ಪೂರ್ಣಾವಧಿ ಪ್ರಾಂಶುಪಾಲರೇ ಇಲ್ಲ !


Team Udayavani, Mar 18, 2019, 4:39 AM IST

vv.png

ಕಾರ್ಕಳ: ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ
36 ಸರಕಾರಿ ಪದವಿ ಕಾಲೇಜುಗಳ ಪೈಕಿ ಒಂದರಲ್ಲೂ ಪೂರ್ಣಾವಧಿ ಅಂದರೆ ಗ್ರೇಡ್‌ 1 ಪ್ರಾಂಶುಪಾಲರೇ ಇಲ್ಲ.
ಈ ಕಾಲೇಜುಗಳಲ್ಲಿ ಪ್ರಭಾರಿಗಳೇ ಮುಖ್ಯಸ್ಥರು. ಉಡುಪಿಯಲ್ಲಿ 12, ದ.ಕ. ದಲ್ಲಿ 18, ಕೊಡಗಿನಲ್ಲಿ 6 ಹೀಗೆ ಒಟ್ಟು 36 ಸರಕಾರಿ ಪದವಿ ಕಾಲೇಜುಗಳಿದ್ದು, ಎಲ್ಲೆಡೆ ಅದೇ ಕಥೆ. ಕೆಲವು ಕಾಲೇಜುಗಳಲ್ಲಿ ಇತ್ತೀಚೆಗೆ ನೇಮಕಗೊಂಡವರೇ ಪ್ರಭಾರಿ ಪ್ರಾಂಶುಪಾಲರು!

ಉದಯಶಂಕರ್‌ ಕೊನೆಯವರು
ವಿ.ವಿ. ವ್ಯಾಪ್ತಿಯ ಕಾಲೇಜುಗಳಲ್ಲಿ ಕೊನೆಯ ಏಕೈಕ ಪೂರ್ಣಾವಧಿ ಪ್ರಾಂಶು ಪಾಲರಾಗಿದ್ದವರು ಬೆಳಂದೂರು ಸ.ಪ್ರ.ದ. ಕಾಲೇಜಿನ ಉದಯಶಂಕರ್‌. ಅನಂತರ ಅವರು ಭಡ್ತಿಗೊಂಡು ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾಗಿ, ಹೆಚ್ಚುವರಿ ನಿರ್ದೇಶಕರಾಗಿ ನಿವೃತ್ತರಾದರು. ಬಳಿಕ ಯಾವೊಬ್ಬರೂ ಪೂರ್ಣಕಾಲಿಕ ಪ್ರಾಂಶುಪಾಲರಾಗಿ ನೇಮಕವಾಗಿಲ್ಲ.

ವಿದ್ಯಾರ್ಥಿಗಳ ಪುಣ್ಯವೆನ್ನುವಂತೆ ಪ್ರಾಧ್ಯಾಪಕರ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಸರಕಾರ ಅತಿಥಿ ಪ್ರಾಧ್ಯಾಪಕರನ್ನು ನೇಮಿಸಿದೆ. ಇದರಿಂದ ಪಾಠ ಪ್ರವಚನಗಳಿಗೆ ತೊಂದರೆಯಿಲ್ಲ. ವಾರದಲ್ಲಿ ಮೂರು ದಿನದ ಕರ್ತವ್ಯಕ್ಕೆ ತಿಂಗಳಿಗೆ 12 ಸಾವಿರ ರೂ. ನಂತೆ ವೇತನ ನೀಡಲಾಗುತ್ತಿದೆ.

ಆರ್ಥಿಕ ಹೊರೆಯೇನಿಲ್ಲ
ಪ್ರಾಂಶುಪಾಲರಾಗಿ ಪ್ರಾಧ್ಯಾಪ ಕರನ್ನು ಭಡ್ತಿಗೊಳಿಸಿದಲ್ಲಿ ಸರಕಾರ ಕ್ಕೇನೂ ಆರ್ಥಿಕ ಹೊರೆ ಯಾಗದು. ಯಾಕೆಂದರೆ 30 ವರ್ಷ ಸೇವೆ ಸಲ್ಲಿಸಿರುವ ಪ್ರಾಧ್ಯಾಪಕರಿಗೆ ಪ್ರಸ್ತುತ 1.50 ಲಕ್ಷ ರೂ. ವೇತನ ನೀಡಲಾ ಗುತ್ತಿದೆ. ಪ್ರಾಂಶುಪಾಲರಾದವರಿಗೆ ಈ ಮೊತ್ತಕ್ಕಿಂತ ತಿಂಗಳಿಗೆ 3 ಸಾವಿರ ಹೆಚ್ಚು ವರಿಯಾಗಿ ಪಾವತಿಸಬೇಕು. ಹೀಗಾಗಿ ದೊಡ್ಡ ಪ್ರಮಾಣದ ಆರ್ಥಿಕ ಹೊರೆ ಸರಕಾರಕ್ಕಿಲ್ಲ.

ಗೊಂದಲಕ್ಕಿದೆ ಕಾರಣ
ಪ್ರಾಂಶುಪಾಲರ ಹುದ್ದೆಯನ್ನು ತುಂಬುವುದು ಸೇವಾ ಹಿರಿತನದ ಮೇಲೆಯೇ ಅಥವಾ ನೇರ ನೇಮಕಾತಿ ಮೂಲಕವೇ ಎಂಬ ಜಿಜ್ಞಾಸೆ ಸರಕಾರದಲ್ಲಿದೆ. ಯುಜಿಸಿ ನಿಬಂಧನೆಯಂತೆ 15 ವರ್ಷ ಸೇವೆ ಸಲ್ಲಿಸಿರುವ ಪಿಎಚ್‌ಡಿ ಪದವಿ (ನೆಟ್‌ ಪಾಸ್‌) ಹೊಂದಿದವರನ್ನು ನೇರ ನೇಮಕ ಮೂಲಕ ಪ್ರಾಂಶುಪಾಲ ಹುದ್ದೆಗೆ ಆಯ್ಕೆ ಮಾಡಬೇಕು. ಇದರ ಮಧ್ಯೆ ಸೇವಾ ಹಿರಿತನವನ್ನೇ ಪರಿಗಣಿಸಿ ಹುದ್ದೆಗೆ ಆಯ್ಕೆ ಮಾಡಬೇಕೆಂಬ ವಾದವೂ ಕೆಲವು ಪ್ರಾಧ್ಯಾಪಕರದ್ದು.

ರಾಜ್ಯದಲ್ಲೂ  ಇದೇ ಸ್ಥಿತಿ
ಈ ಪರಿಸ್ಥಿತಿ ಕೇವಲ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯದ್ದಲ್ಲ. ರಾಜ್ಯದಲ್ಲಿರುವ 420 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ ಕೇವಲ 33 ಕಾಲೇಜುಗಳಲ್ಲಷ್ಟೇ ಪೂರ್ಣಾವಧಿ ಪ್ರಾಂಶುಪಾಲರಿದ್ದಾರೆ. 

ಮಂಗಳೂರು ವಿ.ವಿ. ವ್ಯಾಪ್ತಿಯ 36 ಸರಕಾರಿ ಪದವಿ ಕಾಲೇಜಿ ನಲ್ಲಿಯೂ ಪ್ರಭಾರ ನೆಲೆಯಲ್ಲಿ ಪ್ರಾಂಶುಪಾಲರಿದ್ದಾರೆ. ಪೂರ್ಣಕಾಲಿಕ ಪ್ರಾಂಶುಪಾಲರ ನೇಮಕದ ಪ್ರಕ್ರಿಯೆ ಸರಕಾರದ ಮಟ್ಟದಲ್ಲಿ ಆಗಬೇಕಿದೆ.
ಡಾ| ಅಪ್ಪಾಜಿ ಗೌಡ, ಜಂಟಿ ನಿರ್ದೇಶಕರು,  ಕಾಲೇಜು ಶಿಕ್ಷಣ ಇಲಾಖೆ

 ರಾಮಚಂದ್ರ ಬರೆಪ್ಪಾಡಿ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.