ನ್ಯೂಯಾರ್ಕ್ ಸಿನಿಮೋತ್ಸವಕ್ಕೆ ಕುಂದಾಪ್ರ ಕನ್ನಡದ ‘ಕೋಳಿ ತಾಳ್’ ಚಿತ್ರ ಆಯ್ಕೆ

ನ್ಯೂಯಾರ್ಕ್ ತಲುಪಿದ ‘ಕೋಳಿ ತಾಳ್’

Team Udayavani, May 25, 2021, 4:59 PM IST

Koli Thaal an Kundapura Kannada film Selected to Newyork Cinema festival

ಬ್ರಹ್ಮಾವರ : ಕುಂದಾಪುರ ಭಾಷಾ ಸೊಗಡಿನ ಚಿತ್ರ ‘ಕೋಳಿ ತಾಳ್’ ನ್ಯೂಯಾರ್ಕ್ ಇಂಡಿಯನ್ ಸಿನಿಮೋತ್ಸವಕ್ಕೆ ಆಯ್ಕೆಯಾಗಿದೆ.

ಕುಂದಾಪುರ, ಮಲೆನಾಡ ಭಾಗದಲ್ಲಿ ಅಜ್ಜಿ ಮನೆಗೆ ಮೊಮ್ಮಗ ಬಂದರೆ ಕೋಳಿ ಕರಿ ಮಾಡುವ ಸಂಪ್ರದಾಯವಿದೆ. ಹಾಗೆ ಮೊಮ್ಮಗ ಬಂದ ಹೊತ್ತಲ್ಲಿ  ಕರಿ ಮಾಡಬೇಕಿದ್ದ  ಕೋಳಿಯೇ ನಾಪತ್ತೆಯಾಗುತ್ತದೆ. ಆ ಕೋಳಿಯನ್ನು ಹುಡುಕಾಡುವ ಪ್ರಸಂಗವೇ ಕೋಳಿ ತಾಳ್ ಚಿತ್ರದ ಸಾರಾಂಶ.

ಇದನ್ನೂ ಓದಿ : ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರದ ವಿದ್ಯಾರ್ಥಿಸ್ನೇಹಿ ‘ದೀಕ್ಷಾ’ಆಪ್ ಲೋಕಾರ್ಪಣೆ

ಒಂದೂವರೆ ಗಂಟೆಯ ಈ ಸಿನಿಮಾವನ್ನು 15 ರಿಂದ 20 ದಿನಗಳ ಅವಧಿಯಲ್ಲಿ ಸಾಗರ, ಬ್ರಹ್ಮಾವರ, ಉಡುಪಿ, ಮಂದಾರ್ತಿಯಲ್ಲಿ ಚಿತ್ರೀಕರಣ ಮಾಡಲಾಗಿದ್ದು, ಸಂಪೂರ್ಣ ಕುಂದಾಪುರ ಭಾಷೆಯ ಸೊಗಡು ಈ ಚಿತ್ರದಲ್ಲಿದೆ.

ಅಭಿಲಾಷ್, ಹಿರಿಯ ನಟರಾದ ರಾಧಾ ರಾಮಚಂದ್ರ , ಪ್ರಭಾಕರ್ ಕುಂದರ್,  ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಮರ್ಷಿಯಲ್ ಅಂಶಗಳಿಲ್ಲದ ಈ ಸಿನಿಮಾವನ್ನು  ಲಾಕ್‌ ಡೌನ್‌ ಗೂ ಮುನ್ನ ಚಿತ್ರಿಕರಿಸಲಾಗಿದೆ ಎಂದು ಸಿನೆಮಾ ತಂಡ ತಿಳಿಸಿದೆ.

ಸ್ಥಳೀಯ ಪ್ರತಿಭೆಗಳ ಈ ಪ್ರಯತ್ನ ಈಗ ನ್ಯೂಯಾರ್ಕ್ ಸಿನಿಮೋತ್ಸವದ ತನಕ ತಲುಪಿದ್ದು, ಭಾರಿ ಶ್ಲಾಘನೆಗೆ ಪಾತ್ರವಾಗುತ್ತಿದೆ.

ಇದನ್ನೂ ಓದಿ : ಹೂಡಿಕೆದಾರರಿಗೆ ಲಾಭ; ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಅಲ್ಪ ಏರಿಕೆಯೊಂದಿಗೆ ವಹಿವಾಟು ಅಂತ್ಯ

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.