ಕಟಪಾಡಿ: 820 ಚದರ ಅಡಿಗಳಲ್ಲಿ 220 ಗಿಡಗಳ ಮಿಯಾವಾಕಿ ವನ  


Team Udayavani, Jun 5, 2020, 5:37 AM IST

ಕಟಪಾಡಿ: 820 ಚದರ ಅಡಿಗಳಲ್ಲಿ 220 ಗಿಡಗಳ ಮಿಯಾವಾಕಿ ವನ  

ಕಟಪಾಡಿ: ದಕ್ಷಿಣ ಕರ್ನಾಟಕದ ಪ್ರಥಮ ಮಿಯಾವಾಕಿ ಅರಣ್ಯವಾಗಿ ಕಟಪಾಡಿ ಪೊಸಾರ್‌ ನಿವಾಸಿ ಕೆ. ಮಹೇಶ್‌ ಶೆಣೈ 820 ಚದರ ಅಡಿಯಲ್ಲಿ 220 ವಿವಿಧ ತಳಿಯ ಸ್ಥಳೀಯ ಮರದ ಗಿಡಗಳನ್ನು ಬೆಳೆಸಿ ಮಾದರಿಯಾಗಿದ್ದಾರೆ.

ಪರಿಸರ ಮಾಲಿನ್ಯ, ಅಂತರ್‌ಜಲವೃದ್ಧಿ, ಹೆಚ್ಚುತ್ತಿರುವ ಭೂಮಿಯ ತಾಪಮಾನದ ನಿಯಂತ್ರಣ, ಜೀವ ವೈವಿಧ್ಯಗಳಿಗೆ ಆಸರೆಯಾಗಿ ಈ ಮಿಯಾವಾಕಿ ಕಾಡು ತನ್ನದೇ ಕೊಡುಗೆ ನೀಡುತ್ತಿದೆ.

ಕಟಪಾಡಿ ಮಹೇಶ್‌ ಶೆಣೈ ಪೊಸಾರಿನ ಗುರುಕೃಪಾದಲ್ಲಿ ಒಂದು ಮೀಟರ್‌ ಅಂತರವನ್ನು ಕಾಪಾಡಿಕೊಂಡು ಸಾಗುವಾನಿ, ಬಾದಾಮಿ, ಹೊಂಗೆ ಸಹಿತ 11 ವಿವಿಧ ವರ್ಗದ 220 ಗಿಡಗಳನ್ನು ನೆಟ್ಟಿದ್ದಾರೆ. ಗಿಡಗಳು ವೇಗವಾಗಿ ಮತ್ತು ದಟ್ಟವಾಗಿ ಬೆಳೆದು ನಿಲ್ಲುವುದೇ ಮಿಯಾವಾಕಿ ಕಾಡಿನ ಹಿರಿಮೆ. ಹಿರಿಯರ ನೆನಪಿಗಾಗಿ ಗಣಪತಿ ವನ ಎಂದು ಮಹೇಶ್‌ ಶೆಣೈ ಹೆಸರಿಟ್ಟಿದ್ದಾರೆ.

ಏನಿದು ಮಿಯಾವಾಕಿ ಕಾಡು?
ಮಿಯಾವಾಕಿ ವಿಧಾನವು ಪಂಜಾಬ್‌, ಮುಂಬಯಿ, ಬೆಂಗಳೂರು ಮುಂತಾದ ಕಡೆಗಳಲ್ಲಿ ಅತ್ಯಂತ ಜನಪ್ರಿಯ. ಈ ವಿಧಾನದ ಮೂಲಕ ಕಡಿಮೆ ಸ್ಥಳದಲ್ಲಿ ಖಾಸಗಿ ಅರಣ್ಯ ನಿರ್ಮಿಸಬಹುದಾಗಿದೆ. ಕೇವಲ ಎರಡು, ಮೂರು ಸೆಂಟ್ಸ್‌ ಜಾಗದಲ್ಲಿ 220ರಿಂದ 400 ಗಿಡಗಳನ್ನು ಬೆಳೆಯಬಹುದು. ಇದರಲ್ಲಿ ಎರಡು ಹಂತಗಳಿದ್ದು ಮೊದಲನೇ ಹಂತದಲ್ಲಿ ಗಿಡ ನೆಡಲು ಬೇಕಾಗುವಂತಹ ಮಣ್ಣಿನ ಪದರವನ್ನು ರಚಿಸುವುದು ಮತ್ತು ಎರಡನೇ ಹಂತದಲ್ಲಿ ಸಸಿಗಳನ್ನು ನೆಡುವುದು ಎಂದು ಮಹೇಶ್‌ ಶೆಣೈ ಮಾಹಿತಿ ನೀಡಿದ್ದಾರೆ.

ಅರಣ್ಯದ ವಿಶೇಷತೆ
ಇದು ದಕ್ಷಿಣ ಕರ್ನಾಟಕದ ಪ್ರಥಮ ಮಿಯಾವಾಕಿ ಅರಣ್ಯವಾಗಿದ್ದು, 820 ಚದರ ಅಡಿಯಲ್ಲಿ 220 ಸ್ಥಳೀಯ ಸಸಿಗಳು ನೆಟ್ಟಿದ್ದೇನೆ. ಎಲ್ಲ ತರಹದ ಗಿಡಗಳು ಒಂದೇ ಸಮನೆ ಆಕಾಶಕ್ಕೆ ಮುಖ ಮಾಡಿ ಬೆಳೆದು ನಿಲ್ಲುವುದೇ ಈ ಮಿಯಾವಾಕಿ ಅರಣ್ಯದ ವಿಶೇಷತೆ ಎಂದು ಮಹೇಶ್‌ ಹೇಳುತ್ತಾರೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.