ಮಣಿಪಾಲ: “7th ಹೆವೆನ್‌” ಫ್ರೆಶ್‌ ಕೇಕ್‌ ಶಾಖೆ ಶುಭಾರಂಭ; ಏಳೇ ನಿಮಿಷಗಳಲ್ಲಿ ಕೇಕ್‌ ರೆಡಿ

ಈ ಶಾಖೆಯು ಬೆಳಗ್ಗೆ 9ರಿಂದ ರಾತ್ರಿ 9ರ ತನಕ ತೆರೆದಿರಲಿದೆ

Team Udayavani, Jan 13, 2023, 10:12 AM IST

ಮಣಿಪಾಲ: “7ತ್‌ ಹೆವೆನ್‌” ಫ್ರೆಶ್‌ ಕೇಕ್‌ ಶಾಖೆ ಶುಭಾರಂಭ; ಏಳೇ ನಿಮಿಷಗಳಲ್ಲಿ ಕೇಕ್‌ ರೆಡಿ

ಮಣಿಪಾಲ: ಭಾರತದ 75 ನಗರಗಳಲ್ಲಿ 300ಕ್ಕೂ ಅಧಿಕ ಶಾಖೆಗಳನ್ನು ಹೊಂದಿ ಉಡುಪಿ ಮತ್ತು ಮಂಗಳೂರಿನಲ್ಲಿ ಹೆಸರು ವಾಸಿಯಾದ “7ತ್‌ ಹೆವೆನ್‌” ಶುದ್ಧ ಸಸ್ಯಾಹಾರಿ ಕೇಕ್‌ ಶಾಖೆಯು ಮಣಿಪಾಲದ ಎಂಡ್‌ ಪಾಯಿಂಟ್‌ ರಸ್ತೆಯ ಪ್ರೀಮಿಯರ್‌ ಪಾರ್ಕ್‌ ಬಳಿಯಲ್ಲಿರುವ ಬಾರಧ್ವಾಜ್‌ ಹೌಸ್‌ನಲ್ಲಿ ಗುರುವಾರ ಉದ್ಘಾಟನೆಗೊಂಡಿತು.

ಉಜ್ವಲ್‌ ಡೆವಲಪರ್ನ ಎಂಡಿ ಪುರುಷೋತ್ತಮ ಪಿ. ಶೆಟ್ಟಿ ಶಾಖೆಯನ್ನು ಉದ್ಘಾಟಿಸಿದರು. ಕೇಕ್‌ ಕೌಂಟರ್‌ ಉದ್ಘಾಟಿಸಿದ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಪ್ರಾಮಾಣಿಕತೆ, ಆತ್ಮವಿಶ್ವಾಸ ದೊಂದಿಗೆ ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ಗ್ರಾಹಕರಿಗೆ ಒದಗಿಸಿದಾಗ ಸದಾ ಕಾಲ ಬೇಡಿಕೆ ದೊರಕುವುದಲ್ಲದೆ ಉದ್ಯಮ ಯಶಸ್ಸು ಗಳಿಸಲಿದೆ. ಪ್ರಪಂಚದ ಭೂಪಟದಲ್ಲಿ ಶಿಕ್ಷಣದ ಮೂಲಕ ಗುರುತಿಸಿಕೊಂಡ ಮಣಿಪಾಲದಲ್ಲಿ ತೆರೆದ
7ತ್‌ ಹೆವೆನ್‌ ಎನ್ನುವ ಬ್ರಾಂಡ್‌ ನೇಮ್‌ ಇನ್ನಷ್ಟು ಪ್ರಜ್ವಲಿಸಲಿ ಎಂದು ಹಾರೈಸಿದರು.

ಪ್ರಾಂಚೈಸಿ ಪ್ರತಿನಿಧಿ ದೀಪಕ್‌ ಶುಭಾಶಂಸನೆಗೈದರು. ಅಶೋಕ್‌ ಶೆಟ್ಟಿ ಕೆಮ್ತೂರು, ರವೀಂದ್ರ ಶೆಟ್ಟಿ ಮೂಲ್ಕಿ, ಸುಭಾಷ್‌ ಶೆಟ್ಟಿ ಪರ್ಕಳ, ಸಂಸ್ಥೆಯ ಪಾಲುದಾರರಾದ ಶಮಿತ್‌ ಶೆಟ್ಟಿ, ಸುಕೇಶ್‌ ಶೆಟ್ಟಿ, ಪ್ರಭಾಕರ ಶೆಟ್ಟಿ ಉಪಸ್ಥಿತರಿದ್ದರು.

ಏಳೇ ನಿಮಿಷಗಳಲ್ಲಿ ಕೇಕ್‌ ರೆಡಿ
ಇಲ್ಲಿ ಅತ್ಯುತ್ತಮ ಗುಣಮಟ್ಟದ ಕೇಕ್‌ಗಳನ್ನು ಕೇವಲ 7 ನಿಮಿಷಗಳಲ್ಲಿ ತಯಾರಿಸಿ ಕೊಡಲಾಗುವುದು. 3ಡಿ ಕೇಕ್‌, ಫೋಟೋ ಕೇಕ್‌, ಶೇಪ್‌ ಕೇಕ್‌ ಹಾಗೂ ಎಲ್ಲ ಬಗೆಯ ಫ್ಲವರ್‌ ಕೇಕ್‌ಗಳು, ಕಪ್‌ ಕೇಕ್‌, ಡೋನಟ್ಸ್‌, ಬ್ರೌನಿ, ಲಾವಾ ಕೇಕ್‌ಗಳು ದೊರೆಯಲಿವೆ. ಎಲ್ಲ ಉತ್ಪನ್ನಗಳು ನಗರ ವ್ಯಾಪ್ತಿಯಲ್ಲಿ ಹೋಮ್‌ ಡೆಲಿವರಿ, ಸ್ವಿಗ್ಗಿ, ಝೋಮೆಟೋ ಮೂಲಕವೂ ಪಡೆಯಬಹುದು. ವಿದೇಶಗಳಿಂದ ವಾಟ್ಸ್‌ಆ್ಯಪ್‌ ಮೂಲಕ ಕರೆ ನೀಡಿ ತಮ್ಮ ಬಂಧು-ಮಿತ್ರರಿಗೆ ಕೇಕ್‌ ತಲುಪಿಸುವ ವ್ಯವಸ್ಥೆಯಿದೆ. ಈ ಶಾಖೆಯು ಬೆಳಗ್ಗೆ 9ರಿಂದ ರಾತ್ರಿ 9ರ ತನಕ ತೆರೆದಿರಲಿದೆ. ಮಂಗಳೂರಿನಲ್ಲಿ 4 ಶಾಖೆಗಳಾದ ಕೊಡಿಯಾಲ್‌ಬೈಲು, ಪಾಂಡೇಶ್ವರ, ತೊಕ್ಕೊಟ್ಟು, ಸುರತ್ಕಲ್‌, ಉಡುಪಿ, ದಾವಣಗೆರೆ, ಶಿವಮೊಗ್ಗದಲ್ಲಿ ಸಂಸ್ಥೆಯ ಶಾಖೆಗಳು ಕಾರ್ಯಾಚರಿಸುತ್ತಿವೆ.

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.