ಬಾವಿಗಳ ನಿರ್ವಹಣೆ ಕೊರತೆ ಪೊದೆಗಳಿಂದ ಮುಚ್ಚಿದ ಬಾವಿಗಳು, ಎಚ್ಚರ ತಪ್ಪಿದರೆ ಆಪತ್ತು


Team Udayavani, Dec 9, 2020, 8:30 AM IST

Karkala

ಪುರಸಭೆ ವ್ಯಾಪ್ತಿಯ ಸಿಗಡಿಕೆರೆ ಬಳಿ ನಿರ್ವಹಣೆ ಇಲ್ಲದೆ ಅಪಾಯಕಾರಿ ಸ್ಥಿತಿಯಲ್ಲಿರುವ ಬಾವಿ.

ಕಾರ್ಕಳ: ಕಾರ್ಕಳ ಪುರಸಭೆ ವ್ಯಾಪ್ತಿ ಯಲ್ಲಿರುವ ಸಾರ್ವಜನಿಕ ಬಾವಿಗಳು ನಿರ್ವಹಣೆ ಇಲ್ಲದೆ ಪೊದೆಗಳಿಂದ ಮುಚ್ಚಿಹೋಗಿದ್ದು, ನಿತ್ಯ ಸಂಚಾರಿ, ಜಾನುವಾರುಗಳಿಗೆ ಅಪಾಯಕಾರಿಯಾಗಿವೆ.

ಕಾರ್ಕಳ ಪುರಸಭೆಗೆ ಸಂಬಂಧಿಸಿದಂತೆ 12 ಬಾವಿ ಗಳಿವೆ. ಇವುಗಳ ನೀರು ಬಳಕೆಯಾಗುತ್ತಿದೆ. ಆದರೆ ಸುತ್ತಮುತ್ತ ಬೆಳೆದ ಪೊದೆಗಳನ್ನು ತೆಗೆದಿಲ್ಲ. 7-8 ಕಡೆಯ ಬಾವಿಗಳು ತೀವ್ರ ನಿರ್ವಹಣೆ ಕೊರತೆ ಎದುರಿಸುತ್ತಿವೆ. ಪುರಸಭೆ ವ್ಯಾಪ್ತಿಯಲ್ಲಿ 23 ವಾರ್ಡ್‌ಗಳಿವೆ. ವಾರ್ಡ್‌ಗಳಿಗೆ ಪುರಸಭೆ ಸಾರ್ವಜನಿಕ ಬಾವಿಗಳಿಂದ ನೀರು ಹರಿಸುತ್ತಿದೆ.

ಮಾರುಕಟ್ಟೆ ರಸ್ತೆ, ಬಿಚ್ಚಂಗಿ ನಗರ, ಸಾಯಿರಾಂ ಮಂದಿರ ರಸ್ತೆ, ಫಿಶರೀಸ್‌ ರಸ್ತೆ ಕಾಲನಿ, ಜೋಗುಲ್‌ ಬೆಟ್ಟ ಬಳಿ, ಆನೆಕೆರೆ, ಹಿರಿಯಂಗಡಿ ಹೈವೇ ಸಹಿತ ಇನ್ನೂ ಅನೇಕ ಕಡೆಗಳಲ್ಲಿ ಸಾರ್ವಜನಿಕ ಬಾವಿಗಳಿದ್ದು ಸುರಕ್ಷತೆಯ ವಿಚಾರದಲ್ಲಿ ಹಿಂದುಳಿದಿವೆ. ಪುರಸಭೆ ವ್ಯಾಪ್ತಿಯ ಸಿಗಡಿಕೆರೆ ಬಾವಿಯಂತೂ ತೀರ ಅಪಾಯಕಾರಿ ಸ್ಥಿತಿಯಲ್ಲಿದೆ. ಬಾವಿ ಪಕ್ಕವೇ ಜನರು ನಡೆದಾಡು ತ್ತಾರೆ. ತುಸು ಎಚ್ಚರ ತಪ್ಪಿದರೆ ಬೀಳುವ ಅಪಾಯವಿದೆ.

ಬಾವಿ ನೀರು ಬಳಸುವವರೇ ಹೆಚ್ಚು
ಪುರಸಭೆಯ ಈ ಬಾವಿಗಳು ಸರ್ವ ಋತುವಿನಲ್ಲಿ ನೀರು ಒದಗಿಸಿ ಜನರ ದಾಹ ತೀರಿಸುತ್ತಿವೆ. ಬಾವಿಗಳ ಜಾಗಕ್ಕೆ ಈಗ ಕೊಳವೆ ಬಾವಿಗಳು ಬಂದಿದ್ದರೂ ಇಂದಿಗೂ ಬಾವಿ ನೀರು ಬಳಸುವವರೂ ಹೆಚ್ಚಿದ್ದಾರೆ.

ನೀರ ಸೆಲೆಯಿದ್ದರೂ ನಿರ್ವಹಣೆಯಿಲ್ಲ
ಕೆಲವು ಸಾರ್ವಜನಿಕ ಬಾವಿಗಳಲ್ಲಿ ನೀರ ಸೆಲೆ ಇದ್ದರೂ ಪಾಳುಬಿದ್ದಂತಿವೆ. ಕೆಲವು ಬಾವಿಗಳಲ್ಲಿ ಕಸ ತುಂಬಿವೆ. ಪೊದೆಗಳಿವೆ. ಇವುಗಳ ನಿರ್ವಹಣೆ ಮಾಡಿದಲ್ಲಿ ಕಡು ಬೇಸಗೆಯ ನೀರಿನ ತಾಪತ್ರಯಗಳ ಭಾರ ದೂರವಾಗುತ್ತವೆ. ನೀರಿನ ಸಮಸ್ಯೆಗೂ ಪರಿಹಾರ ಸಿಗಲಿದೆ. ಎಲ್ಲ ಬಾವಿಗಳು ಶುದ್ದಗೊಂಡರೆ ನೀರಿನ ಕೊರತೆ ನೀಗಲಿದೆ.

ಬಾವಿಗಳ ಶೀಘ್ರ ದುರಸ್ತಿ
ಸಾರ್ವಜನಿಕ ಬಾವಿಗಳನ್ನು ಕಳೆದ ಬೇಸಗೆಯಲ್ಲಿ ದುರಸ್ತಿಪಡಿಸಲಾಗಿತ್ತು. ಈ ಬಾರಿ ಇವುಗಳ ದುರಸ್ತಿ ಇನ್ನು ನಡೆಯಬೇಕಿದೆ. ಶೀಘ್ರ ಇದಕ್ಕೆ ಕ್ರಮ ಕೈಗೊಳ್ಳಲಾಗುವುದು. ಅಪಾಯಕಾರಿ ಬಾವಿಗಳ ಬಗ್ಗೆಯೂ ಗಮನಹರಿಸುತ್ತೇವೆ.
-ರೇಖಾ ಜೆ. ಶೆಟ್ಟಿ , ಮುಖ್ಯಾಧಿಕಾರಿ, ಪುರಸಭೆ, ಕಾರ್ಕಳ

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.