ಪಡಿತರ ಇಲ್ಲದ ವಲಸೆ ಕಾರ್ಮಿಕರಿಗೆ ಪಡಿತರ
Team Udayavani, May 23, 2020, 11:04 AM IST
ಮಂಗಳೂರು/ ಉಡುಪಿ: ಕೇಂದ್ರದ “ಆತ್ಮನಿರ್ಭರ್ ಭಾರತ’ ಯೋಜನೆಯಡಿ ಪಡಿತರ ಚೀಟಿ ಹೊಂದದೇ ಇರುವ ವಲಸೆ ಕಾರ್ಮಿಕರಿಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಮೇ ತಿಂಗಳಿನಲ್ಲಿ ಅಕ್ಕಿ ಹಾಗೂ ಜೂನ್ ತಿಂಗಳಿನಲ್ಲಿ ಅಕ್ಕಿ ಮತ್ತು ಕಡಲೆ ಕಾಳು ದೊರೆಯಲಿದೆ.
ಹೊರ ತಾಲೂಕು / ಜಿಲ್ಲೆ/ ರಾಜ್ಯದ ವಲಸೆ ಕಾರ್ಮಿಕರು ನ್ಯಾಯಬೆಲೆ ಅಂಗಡಿಗಳಲ್ಲಿ ತಮ್ಮ ಆಧಾರ್ ಕಾರ್ಡನ್ನು ಹಾಜರುಪಡಿಸಬೇಕು. ನ್ಯಾಯಬೆಲೆ ಅಂಗಡಿಗಳಲ್ಲಿ ಆಧಾರ ಸಂಖ್ಯೆಯನ್ನು ಆನ್ಲೈನ್ ತಂತ್ರಾಂಶದಲ್ಲಿ ಪರಿಶೀಲಿಸಿ ಅವರ ಮೊಬೈಲ್ ಸಂಖ್ಯೆಗೆ ಒಟಿಪಿ ಬಂದ ಅನಂತರ ಪಡಿತರ ವಿತರಿಸಲಾಗುವುದು. ಮೇ ತಿಂಗಳಿನಲ್ಲಿ (ಮೇ 26ರಿಂದ 31) ಪ್ರತೀ ಫಲಾನುಭವಿಗೆ 5 ಕೆಜಿ ಅಕ್ಕಿ ಹಾಗೂ ಜೂನ್ನಲ್ಲಿ (ಜೂ.1 ರಿಂದ 10) 5 ಕೆಜಿ ಅಕ್ಕಿ ಮತ್ತು ಕಡಲೆ ಕಾಳನ್ನು ವಿತರಿಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ