ ಒಳಚರಂಡಿ ವ್ಯವಸ್ಥೆ ಕೂಡ ಸಮರ್ಪಕವಾಗಿಲ್ಲ. ಮುಖ್ಯ ರಸ್ತೆಗಳ ಒಳಚರಂಡಿ ಚೇಂಬರ್‌ಗಳಲ್ಲಿ ಮಲಿನ ನೀರು ಸೋರಿಕೆಯಾಗಿ ಸಮಸ್ಯೆಗಳು ಉಂಟಾಗುತ್ತಲೇ ಇರುತ್ತದೆ. ಸ್ಥಳೀಯ ನಿವಾಸಿಗಳ ಬಾವಿಗಳು ಕೂಡ ಕಲುಷಿ ತಗೊಳ್ಳುತ್ತಿದೆ. ಬಹುಕೋಟಿ ರೂ. ವೆಚ್ಚದಲ್ಲಿ ಒಳಚರಂಡಿ ವ್ಯವಸ್ಥೆಯನ್ನು ಇಲ್ಲಿ ತರುವ ನಿಟ್ಟಿ ಯಲ್ಲಿ ಸಮರ್ಪಕ ಯೋಜನೆ ರೂಪಿಸದೇ ಇರುವುದು ಸಮಸ್ಯೆಯಾಗಿದ್ದು ಈ ಬಗ್ಗೆ ಸೂಕ್ತ ಪರ್ಯಾಯ ವ್ಯವಸ್ಥೆಗಳ ಅಗತ್ಯವಿದೆ. ಸ್ವತ್ಛ, ಸುಂದರ ಕಾರ್ಕಳ ಕನಸು ನಸಾಗುವುದಕ್ಕೆ ಈ ಸಮಸ್ಯೆಗಳೇ ಅಡ್ಡಿಯಾಗಿದೆ.

-ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.