ಕಾರ್ಕಳ ಬಿಜೆಪಿ ಕಚೇರಿಗೆ ಕೇರಳ ಬಿಜೆಪಿ ವಕ್ತಾರ ಭೇಟಿ
Team Udayavani, Sep 25, 2021, 11:47 PM IST
ಕಾರ್ಕಳ: ಕೇರಳ ರಾಜ್ಯ ಬಿಜೆಪಿ ವಕ್ತಾರ ಸಂದೀಪ್ ಜಿ. ವಾರಿಯರ್ ಕಾರ್ಕಳ ಬಿಜೆಪಿ ಕಚೇರಿಗೆ ಶನಿವಾರ ಭೇಟಿ ನೀಡಿ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮ ದಿನಾಚರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.
ಕೇರಳದಲ್ಲಿ ಬಿಜೆಪಿ ಬಲ ವೃದ್ಧಿಯಾಗಿದ್ದು, ಇತರ ಪಕ್ಷಗಳಿಗೆ ಸಮಸ್ಯೆಯಾಗಿದೆ. ಉಗ್ರರ ಚಟುವಟಿಕೆ, ಮತಾಂತರ, ಲವ್ ಜೆಹಾದ್, ಇನ್ನಿತರ ರಾಷ್ಟ್ರ ವಿರೋಧಿಗಳನ್ನು ಬಿಜೆಪಿ ಪ್ರಬಲವಾಗಿ ವಿರೋಧಿಸುವುದರಿಂದ ಹಾಗೂ ಕೇರಳದಲ್ಲಿ ಪ್ರಸ್ತುತವಿರುವ ಕೋವಿಡ್ ಗಂಭೀರ ಸಮಸ್ಯೆಯನ್ನು ಸಾಮಾನ್ಯ ಹಂತಕ್ಕೆ ತರುವಲ್ಲಿ ದೇಶದ ಪ್ರಧಾನಿ ಕೈಗೊಂಡ ನಿರ್ಣಯದಿಂದ ಪಕ್ಷವು ಕೇರಳದಲ್ಲಿ ಬಲಿಷ್ಠವಾಗುತ್ತಿದೆ.
ಇದನ್ನೂ ಓದಿ:ಬಿಜೆಪಿ ಸೇರಲು ಕಾಂಗ್ರೆಸ್ಸಿಗರು ತುದಿಗಾಲಿನಲ್ಲಿ ನಿಂತಿದ್ದಾರೆ : ಶಾಸಕ ರೇಣುಕಾಚಾರ್ಯ
ಮುಂದಿನ ದಿನಗಳಲ್ಲಿ ಕರ್ನಾಟಕದ ಹಾಗೆ ಕೇರಳದಲ್ಲಿಯೂ ಕೂಡ ಬಿಜೆಪಿ ಗಟ್ಟಿಯಾಗುವುದು ಎಂದರು ಎಂದರು. ಅವರು ಸಚಿವ ಸುನಿಲ್ ಕುಮಾರ್ಅವರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಕಳ ಬಿಜೆಪಿಯ ವಕ್ತಾರ ಕೆ.ಎಸ್. ಹರೀಶ್ ಶೆಣೈ, ಪುರಸಭೆ ಸದಸ್ಯ ಸಂತೋಷ್ ರಾವ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ
Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್: ಮತ್ತೆ ನಕ್ಸಲರ ಸದ್ದು?
Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು
Temple History: ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನ; ಹಿನ್ನೆಲೆ, ಇತಿಹಾಸ,ವಿಶೇಷಗಳು
MUST WATCH
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್