ಕುಸಿತದ ಭೀತಿಯಲ್ಲಿ ಕುತ್ಯಾರು ಎಸ್ಟಿ ಕಾಲನಿ ಕಾಂಕ್ರೀಟ್ ರಸ್ತೆ
Team Udayavani, Jun 15, 2020, 5:33 AM IST
ಶಿರ್ವ: ಕುತ್ಯಾರು ಗ್ರಾ.ಪಂ. ವ್ಯಾಪ್ತಿಯ ಕುತ್ಯಾರು ಎಸ್ಟಿ ಕಾಲನಿ- ಕೇಂಜ ಬಗ್ಗತೋಟ ಕಾಂಕ್ರೀಟ್ ರಸ್ತೆ ಬಿರುಕು ಬಿಟ್ಟು ಕುಸಿಯುವ ಭೀತಿಯಲ್ಲಿದೆ. ಈ ರಸ್ತೆಯ ಪಕ್ಕದಲ್ಲಿಯೇ ಬೃಹತ್ ಹೊಂಡವೊಂದಿದ್ದು, ಮಳೆಗಾಲದಲ್ಲಿ ಮಣ್ಣು ಸಡಿಲಗೊಂಡಿರುವುದು ಇದಕ್ಕೆ ಕಾರಣ.
ರಸ್ತೆಯ ಪಕ್ಕದಲ್ಲಿಯೇ ಪರಿಶಿಷ್ಟ ಪಂಗಡದ ಹಲವು ಮನೆಗಳಿದ್ದು,ಪರಿಸರದ ಮನೆಯವರು ಅಪಾಯದ ಬಗ್ಗೆ ಮುನ್ನೆಚ್ಚರಿಕೆಯ ಕ್ರಮವಾಗಿ ರಸ್ತೆ ಬದಿ ತಡೆ ಬೇಲಿ ನಿರ್ಮಿಸಿದ್ದಾರೆ.
ರಸ್ತೆ ದುರಸ್ತಿಗೊಳಿಸಿ
ಮುಂಗಾರು ಆರಂಭಗೊಂಡಿದ್ದು ಮಳೆ ನೀರಿನೊಂದಿಗೆ ಮಣ್ಣಿನ ಸವಕಳಿಯಿಂದಾಗಿ ರಸ್ತೆ ಕುಸಿದು ಅಪಾಯ ಎದುರಾಗುವ ಮೊದಲೇ ಸಂಬಂಧಪಟ್ಟ ಅಧಿಕಾರಿಗಳು ಹೊಂಡ ಮುಚ್ಚಿ ರಸ್ತೆ ದುರಸ್ತಿಗೊಳಿಸಬೇಕಿದೆ.
– ಸಂಪತ್ಕುಮಾರ್ ಕೇಂಜ, ಮಾಜಿ ಗ್ರಾ.ಪಂ.ಸದಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ