ಕೋಟ ಡಾ. ಶಿವರಾಮ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ನಿಧನ


Team Udayavani, Mar 28, 2023, 5:39 PM IST

ಕೋಟ ಡಾ. ಶಿವರಾಮ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ನಿಧನ

ಉಡುಪಿ: ಕೋಟ ಡಾ. ಶಿವರಾಮ ಕಾರಂತರ ಆಪ್ತ ಸಹಾಯಕಿ, ಕೋಟ ಡಾ. ಶಿವರಾಮ ಕಾರಂತ ಅಧ್ಯಯನ ಕೇಂದ್ರದ ಅಧ್ಯಕ್ಷೆಯಾಗಿದ್ದ ಮಾಲಿನಿ ಮಲ್ಯ (72 ವರ್ಷ) ಅವರು ಇಂದು ನಿಧನರಾಗಿದ್ದಾರೆ.

ಸಾಲಿಗ್ರಾಮದಲ್ಲಿದ್ದ ಮಾಲಿನಿ ಮಲ್ಯ ಅವರನ್ನು ಇತ್ತೀಚಿಗಷ್ಟೆ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿತ್ತು. ದೀರ್ಘ ಕಾಲದಿಂದಲೂ ಪಾರ್ಕಿನ್ಸನ್ ರೋಗ ದಿಂದ ಬಳಲುತ್ತಿದ್ದ ಮಾಲಿ‌ನಿ ಮಲ್ಯ ಅವರು ಬೆಂಗಳೂರು ಆಸ್ಪತ್ರೆಯಲ್ಲಿ ಅಸೌಖ್ಯದಿಂದ ನಿಧನರಾಗಿದ್ದಾರೆ.

ಶಿವರಾಮ ಕಾರಂತರ ಕೊನೆಯ ದಿನಗಳವರೆಗೆ ಜೊತೆಗಿದ್ದ ಆಪ್ತ ಸಹಾಯಕಿ ಮಾಲಿನಿ ಮಲ್ಯ ಅವರು ಸಾಲಿಗ್ರಾಮದಲ್ಲಿ ಕಾರಂತ ಸ್ಮೃತಿ ಭವನ ನಿರ್ಮಿಸಿ ಕಾರಂತ ಕಾರ್ಯಕ್ರಮ ಆಯೋಜನೆ‌ ಮಾಡುತ್ತಿದ್ದರು. ಶಿವರಾಮ ಕಾರಂತರ ಬದುಕು ಬರಹಗಳನ್ನು ಕನ್ನಡ ಓದುಗರಿಗೆ ಉಣಬಡಿಸಿದ ಅವರು, ಕಾರಂತರ ವೈಚಾರಿಕ ನೆಲೆ, ಜೀವನ ಪ್ರೀತಿಯನ್ನು ಮತ್ತಷ್ಟು ಅರ್ಥೈಸಿಕೊಳ್ಳುವಲ್ಲಿ ಕೊಡುಗೆ ನೀಡಿದವರು.

ಭಾರತೀಯ ಜೀವ ವಿಮಾ ನಿಗಮದ ನಿವೃತ್ತ ಉದ್ಯೋಗಿಯಾಗಿದ್ದ ಮಾಲಿನಿ ಅವರು, ಸ್ವತಃ ಕಾದಂಬರಿಗಾರ್ತಿಯಾಗಿದ್ದರು. ನಾನು ಕಂಡ ಕಾರಂತರು (ವ್ಯಕ್ತಿಚಿತ್ರ), ಗೊಂದಲಪುರದ ನಿಂದಲರು (ಕಾದಂಬರಿ), ದಾಂಪತ್ಯ ಗಾಥೆ (ಕಿರುಕಾದಂಬರಿ), ಶಿವರಾಮಕಾರಂತರ ಕಿನ್ನರಲೋಕ (ಲೇಖನ ಸಂಗ್ರಹ), ಚಿಣ್ಣರ ಲೋಕದಲ್ಲಿ ಕಾರಂತರು ಭಾಗ 1 ಮತ್ತು 2, ಸಾಹಿತ್ಯೇತರ ಕಾರಂತರು, ಕಾರಂತ ಉವಾಚ,  ’ಶಿವರಾಮ ಕಾರಂತರ ವಾಙ್ಮಯ ವೃತ್ತಾಂತ, ಶಿವರಾಮ ಕಾರಂತರ ಕೃತಿ ಕೈಪಿಡಿ, ಶಿವರಾಮ ಕಾರಂತರ ಲೇಖನಗಳು-8 ಸಂಪುಟಗಳು, ಪಕ್ಷಿಗಳ ಅದ್ಭುತ ಲೋಕ, ಬಾಲಪ್ರಪಂಚ-3’ ಕೃತಿಗಳನ್ನು ಅವರು ರಚಿಸಿದ್ದಾರೆ.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.