ಎಚ್ಚರ: ಬಾಯಾರಿ ಬಂದನೆಂದು ನೀರು ಕೊಟ್ಟ ಮಹಿಳೆ.. ಕತ್ತಿಗೆ ಕೈ ಹಾಕಿ ಸರ ಎಳೆದ ವಂಚಕ!


Team Udayavani, Nov 22, 2020, 9:16 AM IST

ಎಚ್ಚರ: ಬಾಯಾರಿ ಬಂದನೆಂದು ನೀರು ಕೊಟ್ಟ ಮಹಿಳೆ.. ಕತ್ತಿಗೆ ಕೈ ಹಾಕಿ ಸರ ಎಳೆದ ವಂಚಕ!

Representative Image

ಶಿರ್ವ: “ಕಾಲ ಸರಿಯಿಲ್ಲ ಕಣ್ರೀ.. ಹಿಂದಿನ ಕಾಲದಲ್ಲಿ ಅಪರಿಚಿತರು ಬಂದರೂ ಊಟ ಹಾಕಿಸಿ ಕಳುಹಿಸುತ್ತಿದ್ದೆವು, ಈಗ ನೀರು ಕೊಡಲು ಭಯವಾಗುತ್ತದೆ..” ಎನ್ನುವ ಮಾತುಗಳನ್ನು ನಾವು ಕೇಳಿರುತ್ತೇವೆ. ಇಂತಹುದೇ ಘಟನೆ ಶನಿವಾರ ನಡೆದಿದೆ. ಅದೂ ಉಡುಪಿ ಜಿಲ್ಲೆಯ ಶಿರ್ವ ಗ್ರಾಮದ ಬಂಟಕಲ್ಲು ಬಳಿ!

ಹೌದು, ಬಾಯಾರಿಕೆಯಾಗುತ್ತಿದೆ ನೀರು ಕೊಡಿ ಎಂದು ಒಬ್ಬಂಟಿ ಮಹಿಳೆಯ ಮನೆಗೆ ಬಂದ ಅಪರಿಚಿತನೋರ್ವ ಆಕೆಯ ಕತ್ತಿಗೆ ಕೈ ಹಾಕಿ ಚಿನ್ನದ ಸರವನ್ನು ದೋಚಿ ಪರಾರಿಯಾಗಿರುವ ಘಟನೆ ಬಂಟಕಲ್ಲು ದೇವಸ್ಥಾನದ ಬಳಿ ಶನಿವಾರ ಸಂಜೆ ನಡೆದಿದೆ.

ಬಂಟಕಲ್ಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ನಿವಾಸಿ ವಸಂತಿ (72 ವ) ಚಿನ್ನದ ಸರ ಕಳೆದುಕೊಂಡ ಮಹಿಳೆ. ಶನಿವಾರ ಸಂಜೆ 6.30ರ ಸುಮಾರಿಗೆ ಮನೆಯ ಬಳಿ ಬೈಕ್ ನಲ್ಲಿ ಬಂದ ಅಪರಿಚಿತ ವಸಂತಿ ಅವರ ಬಳಿ ಕುಡಿಯಲು ನೀರು ಕೊಡುವಂತೆ ಕೇಳಿದ. ವಸಂತಿ ಅವರು ನೀರು ತರಲು ಮನೆಯೊಳಗೆ ಹೋದಾಗ ಆಕೆಯನ್ನು ಹಿಂಬಾಲಿಸಿದ ಆತ ಮನೆಯೊಳಗೆ ಹೋಗಿ ಆಕೆಯ ಕುತ್ತಿಗೆಯಲ್ಲಿದ್ದ 36 ಗ್ರಾಂ ತೂಕದ 1.60 ಲಕ್ಷ ರೂ ಮೌಲ್ಯ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ.

ಇದನ್ನೂ ಓದಿ:ಬೇಡ ಬೇಡವೆಂದರೂ ಗಿಫ್ಟ್ ಕಳುಹಿಸಿ ಮಹಿಳೆಗೆ 14.91 ಲ.ರೂ. ವಂಚನೆ!

ವಂಚಕ ಕಪ್ಪು ಬಣ್ಣದ ಬೈಕ್ ನಲ್ಲಿ ಬಂದಿದ್ದು, ನೀಲಿ ಬಣ್ಣದ ಗೆರೆಗಳಿರುವ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಹಾಗೂ ಕಪ್ಪುಬಣ್ಣದ ಹೆಲ್ಮೆಟ್ ಧರಿಸಿದ್ದ.

ಸರ ಕಳೆದುಕೊಂಡ ವಸಂತಿ ಅವರು ಶಿರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

ಟಾಪ್ ನ್ಯೂಸ್

ಅಂಡಾಶಯದ ಕ್ಯಾನ್ಸರ್ ನಿಂದ 30 ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಂಡಾಶಯದ ಕ್ಯಾನ್ಸರ್ ನಿಂದ 30 ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.