ಮಣಿಪಾಲ ಬಸ್ಸ್ಟ್ಯಾಂಡ್ ನಲ್ಲೇ ಈಜಿದ ಉಡುಪಿಯ ವಾಟಾಳ್! Watch
Team Udayavani, Aug 8, 2017, 1:35 PM IST
ಮಣಿಪಾಲ: ಇಲ್ಲಿನ ಹೃದಯ ಭಾಗದಲ್ಲಿರುವ ಸ್ಟ್ಯಾಂಡ್ ಅಕ್ಷರಶಃ ಕೆರೆ.ರಾಷ್ಟ್ರೀಯ ಹೆದ್ದಾರಿಯ ದುಸ್ಥಿತಿಯನ್ನು ಖಂಡಿಸಿ ಉಡುಪಿ ನಾಗರಿಕ ವೇದಿಕೆಯ ನಿತ್ಯಾನಂದ ವಳಕಾಡು ಅವರು ಮಂಗಳವಾರ ವಿಭಿನ್ನವಾಗಿ ಪ್ರತಿಭಟನೆ ನಡೆಸಿ ಗಮನಸೆಳೆದರು.
ವಾಟಾಳ್ ನಾಗರಾಜ್ ಅವರಂತೆ ವಿಭಿನ್ನ ಮಾದರಿಯ ಪ್ರತಿಭಟನೆ ನಡೆಸಿ ಉಡುಪಿಯ ವಾಟಾಳ್ ಎಂದು ಕರೆಸಿಕೊಳ್ಳುವ ನಿತ್ಯಾನಂದ ಒಳಕಾಡು ಅವರು ಬಸ್ಸ್ಟ್ಯಾಂಡ್ ನಲ್ಲಿರುವ ರಸ್ತೆಗುಂಡಿಯಲ್ಲಿ ಈಜಾಡುವ ಅಣಕ ಪ್ರದರ್ಶಿಸಿ ಆಕ್ರೋಶ ವ್ಯಕ್ತ ಪಡಿಸಿದರು. ಅವರ ಬೆಂಬಲಿಗರೊಬ್ಬರು ಗಾಳ ಹಾಕಿ ಮೀನು ಹೀಡಿದಂತೆ ಅಣಕ ಪ್ರದರ್ಶಿಸಿದರು.
ನಿತ್ಯಾನಂದ ಅವರ ವಿಭಿನ್ನ ಪ್ರತಿಭಟನೆಯ ವಿಡಿಯೋ ವೈರಲ್ ಆಗಿದ್ದು, ಅಪಾರ ಜನ ಪ್ರಶಂಸೆ ವ್ಯಕ್ತ ಪಡಿಸಿದ್ದು , ಈ ಪ್ರತಿಭಟನೆ ಸಂಬಂಧ ಪಟ್ಟವರಿಗೆ ತಲುಪಿ ಅಂತರಾಷ್ಟ್ರೀಯ ವಿದ್ಯಾರ್ಥಿಗಳು ಇರುವ ಸುಶಿಕ್ಷಿತರ ಪಟ್ಟಣ ಮಣಿಪಾಲದ ರಸ್ತೆಯ ಸ್ಥಿತಿ ಬದಲಾಗಬೇಕು ಎಂದು ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…