ಜಾಗದ ವಿವಾದದಿಂದಾಗಿ ಸ್ಥಗಿತಗೊಂಡ ರಸ್ತೆ ಕಾಮಗಾರಿ ಸ್ಥಳಕ್ಕೆ ಶಾಸಕ ಭೇಟಿ
Team Udayavani, May 23, 2020, 5:57 AM IST
ಉಡುಪಿ: ಹಾರಾಡಿ ಗ್ರಾ.ಪಂ. ವ್ಯಾಪ್ತಿಯ ಎನ್.ಎಚ್.66 ಸುಪ್ರೀಂ ಫೀಡ್ಸ್ ನಿಂದ ಬನ್ನಾಳ ರೋಹಿಣಿ ಶೆಟ್ಟಿ ಮನೆ ವರೆಗಿನ ರೂ.20 ಲಕ್ಷ ವೆಚ್ಚದಲ್ಲಿ ಮಂಜೂರಾದ ರಸ್ತೆ ಕಾಮಗಾರಿ ಈಗಾಗಲೇ ಆರಂಭಗೊಂಡಿದ್ದು, ಸ್ಥಳೀಯವಾಗಿ ಖಾಸಗಿ ಜಾಗದ ವಿವಾದದಿಂದ ಕಾಮಗಾರಿ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಶಾಸಕ ಕೆ. ರಘುಪತಿ ಭಟ್ ಅವರು ಇಲಾಖೆಯ ಅಧಿಕಾರಿಗಳೊಂದಿಗೆ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿದರು.
ಈ ರಸ್ತೆ ಹಾದು ಹೋಗುವ ಎರಡು ಭಾಗದಲ್ಲಿ ಸಮಸ್ಯೆ ಕಂಡು ಬಂದಿದ್ದು, ಒಂದು ಭಾಗದಲ್ಲಿನ ಮನೆಯವರು ಶಾಸಕರ ಮಾತುಕತೆಗೆ ಒಪ್ಪಿ ಗೆ ಸೂಚಿಸಿ ರಸ್ತೆ ಕಾಮಗಾರಿಗೆ ಅನುವು ಮಾಡಿಕೊಟ್ಟರು. ತತ್ಕ್ಷಣದಲ್ಲಿ ತಕರಾರು ಇರುವ ಸ್ಥಳದ ಗಡಿ ಗುರುತು ಮಾಡುವಂತೆ ತಹಶೀಲ್ದಾರ್ ಹಾಗೂ ಭೂ ಮಾಪನಾಧಿಕಾರಿಗಳಿಗೆ ಸೂಚಿಸಿ ಕಾಮಗಾರಿ ಮುಂದುವರಿಸಲು ತಿಳಿಸಿದರು.ಹಾರಾಡಿ ಗ್ರಾ.ಪಂ. ಸದಸ್ಯ ರಘುರಾಮ್ ಶೆಟ್ಟಿ , ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೋರಯ್ಯ, ಬ್ರಹ್ಮಾವರ ಪೊಲೀಸ್ ಉಪ ನಿರೀಕ್ಷಕ ರಾಘವೇಂದ್ರ ಸಿ. ಹಾಗೂ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಕೆ.ಆರ್.ಐ.ಡಿ.ಎಲ್ ಅಭಿಯಂತರ ಹೇಮಂತ್ ಮತ್ತು ಊರ ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ