ಬಿಎಸ್‌ ವೈ ನೂತನ ಸಚಿವ ಸಂಪುಟ: ಕರಾವಳಿಗರು ಹೇಳುವುದೇನು ?


Team Udayavani, Aug 22, 2019, 11:35 AM IST

cabinet

ಮಣಿಪಾಲ: ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರು ಮಂಗಳವಾರ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಒಂದು ಸಚಿವ ಸ್ಥಾನ ದೊರಕಿದೆ. ಈ ಬಗ್ಗೆ ʼಉದಯವಾಣಿʼ ಫೇಸ್‌ ಬುಕ್‌ ನಲ್ಲಿ ಜನರಿಗೆ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಕರಾವಳಿಗೆ ಇನ್ನಷ್ಟು ಸ್ಥಾನ ಲಭಿಸಬೇಕಿತ್ತೇ ? ಯಾಕೆ ? ಎಂಬ ಪ್ರಶ್ನೆ ಕೇಳಿದ್ದು ಜನರಿಂದ ಉತ್ತಮ ಪ್ರತಿಕ್ರಿಯೆ ದೊರಕಿದೆ. ಆಯ್ದಪ್ರತಿಕ್ರಿಯೆಗಳು ಇಲ್ಲಿವೆ.

1. ದೀಕ್ಷಿತ್‌ ಗೌಡ ಕರಂದ್ಲಾಜೆ: ಹೌದು ಕೊಡಬೇಕಾಗಿತ್ತು. ಹಿರಿಯ ಶಾಸಕ ಎಸ್. ಅಂಗಾರ ಅವರಿಗಾದ್ರು ಕೊಡಬೇಕಿತ್ತು. ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾಜಪ ಒಂದೇ ಒಂದು ಕ್ಷೇತ್ರ ಉಳಿಸಿಕೊಂಡಿದ್ದರೆ ಅದು ಸುಳ್ಯ ಕ್ಷೇತ್ರ… ಪ್ರತಿ ಲೋಕಸಭಾ ಚುನಾವಣೆಯಲ್ಲೂ ಹೆಚ್ಚಿನ ಅಂತರವನ್ನು ಭಾಜಪ ಗೆ ತಂದುಕೊಡುವ ಕ್ಷೇತ್ರವು ಸುಳ್ಯ ಕ್ಷೇತ್ರವೇ. ಅಂಗಾರರಿಗೆ ಸಚಿವ ಸ್ಥಾನ ನೀಡುವ ಮೂಲಕ ಅಲ್ಲಿನ ಮತದಾರರಿಗಾದ್ರು ಗೌರವ ನೀಡಬೇಕಿತ್ತು.

2. ನಳಿನಾಕ್ಷಿ ಕುಲಾಲ್:‌ ನನಗೇನು ಹಾಗನಿಸುವುದಿಲ್ಲ. ಕೆಲಸ ಮಾಡಲು ಮಂತ್ರಿ ಪದವಿಯ ಅವಶ್ಯಕತೆ ಇಲ್ಲ. ಸಿಗುವ ಅನುದಾನದ ಸರಿಯಾದ ಬಳಕೆಯಾಗಲಿ  ಜನರ ಆಶೋತ್ತರಗಳಿಗೆ ಸೂಕ್ತವಾದ ಸ್ಪಂದನ ಇರಲಿ.

3. ಅಭಿಶೇಕ್‌ ಶೆಟ್ಟಿ ಜಡ್ಕಲ್:‌ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಕಡೆಗಣಿಸಿದ್ದು ಸ್ವಲ್ಪ ಬೇಸರ ತಂದಿದೆ. ಆದರೆ ಇನ್ನಾದರೂ ಜಾತಿ ಸಮುದಾಯಗಳ ಓಲೈಕೆಗೆ ಸಚಿವ ಸಂಪುಟವನ್ನು ರಚಿಸದೆ ಸಮಸ್ತ ಕರ್ನಾಟಕದ ಬೆಳವಣಿಗೆಗೆ ಸೂಕ್ತವಾಗುವ ಸಚಿವ ಸಂಪುಟವನ್ನು ರಚಿಸಿ.

4. ಶರತ್‌ ಶೆಟ್ಟಿ: ನಿಜವಾಗಿಯೂ ಸಿಗಬೇಕಿತ್ತು. ಕರಾವಳಿ ಬಿಜೆಪಿಯಲ್ಲಿ ಹಲವು ಸಮರ್ಥ ಅನುಭವಿ ನಾಯಕರಿದ್ದರು ಉದಾಹರಣೆಗೆ ಅಂಗಾರ ಸುನೀಲ್ ಕುಮಾರ್ ಹಾಲಾಡಿ ಅವರು ಯಾರಿಗಾದ್ರು ಕಾರ್ಯಕರ್ತರಿಗೆ ಇನ್ನಷ್ಟು ಪಕ್ಷ ಸಂಘಟನೆಗೆ ಪ್ರೊತ್ಸಾಹ ಕೊಟ್ಟ ಹಾಗೆ ಆಗ್ತಿತ್ತು

5. ವಿನಯ್‌ ಪಟ್ನ ಕಡಬ: ಇಲ್ಲಿವರೆಗೆ ಹಣಕ್ಕಾಗಿ ಪಕ್ಷ ಬಿಟ್ಟು ಹೋದವರು ನಮ್ಮ ಜಿಲ್ಲೆಯಲ್ಲಿ ಇಲ್ಲ ಸ್ವಾಮಿ .ಎಂಜಲು ತಿನ್ನುವವರು ನಾವಲ್ಲ.

6. ನಾಗರಾಜ ಶೆಟ್ಟಿ: ಕಾಂಗ್ರೆಸ್ ಚಿಂತನೆ – ಕರಾವಳಿ ಬಿಜೆಪಿಯ ಭದ್ರ ಕೋಟೆ. ಹಾಗಾಗಿ ಕರಾವಳಿ ಭಾಗಕ್ಕೆ ಹೆಚ್ಚು ಮಂತ್ರಿ ಸ್ಥಾನ ನೀಡಿ ನಮ್ಮ ಆ ಭಾಗದ ಕಾಂಗ್ರೆಸ್ ಶಾಸಕರ ಸ್ಥಾನವನ್ನು ಮುಂದಿನ ಚುನಾವಣೆಯಲ್ಲಿಯೂ ಉಳಿಸಿಕೊಳ್ಳಬೇಕು. ಹೆಚ್ಚು ಮಂತ್ರಿ ಸ್ಥಾನ ಕೊಡದಿದ್ದರೇ ಮುಂದಿನ ಚುನಾವಣೆಯಲ್ಲಿ ಕರಾವಳಿ ಭಾಗದಲ್ಲಿ ನಮಗೆ ಹೆಚ್ಚು ಸ್ಥಾನ ಸಿಗಲ್ಲ.
#ಬಿಜೆಪಿ ಚಿಂತನೆ : ಕರಾವಳಿ ಬಿಜೆಪಿಯ ಭದ್ರ ಕೋಟೆ.ಹಾಗಾಗಿ ಆ ಭಾಗದ ಶಾಸಕರಿಗೆ ಯಾವುದೇ ಮಂತ್ರಿ ಸ್ಥಾನ ಕೊಡದಿದ್ದರೂ ಪರ್ವಾಗಿಲ್ಲ. ನಾವು ಕೇಳದೇ ಇದ್ದರೂ ಅಲ್ಲಿಯ ಜನ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಓಟ್ ಹಾಕಿಯೇ ಹಾಕ್ತಾರೆ.

7. ಕೃಷ್ಣ ಪೂಜಾರಿ: ಪ್ರತಿಯೊಂದು ಸರಕಾರವೂ ದಕ್ಷಿಣ ಕನ್ನಡವನ್ನು ಕಡೆಗಣಿಸಿದೆ.

8. ಗಿರೀಶ್‌ ಸಾಲ್ಯಾನ್:‌ ನಮಗೆ ಮಂತ್ರಿ ಎನ್ನುವ ಪಟ್ಟ ಬೇಡ. ಇಲ್ಲಿ ಇರುವ ಜನರಿಗೆ ಒಳ್ಳೆ ಸವಲತ್ತು ಸಿಕ್ಕಿದರೆ ಸಾಕು. ಮನೆ, ನೀರು, ವಿದ್ಯುತ್‌, ಸರಕಾರಿ ಮೆಡಿಕಲ್‌ ಕಾಲೇಜು, ಸರಕಾರಿ ಶಾಲೆ ಮತ್ತು ಆಸ್ಪತ್ರೆ ಅಭಿವೃದ್ದಿ, ಗಲಾಟೆ ಇಲ್ಲದೆ ನೆಮ್ಮದಿಯ ಬದುಕು ಕಲ್ಪಿಸಬೇಕು, ಇಂತಹ ಕೆಲಸಗಳನ್ನು ಮೊದಲು ಮಾಡಿ

9. ನಾರಾಯಣ ಭಟ್‌: ಮಂತ್ರಿ ಪದವಿ ಇಲ್ಲದೆಯೂ ಕರಾವಳಿಯ ಶಾಸಕರು ಕೆಲಸ ಮಾಡಬಲ್ಲರು. ಆಡಳಿತ ಪಕ್ಷದ ಶಾಸಕರೇ ಇರುವುದರಿಂದ ಯಾವುದೇ ಅಡೆತಡೆಗಳಿಲ್ಲದೆ ಮಂತ್ರಿಮಂಡಲದೊಂದಿಗೆ ಕೆಲಸ ಮಾಡಬಹುದು.

10. ಲೋಕೇಶ್‌ ಕಲ್ಲಾಜೆ: ಕೇಂದ್ರ, ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿರುವಾಗ ಸಚಿವ ಸ್ಥಾನದ ಅಗತ್ಯವಿಲ್ಲ. ಒಬ್ಬ ಉತ್ತಮ ಪ್ರತಿನಿಧಿಯಿಂದ ಖಂಡಿತ ತನ್ನ ಕ್ಷೇತ್ರವನ್ನು ಅಭಿವೃದ್ಧಿ ಮಾಡಬಹುದು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.