ಪಡುಬಿದ್ರಿ, ಕಾಸರಕೋಡ್ ಸೇರಿದಂತೆ ದೇಶದ ಎಂಟು ಬೀಚ್ ಗಳಿಗೆ ಬ್ಲೂ ಪ್ಲ್ಯಾಗ್ ಮಾನ್ಯತೆ


Team Udayavani, Oct 11, 2020, 4:02 PM IST

padubidri and kasarakod beaches got blue flag certificate

ಮಣಿಪಾಲ: ಕರ್ನಾಟಕದ ಪಡುಬಿದ್ರಿ, ಕಾಸರಕೋಡ್, ಕೇರಳದ ಕಪ್ಪಡ್‌ ಸಮುದ್ರ ತೀರಗಳು ಸಹಿತ ದೇಶದ ಎಂಟು ಬೀಚ್ ಗಳಿಗೆ “ಬ್ಲೂ ಫ್ಲ್ಯಾಗ್‌’ ಪ್ರಮಾಣಪತ್ರವನ್ನು ನೀಡಲಾಗಿದೆ.

ದೇಶದ ಎಂಟು ಬೀಚ್ ಗಳಿಗೆ ಇಂದು ಬ್ಲೂ ಫ್ಲ್ಯಾಗ್ ಮಾನ್ಯತೆ ನೀಡಲಾಗಿದೆ. ಶಿವರಾಜ್ ಪುರ್ (ಗುಜರಾತ್), ಘೋಗ್ಲಾ (ದಿಯು), ಕಾಸರಕೋಡ್ ( ಕರ್ನಾಟಕ) ಪಡುಬಿದ್ರಿ (ಕರ್ನಾಟಕ), ಕಪ್ಪಡ್( ಕೇರಳ) ಋಷಿಕೊಂಡ ( ಆಂಧ್ರಪ್ರದೇಶ), ಗೋಲ್ಡನ್ ( ಒಡಿಶಾ), ರಾಧಾನಗರ್ (ಅಂಡಾಮಾನ್) ಸಮುದ್ರ ತೀರಗಳಿಗೆ ಮಾನ್ಯತೆ ನೀಡಲಾಗಿದೆ.

ಇದನ್ನೂ ಓದಿ:ಬ್ರಹ್ಮಾವರ ಸೇವಾ ಸಿಂಧು ಕಚೇರಿಗೆ ನುಗ್ಗಿದ ಬಸ್: ತಪ್ಪಿದ ಭಾರಿ ಅನಾಹುತ!

ಏನಿದು ಬ್ಲೂ ಫ್ಲಾಗ್‌?

ಯಾವುದೇ ಬೀಚ್‌ನಲ್ಲಿ ಪ್ರವಾಸೋದ್ಯಮ ಸಂಬಂಧಿತ ಸೌಲಭ್ಯಗಳನ್ನು ಪರಿಸರಕ್ಕೆ ಹಾನಿಯಾಗದಂತೆ ಪ್ರವಾಸಿಗರ ಸುರಕ್ಷತೆಗೆ ಒತ್ತು ನೀಡುವಂತೆ ಕಲ್ಪಿಸಲಾಗಿದೆಯೋ ಆ ತೀರಗಳಿಗೆ “ಬ್ಲೂ ಫ್ಲಾಗ್‌’ ಮಾನ್ಯತೆ ನೀಡಲಾಗುತ್ತದೆ.

ಪಡುಬಿದ್ರಿ

ಅಂತಾರಾಷ್ಟ್ರೀಯ ಮಟ್ಟದ, ಡೆನ್ಮಾರ್ಕ್ ನಲ್ಲಿರುವ “ಫೌಂಡೇಶನ್ ಫಾರ್ ಎನ್ವಿರಾನ್ಮೆಂಟ್ ಎಜುಕೇಷನ್ ” ಸಂಸ್ಥೆಯು ಪರಿಸರ ಶಿಕ್ಷಣ ಮತ್ತು ಮಾಹಿತಿ, ನೀರಿನ ಗುಣಮಟ್ಟ, ಪರಿಸರ ನಿರ್ವಹಣೆ ಮತ್ತು ಸಂರಕ್ಷಣೆ, ಭದ್ರತೆ ಹಾಗೂ ಸೇವೆ ಎಂಬ ಪ್ರಮುಖ ನಾಲ್ಕು ಭಾಗಗಳಲ್ಲಿ 33 ಮಾನದಂಡಗಳನ್ನಿಟ್ಟುಕೊಂಡು ಈ ಮಾನ್ಯತೆಯನ್ನು ನೀಡುತ್ತದೆ.ಇದನ್ನು ಭಾರತ ಸಹಿತ 47 ರಾಷ್ಟ್ರಗಳು ಮಾನ್ಯ ಮಾಡಿವೆ.  ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆದ ಬೀಚ್ ಗಳನ್ನು ವಿಶ್ವದ ಅತಿ ಸ್ವಚ್ಛ ಕಡಲ ತಡಿಗಳೆಂದು ಪರಿಗಣಿಸಲಾಗುತ್ತದೆ.

ಟಾಪ್ ನ್ಯೂಸ್

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.