ಮಣಿಪಾಲ-ಅಲೆವೂರು ಸಂಚಾರಕ್ಕೆ ಬೆನ್ನುಮೂಳೆ ಗಟ್ಟಿಯಾಗಿರಬೇಕು!


Team Udayavani, Oct 29, 2022, 11:15 AM IST

8

ಉಡುಪಿ: ನಗರದ ಮಣಿಪಾಲ-ಅಲೆವೂರು ರಸ್ತೆ ಶಂತಿನಗರ, ಕೈಗಾರಿಕ ಪ್ರದೇಶ ಭಾಗದ ರಸ್ತೆಯು ಸಂಚಾರ ಸಾಧ್ಯವಾಗದ ಭೀಕರ ಸ್ವರೂಪ ಪಡೆದುಕೊಂಡಿದೆ. ರಸ್ತೆ ಹದಗೆಟ್ಟಿರುವ ಪರಿಸ್ಥಿತಿ ಹೇಗಿದೆ ಎಂದರೇ ಇಲ್ಲಿ ಸಂಚರಿಸುವ ವಾಹನ ಸವಾರರಿಗೆ ಬೆನ್ನುಮೂಳೆ ಗಟ್ಟಿಯಾಗಿರಬೇಕು ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ.

ಶಾಂತಿನಗರ ಬಸ್‌ ನಿಲ್ದಾಣ ಮತ್ತು ಇಂಡಸ್ಟ್ರಿಯಲ್‌ ಏರಿಯ, ಅಲೆವೂರು ಸಂಪರ್ಕಿಸುವ ಜಂಕ್ಷನ್‌, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮುಂಭಾಗದ ಪರಿಸರ ಸಾಕಷ್ಟು ಹೊಂಡ, ಗುಂಡಿಗಳಿಂದ ಕೂಡಿದ್ದು, ಅಪಾಯಕಾರಿಯಾಗಿದೆ. ವಾಹನ ಓಡಾಟ ಕಷ್ಟಕರವಾಗಿದ್ದು, ನಿತ್ಯ ಸವಾರರು ತತ್ತರಿಸುತ್ತಿದ್ದಾರೆ. ಅಲ್ಲಲ್ಲಿ ಬೃಹತ್‌ ಗಾತ್ರದ ಗುಂಡಿಗಳು ಸೃಷ್ಟಿಯಾಗಿ, ರಸ್ತೆಯ ಮೇಲ್ಮೈ ಪದರ ಸಂಪೂರ್ಣ ಕಿತ್ತುಹೋಗಿದೆ. ದ್ವಿಚಕ್ರ ವಾಹನ ಸವಾರರು ನಿಯಂತ್ರಣ ತಪ್ಪಿ ಅಪಘಾತಗಳು ಆಗಾಗ ಸಂಭವಿಸುತ್ತಿದೆ.

ಮಳೆಯಲ್ಲಿ ಗುಂಡಿಗಳಲ್ಲಿ ಕೆಸರು ನೀರು ತುಂಬಿ ಸಂಚಾರ ಕಷ್ಟಕರವಾಗಿದ್ದರೇ, ಬೇಸಗೆಯಲ್ಲಿ ಧೂಳಿನ ವಾತಾವರಣದಿಂದ ಸಂಚಾರ ದುಸ್ತರವಾಗಿದೆ. ನಿತ್ಯ ಈ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ ಅನುಭವಿಸುವಂತಾಗಿದೆ. ನಗರಸಭೆ, ಜಿಲ್ಲಾಡಳಿತ ಈ ಬಗ್ಗೆ ಶೀಘ್ರ ಕ್ರಮ ತೆಗೆದುಕೊಂಡು ರಸ್ತೆಯನ್ನು ವ್ಯವಸ್ಥಿತವಾಗಿಸಿ ಕೊಡುವಂತೆ ಇಲ್ಲಿನ ನಾಗರಿಕರು ಆಗ್ರಹಿಸಿದ್ದಾರೆ.

ಯಾವ್ಯಾವ ಭಾಗದ ಜನರಿಗೆ ಸಂಕಷ್ಟ?

ಅಲೆವೂರು, ಮಂಚಿ, ಪ್ರಗತಿನಗರ, ರಾಜೀವ ನಗರ, ನೇತಾಜಿ ನಗರ, ಶಾಂತಿ ನಗರ, ಕೆಳಶಾಂತಿ ನಗರ, ದಶರಥ ನಗರ, ದುಗ್ಲಿಪದವು, ಅರ್ಬಿ, ಹಿರೇಬೆಟ್ಟು. ಆದರ್ಶ ನಗರ, ರಾಹುಲ್‌ ನಗರ, ಅನಂತ ನಗರ, ಅರ್ಬಿ ಕೋಡಿ, ಕರ್ವಾಲು, ಪಡು ಅಲೆವೂರು ಭಾಗ ಜನರು ಈ ರಸ್ತೆಯಲ್ಲಿ ನಿತ್ಯ ಸಂಚರಿಸುತ್ತಾರೆ. ಮಣಿಪಾಲ-ಅಲೆವೂರು ಮುಖ್ಯರಸ್ತೆಯೂ ಇದೇ ಆಗಿದೆ. ಶಿಕ್ಷಣ, ಉದ್ಯೋಗ, ವ್ಯಾವಹಾರಿಕ ವಿಚಾರಗಳಿಗೆ ಸಂಬಂಧಿಸಿ ಮಣಿಪಾಲ, ಉಡುಪಿಗೆ ಇದೇ ಮಾರ್ಗದಲ್ಲಿ ಸ್ಥಳೀಯರ ಓಡುತ್ತಿದ್ದಾರೆ.

ಶೀಘ್ರ ಕಾಮಗಾರಿ ಆರಂಭ: ಮಣಿಪಾಲ-ಇಂಡಸ್ಟ್ರೀಯಲ್‌ ಏರಿಯಾ-ಅಲೆವೂರು ರಸ್ತೆಯ ವ್ಯವಸ್ಥಿತವಾಗಿಸಲು ಯೋಜನೆ ರೂಪಿಸಲಾಗಿದೆ. ಶಾಸಕರ ವಿಶೇಷ ಅನುದಾನ ಮತ್ತು ನಗರೋತ್ಥಾನ ಯೋಜನೆಯಡಿಯಲ್ಲಿ ದುಃಸ್ಥಿತಿಯಲ್ಲಿರುವ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುತ್ತದೆ. ಇದೀಗ ಟೆಂಡರ್‌ ಹಂತದಲ್ಲಿದ್ದು, ಪ್ರಕ್ರಿಯೆಪೂರ್ಣಗೊಂಡ ಬಳಿಕ ಶೀಘ್ರ ಕಾಮಗಾರಿ ಆರಂಭಗೊಳ್ಳಲಿದೆ. – ಕಲ್ಪನಾ ಸುಧಾಮ, ಸದಸ್ಯರು, ಉಡುಪಿ ನಗರಸಭೆ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.