Udupi: 3-4 ದಿನದೊಳಗೆ ಜಿಲ್ಲೆಯ ಮರಳು ಸಮಸ್ಯೆ ಬಗೆಹರಿಸಿ, ಇಲ್ಲದಿದ್ದರೆ… : ಕೋಟ ಎಚ್ಚರಿಕೆ


Team Udayavani, Sep 27, 2023, 2:05 PM IST

Udupi: 3-4 ದಿನದೊಳಗೆ ಜಿಲ್ಲೆಯ ಮರಳು ಸಮಸ್ಯೆ ಬಗೆಹರಿಸಿ, ಇಲ್ಲದಿದ್ದರೆ… : ಕೋಟ ಎಚ್ಚರಿಕೆ

ಉಡುಪಿ: ಮೂರು ಅಥವಾ ನಾಲ್ಕು ದಿನದಲ್ಲಿ ಜಿಲ್ಲೆಯ ಮರಳು ಸಮಸ್ಯೆ ಹಾಗೂ ಲಾರಿ, ಟೆಂಪೋ ಮಾಲಕರ ಪರವಾನಿಗೆ ಸಮಸ್ಯೆ/ಗೊಂದಲ ಬಗೆಹರಿಸಬೇಕು. ಇಲ್ಲವಾದರೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದಿರು ಎಲ್ಲ ಶಾಸಕರು ಸೇರಿ ಪ್ರತಿಭಟನೆ ಮಾಡಲಿದ್ದೇವೆ ಎಂದು ಮಾಜಿ ಸಚಿವರಾದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಶಾಸಕರಾದ ಗುರುರಾಜ ಗಂಟಿಹೊಳೆ, ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಕಿರಣ್ ಕೊಡ್ಗಿಯವರೊಂದಿಗೆ ಬುಧವಾರ ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ನಡೆಸಿದ ಅವರು, ಜಿಲ್ಲೆಯಲ್ಲಿ ಮರಳಿನ ಸಮಸ್ಯೆ ಹೆಚ್ಚಾಗಿದೆ. ಲಾರಿ, ಟೆಂಪೋ ಮಾಲಕರು ಮುಷ್ಕರ ಆರಂಭಿಸಿದ್ದಾರೆ. ನಿರ್ಮಾಣ ವಲಯ ಸೇರಿದಂತೆ ರೈತರಿಗೂ ಮಣ್ಣು, ಕಲ್ಲು ಸಾಗಿಸುವುದು ಸಮಸ್ಯೆಯಾಗುತ್ತಿದೆ. ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು ಸಮಸ್ಯೆಯ ಗಂಭೀರತೆಯನ್ನು ಅರಿತು ಮಧ್ಯ ತತ್ ಕ್ಷಣ ಪರಿಹಾರ ಸೂಚಿಸಬೇಕು. ಇಲ್ಲವಾದರೆ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಧರಣಿ ಆರಂಭಿಸಲಿದ್ದೇವೆ ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: Karnataka Politics: ಜೆಡಿಎಸ್ ಕೊನೆಯ ಹಂತ ತಲುಪಿದೆ: ದಿನೇಶ್ ಗುಂಡೂರಾವ್

ಟಾಪ್ ನ್ಯೂಸ್

venkatesh prasad

Election; ಸನಾತನ ಧರ್ಮಕ್ಕೆ ನಿಂದಿಸಿದರೆ..: ಕಾಂಗ್ರೆಸ್ ವಿರುದ್ಧ ವೆಂಕಟೇಶ್ ಪ್ರಸಾದ್ ಟೀಕೆ

11-chikkamagaluru

Chikkamagaluru: ಕರ್ತವ್ಯನಿರತ ಚಾಲಕನಿಗೆ ಹೃದಯಾಘಾತ; ಸಾವು

david warner

Farewell Sereis; ಪಾಕ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸ್ಥಾನ ಪಡೆದ ಡೇವಿಡ್ ವಾರ್ನರ್

10-uv-fusion

Confidence: ಆತ್ಮವಿಶ್ವಾಸವೇ ಯಶಸ್ಸಿನ ಮೆಟ್ಟಿಲು

BJP 2

Lok Sabha Polls 2024: ಬಿಜೆಪಿಯ ಉತ್ಸಾಹ ಇಮ್ಮಡಿಗೊಳಿಸಿದ ಮೂರು ರಾಜ್ಯಗಳ ಫಲಿತಾಂಶ

Session: ಈ ಬಾರಿಯ ಅಧಿವೇಶನವು ಬಿರುಗಾಳಿಯ ಅಧಿವೇಶನವಾಗುವ ಸಾಧ್ಯತೆ ಇದೆ: ಪ್ರಹ್ಲಾದ್ ಜೋಶಿ

Session: ಈ ಬಾರಿಯ ಅಧಿವೇಶನವು ಬಿರುಗಾಳಿಯ ಅಧಿವೇಶನವಾಗುವ ಸಾಧ್ಯತೆ ಇದೆ: ಪ್ರಹ್ಲಾದ್ ಜೋಶಿ

TDY-16

World Record: 24 ಗಂಟೆಯಲ್ಲಿ 99 ಬಾರ್‌ಗಳಲ್ಲಿ ಕುಡಿದು ಗಿನ್ನಿಸ್‌ ದಾಖಲೆ ಬರೆದ ಸ್ನೇಹಿತರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fish ಕರಾವಳಿಯಲ್ಲಿ ಮೀನು ಕೊರತೆ, ದರ ಏರಿಕೆ!

Fish ಕರಾವಳಿಯಲ್ಲಿ ಮೀನು ಕೊರತೆ, ದರ ಏರಿಕೆ!

Udupi ಸ್ಥಳೀಯ ಕೆಂಪಕ್ಕಿಯ ಭತ್ತ ಖರೀದಿಗೆ ಇನ್ನೂ ಲಭಿಸದ ಅನುಮತಿ

Udupi ಸ್ಥಳೀಯ ಕೆಂಪಕ್ಕಿಯ ಭತ್ತ ಖರೀದಿಗೆ ಇನ್ನೂ ಲಭಿಸದ ಅನುಮತಿ

Udupi: ಇ-ಸ್ಯಾಂಡ್ ಆ್ಯಪ್ ಮೂಲಕ ಮರಳು ಲಭ್ಯ

Udupi: ಇ-ಸ್ಯಾಂಡ್ ಆ್ಯಪ್ ಮೂಲಕ ಮರಳು ಲಭ್ಯ

Manipal ಎಂಕಾಪ್ಸ್‌ ಸಿಜಿಎಂಪಿಗೆ ಇಂಡಿಯಾ ಫಾರ್ಮಾ ಪ್ರಶಸ್ತಿ

Manipal ಎಂಕಾಪ್ಸ್‌ ಸಿಜಿಎಂಪಿಗೆ ಇಂಡಿಯಾ ಫಾರ್ಮಾ ಪ್ರಶಸ್ತಿ

Udupi ಲಕ್ಷಾಂತರ ರೂ. ಮೌಲ್ಯದ ವಸ್ತುಗಳ ಕಳವು

Udupi ಲಕ್ಷಾಂತರ ರೂ. ಮೌಲ್ಯದ ವಸ್ತುಗಳ ಕಳವು

MUST WATCH

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

udayavani youtube

ಗುರುಕಿರಣ್ ರಿಗೆ ಬೆಂಗಳೂರು ಕಂಬಳದ ಮೇಲಿನ ಆಸಕ್ತಿಯ ಹಿಂದಿದೆ ಅದೊಂದು ಕಾರಣ

ಹೊಸ ಸೇರ್ಪಡೆ

ವಿಕಲಚೇತನರಿಗೆ ಸರ್ಕಾರದ ಸೌಲಭ್ಯ ಒದಗಿಸುವ ಪ್ರಮಾಣಿಕ ಪ್ರಯತ್ನ: ಸಚಿವ ಪ್ರಿಯಾಂಕ್ ಖರ್ಗೆ

ವಿಕಲಚೇತನರಿಗೆ ಸರ್ಕಾರದ ಸೌಲಭ್ಯ ಒದಗಿಸುವ ಪ್ರಮಾಣಿಕ ಪ್ರಯತ್ನ: ಸಚಿವ ಪ್ರಿಯಾಂಕ್ ಖರ್ಗೆ

Illegal liquor; ಅಕ್ರಮ ಮದ್ಯ; ಮೌನಕ್ಕೆ ಜಾರಿದ ಅಬಕಾರಿ ಇಲಾಖೆ

Illegal liquor; ಅಕ್ರಮ ಮದ್ಯ; ಮೌನಕ್ಕೆ ಜಾರಿದ ಅಬಕಾರಿ ಇಲಾಖೆ

venkatesh prasad

Election; ಸನಾತನ ಧರ್ಮಕ್ಕೆ ನಿಂದಿಸಿದರೆ..: ಕಾಂಗ್ರೆಸ್ ವಿರುದ್ಧ ವೆಂಕಟೇಶ್ ಪ್ರಸಾದ್ ಟೀಕೆ

Dialysis machine: ಚಾ.ನಗರ ಜಿಲ್ಲೆಗೆ ಬೇಕು ಮತ್ತಷ್ಟು ಡಯಾಲಿಸಿಸ್‌ ಯಂತ್ರಗಳು

Dialysis machine: ಚಾ.ನಗರ ಜಿಲ್ಲೆಗೆ ಬೇಕು ಮತ್ತಷ್ಟು ಡಯಾಲಿಸಿಸ್‌ ಯಂತ್ರಗಳು

Milk Union: ಹಾಲು ಉತ್ಪಾದಕರಿಗೆ ದರ ಕಡಿತದ ಬರೆ!

Milk Union: ಹಾಲು ಉತ್ಪಾದಕರಿಗೆ ದರ ಕಡಿತದ ಬರೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.