ಮಲ್ಪೆ ಬಂದರು: ಲಾಕ್‌ಡೌನ್‌ ನಿಂದ ಮುಚ್ಚಿದ ಗಾಡಿ ಅಂಗಡಿ ಇನ್ನು ಮಳೆಗಾಲದಲ್ಲೂ ಬಂದ್‌


Team Udayavani, May 26, 2020, 5:55 AM IST

ಮಲ್ಪೆ ಬಂದರು: ಲಾಕ್‌ಡೌನ್‌ ನಿಂದ ಮುಚ್ಚಿದ ಗಾಡಿ ಅಂಗಡಿ ಇನ್ನು ಮಳೆಗಾಲದಲ್ಲೂ ಬಂದ್‌

ಮಲ್ಪೆ : ಇಲ್ಲಿನ ಮೀನುಗಾರಿಕೆ ಬಂದರಿನಲ್ಲಿ ಗಾಡಿಯಂಗಡಿ ತೆರೆದು ಜೀವನ ಮುನ್ನಡೆ ಸುತ್ತಿದ್ದವರ ಪಾಲಿನ ಸೀಸನ್‌ ಬಹುತೇಕ ಮುಗಿಯುವ ಹಂತಕ್ಕೆ ಬಂದಿದ್ದು ಲಾಕ್‌ಡೌನ್‌ನಿಂದ ಮುಚ್ಚಿದ ಅಂಗಡಿಗಳು ಇನ್ನು ಮಳೆಗಾಲ ಮುಗಿಯುವವರೆಗೆ ತೆರೆಯುವುದಿಲ್ಲ. ಈ ಹಿನ್ನೆಲೆಯಲ್ಲಿ ಕೆಲವು ಅಂಗಡಿಗಳ ಮಾಲಕರು ಅಂಗಡಿಯಲ್ಲಿರುವ ಉಪಯುಕ್ತ ಸಾಮಗ್ರಿಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸವ ಕೆಲಸಕ್ಕೆ ಮುಂದಾಗಿದ್ದಾರೆ.

ಮೀನುಗಾರಿಕೆ ಬಂದರಿನೊಳಗೆ ಸುಮಾರು 100ಕ್ಕೂ ಅಧಿಕ ಗಾಡಿ ಅಂಗಡಿಗಳಿವೆ. ಕಳೆದ ಎರಡು ತಿಂಗಳಿನಿಂದ ಲಾಕ್‌ಡೌನ್‌ ಕಾರಣಕ್ಕೆ ಎಲ್ಲ ಅಂಗಡಿಗಳು ಮುಚ್ಚಿವೆ. ಇದೀಗ ವಾರದ ಹಿಂದೆ ಯಾಂತ್ರಿಕ ಮೀನುಗಾರಿಕೆ ಆರಂಭಗೊಂಡಿದ್ದರೂ ಸಾಮಾ ಜಿಕ ಅಂತರ ಕಾಯ್ದುಕೊಳ್ಳುವ ಸಮಸ್ಯೆಯಿಂದಾಗಿ ಗಾಡಿ ಅಂಗಡಿಗಳನ್ನು ತೆರೆಯಲು ಅವಕಾಶ ಸಿಕ್ಕಿಲ್ಲ. ಗಾಡಿ ಆಂಗಡಿ ವ್ಯಾಪಾರಿಗಳು ಹೆಚ್ಚು ದುಡಿ ಯುತ್ತಿದ್ದ ಮಾರ್ಚ್‌ ನಿಂದ ಮೇ ತಿಂಗಳ ಅವಧಿಯಲ್ಲಿ ಕೋವಿಡ್-19 ಕಾಟ ಹೆಚ್ಚಿದ ಪರಿಣಾಮ ದುಡಿಮೆಯೇ ಇಲ್ಲದಂತಾ ಗಿದೆ. ಇದನ್ನೆ ನಂಬಿ ಜೀವನ ಸಾಗಿಸುತ್ತಿದ್ದವರ ಬದುಕು ಅತಂತ್ರವಾಗಿದೆ. ಮುಂಬರುವ ಮಳೆಗಾಲ ಎರಡು ತಿಂಗಳ ಅವಧಿಯಲ್ಲಿ ಮೀನುಗಾರಿಕೆ ಸ್ಥಗಿತವಾಗುವುದರಿಂದ ವ್ಯಾಪಾರ ವ್ಯವಹಾರಗಳು ಇಲ್ಲದೆ ಮತ್ತಷ್ಟು ಆರ್ಥಿಕ ಸಂಕಷ್ಟ ಎದುರಾಗಿದೆ.

ಸರಕಾರ ಕಾಳಜಿ ತೋರಬೇಕು
ಉತ್ತಮ ವ್ಯಾಪಾರ ಇರುವ ಮೀನುಗಾರಿಕೆ ಋತು ಅಂತ್ಯದ ಮೂರು ತಿಂಗಳು ಕೊರೊನಾ ಕೈಬಿಡುವಂತಾಗಿದೆ. ಬಂದರಿನಲ್ಲಿ ಪುಟ್ಟ ಅಂಗಡಿಯನ್ನು ಇಟ್ಟು ಜೀವನ ಸಾಗಿಸುವ ಬಡವರ ಬಗ್ಗೆ ಸರಕಾರ ಕಾಳಜಿ ತೋರಬೇಕು. ನಮಗೂ ಉಳಿದವರಂತೆ ಸಹಾಯಧನ ಒದಗಿಸಬೇಕು
-ಅಶೋಕ್‌ ಎಸ್‌. ಸುವರ್ಣ,
ಅಧ್ಯಕ್ಷರು, ಗಾಡಿ ಅಂಗಡಿ ವ್ಯಾಪಾರಸ್ಥರ ಸಂಘ, ಮಲ್ಪೆ

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.