Udupi: ಕರ್ನಾಟಕ ರಾಜ್ಯಪಾಲರಿಗೆ ಉಡುಪಿ ಬಿಜೆಪಿ ನಿಯೋಗದಿಂದ ಗೌರವ
Team Udayavani, Oct 10, 2023, 2:14 PM IST
ಉಡುಪಿ: ಕೋಟ ಶಿವರಾಮ ಕಾರಂತರ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲೆಗೆ ಆಗಮಿಸಿದ ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಉಡುಪಿ ಬಿಜೆಪಿ ನಿಯೋಗದಿಂದ ಗೌರವ ಸಲ್ಲಿಸಲಾಯಿತು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಲಾಡಿ ಸುರೇಶ್ ನಾಯಕ್ ರಾಜ್ಯಪಾಲರಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಶಾಸಕರುಗಳಾದ ಯಶ್ ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ ಗಂಟಿಹೊಳೆ, ಮಾಜಿ ಶಾಸಕ ಕೆ. ರಘುಪತಿ ಭಟ್, ಪ್ರಮೋದ್ ಮಧ್ವರಾಜ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ ಶೆಟ್ಟಿ, ಜಿಲ್ಲಾ ಬಿಜೆಪಿ ವಕ್ತಾರರಾದ ಕೆ ರಾಘವೇಂದ್ರ ಕಿಣಿ, ಪೂರ್ಣಿಮಾ ಸುರೇಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು
Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು
Theme Park Karkala ಅವಶೇಷ ತೆರವಿಗೆ ಕೋರ್ಟ್ ಆದೇಶ; ಜಿಲ್ಲಾಧಿಕಾರಿ ತಡೆ!
Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ
ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ
MUST WATCH
ಹೊಸ ಸೇರ್ಪಡೆ
Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!
IPL;ಇಂದು ಆರ್ಸಿಬಿ ಎದುರಾಳಿ ಗುಜರಾತ್ ಟೈಟಾನ್ಸ್:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ
England; 20 ವರ್ಷದ ಕ್ರಿಕೆಟಿಗ ನಿಗೂಢ ಸಾವು!
China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ