ಮುಂಡ್ಕೂರು ಕಜೆ ಕುಕ್ಕುದಡಿ ಶ್ರೀ ಮಹಾಮ್ಮಾಯಿ ಕ್ಷೇತ್ರ: ಶ್ರೀ ವಿಶ್ವಪ್ರಿಯ ತೀರ್ಥರ ಆಶೀರ್ವಚನ


Team Udayavani, Feb 29, 2024, 10:13 AM IST

ಮುಂಡ್ಕೂರು ಕಜೆ ಕುಕ್ಕುದಡಿ ಶ್ರೀ ಮಹಾಮ್ಮಾಯಿ ಕ್ಷೇತ್ರ: ಶ್ರೀ ವಿಶ್ವಪ್ರಿಯ ತೀರ್ಥರ ಆಶೀರ್ವಚನ

ಬೆಳ್ಮಣ್‌: ಕಜೆ ಕುಕ್ಕುದಡಿ ಶ್ರೀ ಮಹಾಮ್ಮಾಯಿ ದೇವಸ್ಥಾನ ಹಳ್ಳಿಯ ಜನರ ಆರಾಧನೆಯ ಮೂಲ ಕೇಂದ್ರವಾಗಿದ್ದು ತನ್ನ ಕಾರಣಿಕ ಹಾಗೂ ಪವಾಡಗಳ ಮೂಲಕ ಪ್ರಸಿದ್ಧಿಯನ್ನು ಹೊಂದಿದ್ದು ಬ್ರಹ್ಮಕಲಶೋತ್ಸವ ಈ ದೇಗುಲದ ಕೀರ್ತಿ ಇಮ್ಮಡಿಗೊಳಿಸಲಿದೆ ಎಂದು ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಹೇಳಿದರು.

ಮುಂಡ್ಕೂರು ಕಜೆ ಶ್ರೀ ಮಹಾಮ್ಮಾಯಿ ದೇವಸ್ಥಾನದಲ್ಲಿ ಸೋಮವಾರ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ಕಟೀಲು ದೇಗುಲದ ಆನುವಂಶಿಕ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಹಾಗೂ ಕಮಲಾದೇವೀ ಪ್ರಸಾದ ಆಸ್ರಣ್ಣರೂ ಆಶೀರ್ವಚನ ನೀಡಿದರು.

ಮುಂಡ್ಕೂರು ಕ್ಷೇತ್ರದ ಪವಿತ್ರ ಪಾಣಿ ಪಿ.ರಾಮದಾಸ ಮಡ್ಮಣ್ಣಾಯಧ್ಯಕ್ಷತೆ ವಹಿಸಿದ್ದು, ಜಯ ಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ.ಶೆಟ್ಟಿ,ಕುಡ್ತಿಮಾರು ಗುತ್ತು, ಮುಂಡ್ಕೂರು ರತ್ನಾಕರ ಶೆಟ್ಟಿ, ಸದಾನಂದ
ಕುಂದರ್‌, ಜಗದೀಶ್‌ ಕಾಮತ್‌, ಯುಗಪುರುಷದ ಭುವನಾಭಿರಾಮ ಉಡುಪ, ಕುಡ್ತಿಮಾರು ಗುತ್ತು ಭಾಸ್ಕರ ಶೆಟ್ಟಿ, ಏಳಿಂಜೆ ಅನಿಲ್‌ ಶೆಟ್ಟಿ, ಡಾ| ಎನ್‌. ಎಸ್‌.ಶೆಟ್ಟಿ, ಕಡಂದಲೆ ಗುತ್ತು ಸುದರ್ಶನ ಶೆಟ್ಟಿ, ಸಮಿತಿಯ ಗೌರವಾಧ್ಯಕ್ಷ ಮುಂಡ್ಕೂರು ಅಂಗಡಿಗುತ್ತು ಪ್ರಸಾದ್‌ ಎಂ.ಶೆಟ್ಟಿ, ಕಡಂಬೋಡಿ ಮಹಾಬಲ ಪೂಜಾರಿ, ಸಚ್ಚರಪರಾರಿ ಸಂದೀಪ್‌ ಶೆಟ್ಟಿ, ಬ್ರಹ್ಮ ಕಲಶೋತ್ಸವದ ಮುಂಬಯಿ
ಸಮಿತಿಯ ಅಧ್ಯಕ್ಷ ಮುಂಡ್ಕೂರು ಮುಲ್ಲಡ್ಕ ಗುರುಪ್ರಸಾದ್‌ ಸುಧಾಕರ ಶೆಟ್ಟಿ ಹಾಗೂ ಸ್ಥಳೀಯ ಸಮಿತಿಯ ಅಧ್ಯಕ್ಷ ಮುಂಡ್ಕೂರು ನಡಿಗುತ್ತು ವಿನಯ ಕುಮಾರ್‌ ಶೆಟ್ಟಿ, ದೇಗುಲದ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಎಂ.ಜಿ. ಕರ್ಕೇರ, ಅಧ್ಯಕ್ಷ ಕಜೆ ಹೊಸಮನೆ ಸುಂದರ ಸಪಳಿಗ, ಉಪಾಧ್ಯಕ್ಷ ಹೆಗ್ಗಡೆ ಕಜೆ ಚೆನ್ನಪ್ಪ ಸಪಳಿಗ, ಪ್ರಧಾನ ಕಾರ್ಯದರ್ಶಿ ಕಜೆ ಪಡುಬೈಲು ಸುರೇಂದ್ರ ಸಾಲ್ಯಾನ್‌, ಜತೆ ಕಾರ್ಯದರ್ಶಿ ಕಜೆ ಮಂಗಿಲ್‌ಮಾರ್‌ ನಾರಾಯಣ ಸಪಳಿಗ, ಕೋಶಾಧಿಕಾರಿ ಕಜೆ ಆಚೆಮನೆ ಉದಯ ಕುಮಾರ್‌, ಜತೆ ಕೋಶಾಧಿಕಾರಿ ಕಜೆ ಮನೆ ಭುಜಂಗ ಮೂಲ್ಯ, ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ರವೀಂದ್ರ ಶೆಟ್ಟಿ ಮುಲ್ಲಡ್ಕ ಪರಾರಿ, ಪ್ರಧಾನ ಕಾರ್ಯದರ್ಶಿಗಳಾದ ಸಾಯಿನಾಥ ಶೆಟ್ಟಿ, ಸತ್ಯಶಂಕರ ಶೆಟ್ಟಿ, ಕಾರ್ಯದರ್ಶಿ ಶರತ್‌ ಶೆಟ್ಟಿ, ಅರುಣ್‌
ರಾವ್‌, ಉಪಾಧ್ಯಕ್ಷರಾದ ಸಂದೀಪ್‌ ಶೆಟ್ಟಿ ಸಚ್ಚರಪರಾರಿ, ಪ್ರಕಾಶ್‌ ಸಪಳಿಗ, ಶ್ರೀನಿವಾಸ ಕಾಮತ್‌, ಆಡಳಿತ ಸಮಿತಿಯ ಸದಸ್ಯರಾದ ಕಜೆ ಪಡುಬೈಲ್‌ ಜಯ ಸಾಲ್ಯಾನ್‌, ಕಜೆ ಆಚೆಮನೆ ಸಂಜೀವ ಶೇರಿಗಾರ್‌, ಕಜೆ ಹೊಸಮನೆ ಶೇಖರ ಮೆಂಡನ್‌, ಕಜೆ
ಮಂಗಿಲ್‌ಮಾರ್‌ ದಯಾನಂದ ಸಪಳಿಗ, ಹೆಗ್ಗಡೆ ಕಜೆ ಸುಜಿತ್‌ ಕುಮಾರ್‌ ಸಪಳಿಗ, ಕಜೆಮನೆ ಸುರೇಶ್‌ ವಾಸು ವಿ.ಮೂಲ್ಯ
ಮತ್ತಿತರರಿದ್ದರು.

ಕ್ಷೇತ್ರದ ಪುನರ್‌ನಿರ್ಮಾಣದಲ್ಲಿ ಸಹಕರಿಸಿದ ಮಹಾದಾನಿ ಮುಂಡ್ಕೂರು ಏಕನಾಥ ಪ್ರಭು, ಅಕ್ಷತಾ ಏಕನಾಥ ಪ್ರಭು ಅವರನ್ನು ಸಮ್ಮಾನಿಸಲಾಯಿತು. ಆಡಳಿತದಾರರಾದ ಕಜೆ ಆರು ಮನೆಯವರನ್ನು ಗೌರವಿಸ ಲಾಯಿತು. ಕ್ಷೇತ್ರದ ದೇವಿ ಪಾತ್ರಿ ಸತೀಶ್‌ ಪೂಜಾರಿ ಅವರಿಗೆ ಗೌರವಾರ್ಪಣೆ ನಡೆಯಿತು.

ಇನ್ನಾ -ಮುಂಡ್ಕೂರು- ಮುಲ್ಲಡ್ಕ ಗ್ರಾಮಸ್ಥರ ಪರವಾಗಿ ಕ್ಷೇತ್ರದ ಗೌರವಾಧ್ಯಕ್ಷ ಬ್ರಹ್ಮಕಲಶೋತ್ಸವದ ರೂವಾರಿ ಎಂ.ಜಿ. ಕರ್ಕೇರ, ಪ್ರಧಾನ ಕಾರ್ಯದರ್ಶಿ ಸುರೇಂದ್ರ ಸಾಲ್ಯಾನ್‌ ಅವರನ್ನು ಸಮ್ಮಾನಿಸಲಾಯಿತು.

ಎಂ.ಜಿ. ಕರ್ಕೇರ ಸ್ವಾಗತಿಸಿದರು. ಅರುಣ್‌ ರಾವ್‌ ದಾನಿಗಳ ವಿವಿರ ನೀಡಿದರು. ಶರತ್‌ ಶೆಟ್ಟಿ, ಸಾಯಿನಾಥ ಶೆಟ್ಟಿ, ಅರುಣ್‌ ರಾವ್‌ ನಿರೂಪಿಸಿದರು. ಬಳಿಕ ಅಳ್ವಾಸ್‌ ಕಾಲೇಜಿನ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಿಂದ ಆಳ್ವಾಸ್‌ ಸಾಂಸ್ಕೃತಿಕ ವೈಭವ ನಡೆಯಿತು. ಫೆ.28ರ  ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು, ಧಾರ್ಮಿಕ ಸಭೆಗಳು, ದಾನಿಗಳಿಗೆ ಗೌರವಾರ್ಪಣೆ ನಡೆಯಿತು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.