ರೈತ ಕ್ಷೇತ್ರಕ್ಕಿಳಿದ ಕಾಪು ಸರಕಾರಿ ಕಾಲೇಜು ವಿದ್ಯಾರ್ಥಿಗಳ ತಂಡ


Team Udayavani, Dec 28, 2018, 12:28 PM IST

2712kpt3e-1.jpg

ಕಟಪಾಡಿ: ಜಾಗತಿಕವಾಗಿ ಮಾನ್ಯತೆಯನ್ನು ಹೊಂದಿರುವ ಮಟ್ಟು ಗುಳ್ಳದ ಬೆಳೆಗಾರಿಕೆ, ಮಾರ್ಕೆಟಿಂಗ್‌, ಎಡರು ತೊಡರುಗಳ ಅಧ್ಯಯನಕ್ಕಾಗಿ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸುಮಾರು 50ರಷ್ಟಿದ್ದ ರಾ.ಸೇ.ಯೋಜನಾ ವಿಭಾಗದ ವಿದ್ಯಾರ್ಥಿಗಳ ತಂಡವು ಕಟಪಾಡಿ ಬಳಿಯ ಮಟ್ಟುವಿನ ರೈತ ಕ್ಷೇತ್ರಕ್ಕಿಳಿದು ಅಧ್ಯಯನವನ್ನು ಗುರುವಾರ ನಡೆಸಿದರು.

ಈ ಸಂದರ್ಭದಲ್ಲಿ ಮಟ್ಟುಗುಳ್ಳದ ಗದ್ದೆಗಿಳಿದ ವಿದ್ಯಾರ್ಥಿಗಳ ತಂಡವು ಮಾರ್ಗದರ್ಶಕರಲ್ಲಿ ಮತ್ತು ಬೆಳೆಗಾರರಲ್ಲಿ
ಮಟ್ಟುಗುಳ್ಳವು ಪಡೆದಿರುವ ಜಿ.ಐ. ಮಾನ್ಯತೆ, ರಫ್ತಾಗುವ ಮಾರುಕಟ್ಟೆ, ಗ್ರಾಮೀಣ ಮಾರುಕಟ್ಟೆ, ಬ್ರಾಂಡಿಂಗ್‌,
ಗ್ರೇಡಿಂಗ್‌, ಮಾರುಕಟ್ಟೆ ವಿಧಾನ, ಬೀಜ ತಯಾರಿ, ಬಿತ್ತನೆ, ಗಿಡ ತಯಾರಿ, ಬೆಳೆಸುವವಿಧಾನ, ನಾಟಿ, ಮಾರುಕಟ್ಟೆಗೆ ದರ ನಿಗದಿ,ಪ್ರಮೋಶನ್‌, ಲೇಬಲಿಂಗ್‌, ಮಟ್ಟುಗುಳ್ಳದ ಇತಿಹಾಸ ಸಹಿತ ಮಟ್ಟುಗುಳ್ಳದ ಬೆಳೆ ಮತ್ತು ಮಾರುಕಟ್ಟೆಯ ಬಗ್ಗೆ ಬೆಳೆಗಾರರ ಸಂಘದ ಪ್ರಬಂಧಕ ಲಕ್ಷ್ಮಣ್‌ ಮಟ್ಟು ಅವರಲ್ಲಿ ಸಮಾಲೋಚನೆ ಸಂವಹನ ನಡೆಸಿದರು.

ತಂಡದ ಪ್ರಮುಖರಾಗಿ ಉಪನ್ಯಾಸಕಿ/ ಯೋಜನಾಧಿಕಾರಿ ವಿದ್ಯಾ ಡಿ. ಮಟ್ಟುಗುಳ್ಳ ಬೆಳೆಯ ಅಧ್ಯಯನದ ಬಗ್ಗೆ ಮಾರ್ಗದರ್ಶನ ನೀಡಿದ್ದು, ಮಟ್ಟುಗುಳ್ಳ ಬೆಳೆಗಾರರ ಸಂಘಕ್ಕೆ ಭೇಟಿ ನೀಡಿ ಮಾರುಕಟ್ಟೆ, ಗ್ರೇಡಿಂಗ್‌ ಬಗ್ಗೆ ಸಿಬಂದಿಗಳಿಂದಲೂ ಮಾಹಿತಿ ಕಲೆ ಹಾಕಿದರು.

ಮಧ್ಯವರ್ತಿಗಳ ಹಾವಳಿಗೆ ತಡೆ
ಮಟ್ಟುಗುಳ್ಳವನ್ನು ಇಲ್ಲಿನ ಬೆಳೆಗಾರರ ಸಂಘದ ಮೂಲಕವೇ ನಡೆಸುವ ಮಾರುಕಟ್ಟೆ ವಿಧಾನದಿಂದ ಮಧ್ಯವರ್ತಿಗಳ ಹಾವಳಿಗೆ ತಡೆಯೊಡ್ಡಿದಂತಾಗಿದೆ. ಬೆಳೆಗಾರರು ಸ್ವಂತವಾಗಿ ಅಭಿವೃದ್ಧಿ ಹೊಂದುವ ರೀತಿಯ ಬಗ್ಗೆ ಅಧ್ಯಯನ ನಡೆಸಲಾಯಿತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾದ ಮಟ್ಟುಗುಳ್ಳದ ಬಿತ್ತನೆ ಬೀಜದಿಂದ ಬೆಳೆ ಬೆಳೆಯುವ ಬಗ್ಗೆ ಮಾಹಿತಿ ಲಭ್ಯವಾಯಿತು.
ಹರ್ಷಿತ್‌, ಸಕಲೇಶ್‌ಪುರ, ಬಿ,.ಕಾಂ. ವಿದ್ಯಾರ್ಥಿ

ಜಿ.ಐ. ಮಾನ್ಯತೆಯ ಮಾಹಿತಿ
ಬಹು ಬೇಡಿಕೆಯುಳ್ಳ ರುಚಿಯಾದ ಮಟ್ಟುಗುಳ್ಳದ ಮಾರುಕಟ್ಟೆ ಪದ್ಧತಿ ಬಗ್ಗೆ, ಜಿ.ಐ. ಮಾನ್ಯತೆ ಪಡೆದಿರುವ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಸ್ಥಳೀಯ ಮತ್ತು ಬೆಂಗಳೂರು, ಮುಂಬಯಿ ಭಾಗಗಳಿಗೆ ಮಾರುಕಟ್ಟೆ, ರಫ್ತು ಬಗ್ಗೆ ತಿಳಿದುಕೊಳ್ಳಲಾಯಿತು. ಪ್ರಾಡಕ್ಟ್, ಪ್ರೈಸ್‌, ಪ್ರೊಮೋಶನ್‌, ಪ್ಲೇಸಸ್‌ ಬಗ್ಗೆ ಸಮಗ್ರ ವಿಷಯಗಳನ್ನು
ಅಧ್ಯಯನ ನಡೆಸಿದ್ದು, ಇಲ್ಲಿನ ಮಣ್ಣಿನ ಗುಣದಿಂದ ಪಡೆದಿರುವ ಸ್ವಾದದ ಬಗ್ಗೆ ಕುತೂಹಲಕಾರಿ ಅಂಶ ಗ್ರಹಿಸಿದ್ದೇನೆ.
ಅನುಷಾ ಶೆಟ್ಟಿ, ದ್ವಿತೀಯಬಿ,ಕಾಂ. ವಿದ್ಯಾರ್ಥಿನಿ, ಕೊಪ್ಪಲಂಗಡಿ

ಟಾಪ್ ನ್ಯೂಸ್

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.