Malpe ಬೀಚ್‌ಗೆ ಪ್ರವಾಸಿಗರ ದಂಡು


Team Udayavani, May 28, 2023, 1:16 PM IST

Malpe ಬೀಚ್‌ಗೆ ಪ್ರವಾಸಿಗರ ದಂಡು

ಮಲ್ಪೆ: ಬೇಸಗೆಯ ಬಿರು ಬಿಸಿಲಿನ ಅಬ್ಬರಕ್ಕೆ ಪ್ರವಾಸಿಗರು ಮಲ್ಪೆ ಕಡಲತೀರದತ್ತ ಮುಖ ಮಾಡುತ್ತಿದ್ದಾರೆ. ಕಳೆದ ಎರಡು ವಾರಗಳಿಂದ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಮಲ್ಪೆ ಬೀಚ್‌ಗೆ ಭೇಟಿ ನೀಡುತ್ತಿದ್ದಾರೆ. ಮಕ್ಕಳು ಬಿಸಿಲಿನ ತಾಪಕ್ಕೆ ನೀರಿನಲ್ಲಿ ಈಜಾಡುವುದು, ಆಟವಾಡುತ್ತ ರಜೆಯ ಸವಿಯನ್ನು ಸವಿಯುತ್ತಿರುವುದು ಕಂಡು ಬಂದಿದೆ.

ಜೂನ್‌ನಿಂದ ಶಾಲಾ ಕಾಲೇಜು ಆರಂಭಗೊಳ್ಳುವ ಹಿನ್ನೆಲೆ ಈ ತಿಂಗಳ ಅಂತ್ಯದ ವಾರಾಂತ್ಯದಲ್ಲಿ ಸ್ಥಳೀಯರು ಸೇರಿದಂತೆ ಹೊರಜಿಲ್ಲೆಯ ಬಹಳಷ್ಟು ಮಂದಿ ಇಲ್ಲಿಗೆ ಆಗಮಿಸುತ್ತಿದ್ದಾರೆ. ಇವರ ನಿಯಂತ್ರಣಕ್ಕೆ ಜೀವ‌ರಕ್ಷಕ ಸಿಬಂದಿ ಶ್ರಮಿಸುತ್ತಿದ್ದಾರೆ.

ನೀರು ಪಾಲಾದವನ ರಕ್ಷಣೆ, ಗಂಭೀರ..!
ಶನಿವಾರ ಬೆಳಗ್ಗೆ ಓರ್ವ ಸಮುದ್ರಪಾಲಾಗಿದ್ದು ಅತನನ್ನು ಜೀವ ರಕ್ಷಕರು ಮತ್ತು ಈಶ್ವರ ಮಲ್ಪೆ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ರಕ್ಷಿಸಲ್ಪಟ್ಟವನು ಬೆಂಗಳೂರು ಚಂದ್ರಪುರದ ಸಚಿನ್‌ (25) ಎಂದು ಗುರುತಿಸಲಾಗಿದೆ. ಅವರು 6 ಮಂದಿ ಕಾರಿನಲ್ಲಿ ಶುಕ್ರವಾರ ರಾತ್ರಿ ಬಂದಿದ್ದರು. ಶನಿವಾರ ಬೆಳಗ್ಗೆ ಇಬ್ಬರು ಸಮುದ್ರದಲ್ಲಿ ಈಜಾಡುತ್ತಿದ್ದು ಅವರಲ್ಲಿ ಸಚಿನ್‌ ಅಲೆಗೆ ಕೊಚ್ಚಿ ಹೋಗಿ ಸಮುದ್ರಪಾಲಾಗಿದ್ದ. 10 ನಿಮಿಷಗಳ ಬಳಿಕ ಬಂದ ದೊಡ್ಡ ಅಲೆಯಲ್ಲಿ ಆತ ಪತ್ತೆಯಾಗಿದ್ದಾನೆ. ಉಸಿರಾಡುವ ಸ್ಥಿತಿಯಲ್ಲಿದ್ದ ಆತನನ್ನು ತತ್‌ಕ್ಷಣ ಮಣಿಪಾಲ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಿಸಲಾಗಿದ್ದು ಸ್ಥಿತಿ ಗಂಭೀರವಾಗಿದೆ.

ಸೂಕ್ತ ಕ್ರಮ ಕೈಗೊಳ್ಳಬೇಕು:
ಹವಾಮಾನದ ಏರುಪೇರಿನಿಂದಾಗಿ ಸಮುದ್ರದ ನೀರಿನ ಒತ್ತಡದಲ್ಲಿ ವ್ಯತ್ಯಾಸ ವಾಗುತ್ತದೆ. ಮಲ್ಪೆಯಲ್ಲಿ ಈಗಾಗಲೇ ಒಂದು ವಾರದಲ್ಲಿ ಇಬ್ಬರು ನೀರಿಗೆ ಬಿದ್ದು ಮೃತ ಪಟ್ಟಿದ್ದಾರೆ. ಪ್ರವಾಸಿಗರು ಇಲ್ಲಿನ ಜೀವರಕ್ಷಕರ ಮಾತನ್ನು ಕೇಳುತ್ತಿಲ್ಲ. ಪ್ರವಾಸಿಗರು ನೀರಿಗೆ ಇಳಿಯದಂತೆ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕಾಗಿದೆ.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.